Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಅರಬ್ಬೀ ಸಮುದ್ರದಲ್ಲಿ ಭಾರೀ ಮತ್ಸ್ಯ ಕ್ಷಾಮ: ಮೀನುಗಾರಿಕೆ ನಿಷೇಧದ ಅವಧಿಗೂ ಮೊದಲೇ ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು

editor tv by editor tv
May 10, 2024
in ಕರಾವಳಿ
0
ಅರಬ್ಬೀ ಸಮುದ್ರದಲ್ಲಿ ಭಾರೀ ಮತ್ಸ್ಯ ಕ್ಷಾಮ: ಮೀನುಗಾರಿಕೆ ನಿಷೇಧದ ಅವಧಿಗೂ ಮೊದಲೇ ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು
1.9k
VIEWS
Share on FacebookShare on TwitterShare on Whatsapp

ದಕ್ಷಿಣಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ವೃತ್ತಿನಿರತ ಮೀನುಗಾರರಿದ್ದಾರೆ. 1134 ಪರ್ಸೀನ್ ಮತ್ತು ಟ್ರಾಲ್, 1396 ಗಿಲ್‌ನೆಟ್, 531 ಸಾಂಪ್ರದಾಯಿಕ ಬೋಟ್‌ಗಳಿವೆ. ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗಿ ಸಾವಿರಾರು ಬೋಟುಗಳು ಬಂದರು ಸೇರುತ್ತಿವೆ

ಮಂಗಳೂರು, ಮೇ 10: ಕರಾವಳಿಯ ಆರ್ಥಿಕತೆಯ ಜೀವನಾಡಿ ಮತ್ಸೋದ್ಯಮ (Fishing) ಪಾತಾಳಕ್ಕೆ ಕುಸಿದಿದೆ. ಜೂನ್‌ನಲ್ಲಿ ಲಂಗರು ಹಾಕಬೇಕಾದ ಮೀನುಗಾರಿಕಾ ಬೋಟ್‌ಗಳು ಮೇ ತಿಂಗಳಲ್ಲೇ ಬಂದರಿನಲ್ಲಿ ಲಂಗರು ಹಾಕಿವೆ. ಅವೈಜ್ಞಾನಿಕ ಮೀನುಗಾರಿಕೆ, ಸಮುದ್ರದ ನೀರಿನ ಉಷ್ಣಾಂಶ ಏರಿಕೆಯಿಂದ ಮೀನಿನ (Fish) ಕೊರತೆಯಾಗಿ ಮೀನುಗಾರರ ಹೊಟ್ಟೆಗೆ ತಣ್ಣೀರಿನ ಬಟ್ಟೆ ಕಟ್ಟುವಂತಾಗಿದೆ

ಸಾಮಾನ್ಯವಾಗಿ ಬೋಟುಗಳು ಮಳೆಗಾಲದ ಮೀನುಗಾರಿಕಾ ನಿಷೇಧದ ಅವಧಿಯಾದ ಜೂನ್ ತಿಂಗಳಲ್ಲಿ ಲಂಗರು ಹಾಕುತ್ತವೆ. ಆದರೆ ಈ ಬಾರಿ ಮೇ ಪ್ರಾರಂಭದಲ್ಲೇ 80 ಶೇಕಡಾ ಬೋಟ್‌ಗಳು ದಡದಲ್ಲಿ ಬಂದು ಲಂಗರು ಹಾಕಿವೆ. ಇದಕ್ಕೆ ಮುಖ್ಯ ಕಾರಣ ಕಡಲಲ್ಲಿ ಭಾರೀ ಮತ್ಸ್ಯ ಕ್ಷಾಮ ಉಂಟಾಗಿರುವುದು. ಅವೈಜ್ಞಾನಿಕವಾಗಿ ನಡೆಸಿದ ಮೀನುಗಾರಿಕೆಯಿಂದ ಮೀನಿನ ಸಂತತಿಯೆಲ್ಲಾ ನಾಶವಾಗಿದೆ. ಸಣ್ಣ ಪುಟ್ಟ ಮರಿ ಮೀನುಗಳನ್ನು ಹಿಡಿದು ತಂದಿರುವುದರಿಂದ ಮೀನುಗಳ ಸಂಖ್ಯೆ ಕಡಿಮೆಯಾಗಿದೆ. ಇದರ ಜೊತೆ ಸಮುದ್ರದಲ್ಲಿ ನೀರಿನ ಉಷ್ಣಾಂಶ ಏರಿಕೆಯಾಗಿರುವುದರಿಂದ ಮೀನುಗಳೆಲ್ಲಾ ತಳ ಸೇರಿದೆ. ಹೀಗಾಗಿ ದೊಡ್ಡ ಮಟ್ಟದ ಮತ್ಸ್ಯ ಕ್ಷಾಮ ಎದುರಾಗಿದೆ.

30 ಸಾವಿರಕ್ಕೂ ಹೆಚ್ಚು ಮೀನುಗಾರರಿಗೆ ಸಂಕಷ್ಟ

ದಕ್ಷಿಣಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ವೃತ್ತಿನಿರತ ಮೀನುಗಾರರಿದ್ದಾರೆ. 1134 ಪರ್ಸೀನ್ ಮತ್ತು ಟ್ರಾಲ್, 1396 ಗಿಲ್‌ನೆಟ್, 531 ಸಾಂಪ್ರದಾಯಿಕ ಬೋಟ್‌ಗಳಿವೆ. ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗಿ ಸಾವಿರಾರು ಬೋಟುಗಳು ಬಂದರು ಸೇರುತ್ತಿವೆ. ಇನ್ನು ಆಗಸ್ಟ್, ಸೆಪ್ಟೆಂಬರ್, ನವೆಂಬರ್ ತಿಂಗಳಿನಲ್ಲಿ ಮೀನಿನ ಇಳುವರಿ ಉತ್ತಮವಾಗಿತ್ತು.

ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಸಾಮಾನ್ಯವಾಗಿ ಮೀನುಗಾರಿಕೆ ಕಡಿಮೆಯೇ ಇರುತ್ತೆ. ಈ ಸಂದರ್ಭ ಬೋಟ್ ರಿಪೇರಿ, ಪೈಟಿಂಗ್ ಕಾರ್ಯಗಳೆಲ್ಲಾ ನಡೆಯುತ್ತವೆ. ಆದರೆ, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಉತ್ತಮ ಮೀನುಗಾರಿಕೆ ನಡೆಯುತ್ತವೆ. ಈ ಬಾರಿ ಈ ಎರಡು ತಿಂಗಳಲ್ಲೂ ನಿರೀಕ್ಷಿತ ಪ್ರಮಾಣದ ಮೀನುಗಳು ಸಿಕ್ಕಿಲ್ಲ. ಹೀಗಾಗಿ ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗಿ ಸಾವಿರಾರು ಬೋಟುಗಳು ಅವಧಿಗಿಂತ ಮೊದಲೇ ಬಂದರು ಸೇರುತ್ತಿವೆ.

ಪ್ರತಿ ವರ್ಷ ಮಳೆಗಾಲದ ಸಂದರ್ಭ ಏಕರೂಪವಾಗಿ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ ಮಾಡಲಾಗುತ್ತದೆ. ಅದರಂತೆ ಈ ಬಾರೀಯು ಜೂನ್ 1ರಿಂದ ಜುಲೈ 31ರವರೆಗೆ 61 ದಿನಗಳ ಕಾಲ ಮೀನುಗಾರಿಕೆ ನಿಷೇಧವಾಗಲಿದೆ. ಈ ಮೂಲಕ ಮತ್ಸ್ಯಸಂಪತ್ತಿನ ಬರದ ಜೊತೆ ಈ ಬಾರೀಯ ಮೀನುಗಾರಿಕ ಋತು ಅಂತ್ಯ ಕಾಣುತ್ತಿದೆ.

Previous Post

ದೆಹಲಿ ಮದ್ಯನೀತಿ ಪ್ರಕರಣ: ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

Next Post

ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

Next Post
ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.