Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಶ್ಲೀಲ ವಿಡಿಯೋ: ಪ್ರಜ್ವಲ್ ರೇವಣ್ಣನ ನಡೆ, ಮನಸ್ಥಿತಿಗೆ ಲೈಂಗಿಕ-ಮಾನಸಿಕ ತಜ್ಞರೇ ಶಾಕ್

editor tv by editor tv
May 1, 2024
in ರಾಜ್ಯ
0
ಮತದಾನ ಮುಗಿದ ಬೆನ್ನಲ್ಲೇ ಜರ್ಮನಿಗೆ ಹಾರಿದ ಕಾಮಕಾಂಡದ ರೂವಾರಿ ಪ್ರಜ್ವಲ್‌ ರೇವಣ್ಣ
1.9k
VIEWS
Share on FacebookShare on TwitterShare on Whatsapp

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್​ಡ್ರೈವ್ ವೈರಲ್ ಆಗಿದ್ದು, ಅದರಲ್ಲಿರುವ ವಿಡಿಯೋಗಳು ಎಲ್ಲರನ್ನು ದಂಗುಬಡಿಸಿವೆ. ವಿಡಿಯೋಗಳನ್ನು ನೋಡಿದ್ರೆ ಪ್ರಜ್ವಲ್ ರೇವಣ್ಣ ಸೈಕೋಪಾತ್ ಮನಸ್ಥಿತಿ ಹೋದಿದ್ರಾ? ಎನ್ನುವ ಪ್ರಶ್ನೆ ಉದ್ಭವಿಸಿವೆ. ಇನ್ನು ಈ ಬಗ್ಗೆ ಲೈಂಗಿಕ ಹಾಗೂ ಮಾನಸಿಕ ತಜ್ಞರು ಪ್ರತಿಕ್ರಿಯಿಸಿದ್ದು, ಅವರು ಏನು ಹೇಳಿದ್ದಾರೆ ಎನ್ನುವುದನ್ನು ವಿವರಿಸಲಾಗಿದೆ

ಬೆಂಗಳೂರು, (ಮೇ 01): ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಈ ಪ್ರಕರಣ ತನಿಖೆಯನ್ನು ಎಸ್ಐಟಿ ಮಾಡುತ್ತಿದೆ. ಹತ್ತಲ್ಲ ನೂರಲ್ಲ ಬರೋಬ್ಬರಿ 2 ಸಾವಿರಕ್ಕೂ ಹೆಚ್ಚು ವಿಡಿಯೋಗಳು ಇವೆ ಎನ್ನಲಾಗಿದೆ. ಅದರಲ್ಲೂ ಪ್ರಜ್ವಲ್ ರೇವಣ್ಣ ತಮ್ಮ ರಾಸಲೀಲೆಯನ್ನು ಸ್ವತಃ ತಾವೇ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವಿಡಿಯೋಗಳಲ್ಲಿ ಸರ್ಕಾರಿ ಅಧಿಕಾರಿಗಳು, ಮಾಡೆಲ್​ಗಳು ಇದ್ದಾರೆ ಎನ್ನಲಾಗಿದೆ. ಅದರಲ್ಲೂ ವಯಸ್ಸಾದ ಮನೆಗೆಲಸದವರನ್ನು ಬಿಟ್ಟಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಜ್ವಲ್ ಎಷ್ಟು ವಿಕೃತ ಕಾಮಿಯಾಗಿದ್ದಾನೆ ಎಂದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನು ಎರಡು ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಇದ್ದಾವೆ ಅಂದ್ರೆ ಜನ ದಂಗಾಗಿ ಹೋಗಿದ್ದಾರೆ. ಈ ವಿಕೃತಿಯಿಂದ ಇದೀಗ ಪ್ರಜ್ವಲ್​ ನಡವಳಿಕೆಗೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇನ್ನು ಪ್ರಜ್ವಲ್ ರೇವಣ್ಣನ ನಡುವಳಿಕೆಯ ಬಗ್ಗೆ ಲೈಂಗಿಕ ಹಾಗೂ ಮಾನಸಿಕ ತಜ್ಞರೇ ಶಾಕ್ ಆಗಿದ್ದಾರೆ.

ಈ ಬಗ್ಗೆ ಲೈಂಗಿಕ ಹಾಗೂ ಮಾನಸಿಕ ತಜ್ಞ ವಿನೋಧ ಭೆಬ್ಬಿ ಪ್ರತಿಕ್ರಿಯಿಸಿದ್ದು, ಮನೋ ವಿಕಾರ ಇದ್ರೆ ಇಂತಹ ವರ್ತನೆ ಸಾಧ್ಯ. ಟಾಕ್ಸಿಕ್ ಪೆಟ್ರಿಯಾರ್ಕ್ ಅಂದ್ರೆ ಪರಂಪರೆಯಾಗಿ ಹೆಣ್ಣು ಕೀಳು ಎಂಬ ಗೀಳು ಬೆಳಸಿಕೊಳ್ಳುವುದು. ಹೆಣ್ಣನ್ನು ಕೀಳಾಗಿ, ಕಾಮ ದೃಷ್ಟಿಯಿಂದ ಕಾಣುವ ಮನಸ್ಥಿತಿಯೇ ಇಂತಹ ವರ್ತನೆಗೆ ಕಾರಣವಾಗಬಹುದು ಎಂದಿದ್ದಾರೆ.

ಹಾಗಾದ್ರೆ ಪ್ರಜ್ವಲ್ ರೇವಣ್ಣನಿಗಿತ್ತಾ ಲೈಂಗಿಕ ವಿಕಾರ ಮನಸ್ಥಿತಿ.. ? ಟಾಕ್ಸಿಕ್ ಗುಣವೇ ಇದಕ್ಕೆಲ್ಲ ಕಾರಣವಾಯ್ತಾ? ಸೈಕೋಪಾತಿಕ ಮನೋಸ್ಥಿತಿ ಹಾಗೂ ಹಿಂಸಾತ್ಮಕ ಮನೋಪ್ರವೃತ್ತಿ ಇದಕ್ಕೆಲ್ಲ ಪ್ರೇರಣೆಯಾಯ್ತಾ? ಅಧಿಕಾರ ಹಣದ ಬಳಕೆಯಿಂದ ಹೆಣ್ಣನ್ನು ಬಳಸಿಕೊಳ್ಳುವುದು ಹೆಣ್ಣನ್ನು ಉಪಯೋಗಿಸಬೇಕು ಅನ್ನೋ ಗೀಳು ರೇವಣ್ಣನಿಗೆ ಇತ್ತಾ? ಇದೇ ಪ್ರವೃತ್ತಿಯೇ ಈ ರೀತಿಯ ವಿಡಿಯೋ ಮಾಡಿಕೊಳ್ಳುವ ಗುಣಕ್ಕೆ ಕಾರಣವಾಯ್ತಾ?

Previous Post

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

Next Post

ಸಲ್ಮಾನ್​ ಖಾನ್ ನಿವಾಸದ ಮೇಲೆ ಫೈರಿಂಗ್ ಮಾಡಿದ್ದ ಓರ್ವ ವ್ಯಕ್ತಿ ಜೈಲಲ್ಲಿ ಆತ್ಮಹತ್ಯೆ.. ಏನಾಯಿತು ಗೊತ್ತಾ?

Next Post
ಸಲ್ಮಾನ್​ ಖಾನ್ ನಿವಾಸದ ಮೇಲೆ ಫೈರಿಂಗ್ ಮಾಡಿದ್ದ ಓರ್ವ ವ್ಯಕ್ತಿ ಜೈಲಲ್ಲಿ ಆತ್ಮಹತ್ಯೆ.. ಏನಾಯಿತು ಗೊತ್ತಾ?

ಸಲ್ಮಾನ್​ ಖಾನ್ ನಿವಾಸದ ಮೇಲೆ ಫೈರಿಂಗ್ ಮಾಡಿದ್ದ ಓರ್ವ ವ್ಯಕ್ತಿ ಜೈಲಲ್ಲಿ ಆತ್ಮಹತ್ಯೆ.. ಏನಾಯಿತು ಗೊತ್ತಾ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.