Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಚೀನಾದಲ್ಲಿ ವಾಟ್ಸಾಪ್ ನಿಷೇಧ; ಆ್ಯಪಲ್​ನ ಸ್ಟೋರ್​ನಿಂದಲೂ ಹೊರಕ್ಕೆ

editor tv by editor tv
April 19, 2024
in ವಿದೇಶ
0
ಚೀನಾದಲ್ಲಿ ವಾಟ್ಸಾಪ್ ನಿಷೇಧ; ಆ್ಯಪಲ್​ನ ಸ್ಟೋರ್​ನಿಂದಲೂ ಹೊರಕ್ಕೆ
1.9k
VIEWS
Share on FacebookShare on TwitterShare on Whatsapp

Whatsapp, Threads banned in China: ಚೀನಾದಲ್ಲಿ ರಾಷ್ಟ್ರೀಯ ಭದ್ರತಾ ಅಪಾಯದ ಕಾರಣದಿಂದ ವಾಟ್ಸಾಪ್ ಮತ್ತು ಥ್ರೆಡ್ ಅನ್ನು ನಿರ್ಬಂಧಿಸಲಾಗಿದೆ. ಚೀನಾದ ಆ್ಯಪಲ್ ಸ್ಟೋರ್​ಫ್ರಂಟ್​ನಿಂದ ವಾಟ್ಸಾಪ್ ಅನ್ನು ತೆಗೆದುಹಾಕಲಾಗಿದೆ. ಚೀನಾ ಸರ್ಕಾರದ ಆದೇಶದ ಮೇರೆಗೆ ಆ್ಯಪಲ್ ಸಂಸ್ಥೆ ಈ ಕ್ರಮ ಕೈಗೊಂಡಿದೆ. ಆದರೆ, ಬೇರೆ ದೇಶಗಳ ಆ್ಯಪಲ್ ಸ್ಟೋರ್​ಫ್ರಂಟ್​ಗಳಲ್ಲಿ ವಾಟ್ಸಾಪ್ ಮತ್ತು ಥ್ರೆಡ್ ಲಭ್ಯ ಇರುತ್ತದೆ. ಇತ್ತೀಚೆಗೆ ಪಾಕಿಸ್ತಾನ ಸರ್ಕಾರ ಎಕ್ಸ್ ಆ್ಯಪ್ ಅನ್ನು ನಿಷೇಧಿಸಿತ್ತು. ಚೀನಾದಲ್ಲಿ ಈ ರೀತಿ ಸೋಷಿಯಲ್ ಮೀಡಿಯಾ ನಿರ್ಬಂಧ ಹೆಚ್ಚಿದೆ.

ಬೀಜಿಂಗ್, ಏಪ್ರಿಲ್ 19: ಚೀನಾ ಸರ್ಕಾರದ ಆದೇಶದ ಅನುಸಾರ ಆ್ಯಪಲ್ ತನ್ನ ಚೀನಾ ಆ್ಯಪ್ ಸ್ಟೋರ್​ನಿಂದ (Apple storefront) ವಾಟ್ಸಾಪ್ ಮತ್ತು ಥ್ರೆಡ್ಸ್ ಆ್ಯಪ್​ಗಳನ್ನು ತೆಗೆದುಹಾಕಿದೆ. ವಾಟ್ಸಾಪ್ ಮತ್ತು ಥ್ರೆಡ್​ನಿಂದ ದೇಶದ ಭದ್ರತೆಗೆ ಅಪಾಯ ಆಗುತ್ತದೆ ಎಂಬ ಕಾರಣಕ್ಕೆ ಆ ಎರಡು ಆ್ಯಪ್​ಗಳನ್ನು ಚೀನಾ ನಿಷೇಧಿಸಿದೆ. ಹೀಗಾಗಿ, ಆ್ಯಪಲ್​ನ ಆ್ಯಪ್ ಸ್ಟೋರ್​ನಿಂದ ಅದನ್ನು ತೆಗೆಯಲಾಗಿದೆ. ಇದು ಚೀನಾದಲ್ಲಿ ಮಾತ್ರ ಅನ್ವಯ ಆಗುತ್ತದೆ. ಭಾರತದಲ್ಲಿರುವ ಐಫೋನ್ ಬಳಕೆದಾರರಿಗೆ ಅವರ ಆ್ಯಪ್ ಸ್ಟೋರ್​ನಲ್ಲಿ ವಾಟ್ಸಾಪ್ ಲಭ್ಯ ಇರುತ್ತದೆ.

ನಾವು ಕಾರ್ಯಾಚರಿಸುವ ದೇಶಗಳಲ್ಲಿನ ಕಾನೂನುಗಳ ಬಗ್ಗೆ ನಮಗೆ ಭಿನ್ನಾಭಿಪ್ರಾಯ ಇದ್ದರೂ ಅವನ್ನು ಪಾಲಿಸುವುದು ನಮ್ಮ ಕರ್ತವ್ಯವಾಗುತ್ತದೆ. ರಾಷ್ಟ್ರೀಯ ಭದ್ರತಾ ಅಪಾಯ ಇದೆ ಎಂಬ ಕಾರಣಕ್ಕೆ ಈ ಆ್ಯಪ್​ಗಳನ್ನು ಸ್ಟೋರ್​ನಿಂದ ತೆಗೆಯುವಂತೆ ಚೀನಾದ ಸೈಬರ್​ಸ್ಪೇಸ್ ಆಡಳಿತ ಆದೇಶ ಮಾಡಿದೆ,’ ಎಂದು ಆ್ಯಪಲ್ ಹೇಳಿಕೆ ನೀಡಿರುವುದಾಗಿ ಬ್ಲೂಮ್​ಬರ್ಗ್ ಸುದ್ದಿಸಂಸ್ಥೆ ವರದಿ ಮಾಡಿದೆ. ಚೀನಾದ ಸ್ಟೋರ್​ಫ್ರಂಟ್​ನಿಂದ ಮಾತ್ರ ವಾಟ್ಸಾಪ್ ಮತ್ತು ಥ್ರೆಡ್ ಆ್ಯಪ್​ಗಳನ್ನು ತೆಗೆಯಲಾಗಿದೆ. ಬೇರೆ ಸ್ಟೋರ್​ಫ್ರಂಟ್​ಗಳಲ್ಲಿ ಈ ಆ್ಯಪ್​ಗಳು ಲಭ್ಯ ಇರುತ್ತವೆ ಎಂದೂ ಆ್ಯಪಲ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ

ಇತ್ತೀಚೆಗೆ ಪಾಕಿಸ್ತಾನ ಸರ್ಕಾರ ಎಕ್ಸ್ ಆ್ಯಪ್ ಅನ್ನು ಇದೇ ಭದ್ರತಾ ಅಪಾಯದ ಕಾರಣಕ್ಕೆ ನಿಷೇಧಿಸಿದೆ. ಚೀನಾದಲ್ಲೂ ಟ್ವಿಟ್ಟರ್, ಫೇಸ್​ಬುಕ್ ಚಾಲನೆಯಲ್ಲಿ ಇಲ್ಲ. 2021ರಲ್ಲಿ ಭಾರತ ಟಿಕ್ ಟಾಕ್ ಸೇರಿದಂತೆ ಹಲವು ಆ್ಯಪ್​ಗಳನ್ನು ನಿಷೇಧಿಸಿದೆ. ವಿವಿಧ ದೇಶಗಳಲ್ಲಿ ಈ ರೀತಿ ನಿರ್ದಿಷ್ಟ ಸೋಷಿಯಲ್ ಮೀಡಿಯಾ ಅಪ್ಲಿಕೇಶನ್​ಗಳನ್ನು ನಿಷೇಧಿಸಲಾಗಿದೆ. ವಾಟ್ಸಾಪ್ ಮತ್ತು ಥ್ರೆಡ್ ಎರಡೂ ಕೂಡ ಮೆಟಾ ಪ್ಲಾಟ್​ಫಾರ್ಮ್ಸ್​ಗೆ ಸೇರಿದ ಅಪ್ಲಿಕೇಶನ್​ಗಳಾಗಿವೆ. ಎಕ್ಸ್ ಆ್ಯಪ್​ಗೆ ಪ್ರತಿಸ್ಪರ್ಧಿಯಾಗಿ ಥ್ರೆಡ್ ಅನ್ನು ರೂಪಿಸಲಾಗಿದೆ.

ಚೀನಾದಲ್ಲಿ ಈ ರೀತಿ ಸೋಷಿಯಲ್ ಮೀಡಿಯಾ ಮೇಲಿನಿ ನಿರ್ಬಂಧ ಬಹಳ ಕಠಿಣತರದ್ದಾಗಿದೆ. ಅಲ್ಲಿನ ಸರ್ಕಾರ ಸೋಷಿಯಲ್ ಮೀಡಿಯಾದ ಯಾವುದೇ ಮಾಹಿತಿ ತನ್ನ ಕಣ್ತಪ್ಪಿ ಹರಿದಾಡದಂತೆ ಸಾಧ್ಯವಾದಷ್ಟೂ ಎಚ್ಚರ ವಹಿಸುತ್ತದೆ. ಅದರಲ್ಲೂ ರಾಜಕೀಯವಾಗಿ ಸೂಕ್ಷ್ಮವೆನಿಸುವ ಮಾಹಿತಿಯನ್ನು ಚೀನಾ ಸರ್ಕಾರ ತಪ್ಪದೇ ನಿರ್ಬಂಧಿಸುತ್ತದೆ.

Previous Post

ಜೈಲಿನಲ್ಲೇ ಕೇಜ್ರಿವಾಲ್ ಹತ್ಯೆಗೆ ಸಂಚು’ -ಸಂಚಲ ಮೂಡಿಸಿದ ಗಂಭೀರ ಆರೋಪ

Next Post

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: ‘ಲವ್ ಜಿಹಾದ್’ ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

Next Post
ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: ‘ಲವ್ ಜಿಹಾದ್’ ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: ‘ಲವ್ ಜಿಹಾದ್’ ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.