Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಇರಾನ್‌ ಜೊತೆ ಡೀಲ್‌: ಭಾರತಕ್ಕೆ ಅಮೆರಿಕದ ದಿಗ್ಬಂಧನದ ಎಚ್ಚರಿಕೆ

editor tv by editor tv
May 15, 2024
in ರಾಜ್ಯ
0
ಇರಾನ್‌ ಜೊತೆ ಡೀಲ್‌: ಭಾರತಕ್ಕೆ ಅಮೆರಿಕದ ದಿಗ್ಬಂಧನದ ಎಚ್ಚರಿಕೆ
1.9k
VIEWS
Share on FacebookShare on TwitterShare on Whatsapp

ಇರಾನ್‌ ರಹಸ್ಯವಾಗಿ ಅಣ್ವಸ್ತ್ರ ಯೋಜನೆಗಳನ್ನು ನಡೆಸುತ್ತಿದೆ ಎಂದು ದೂರುತ್ತಲೇ ಬಂದಿರುವ ಅಮೆರಿಕ, ಆ ದೇಶದ ಮೇಲೆ ಹಲವು ದಿಗ್ಬಂಧನಗಳನ್ನು ವಿಧಿಸಿದೆ. ಇಂತಹ ಸಂದರ್ಭದಲ್ಲೇ ಇರಾನ್‌ ಜತೆ ಭಾರತ ಒಪ್ಪಂದ ಮಾಡಿಕೊಂಡಿರುವುದು ಆ ದೇಶದ ಆಕ್ರೋಶಕ್ಕೆ ಕಾರಣವಾಗಿದೆ.

ವಾಷಿಂಗ್ಟನ್‌(ಮೇ.15):  ವ್ಯೂಹಾತ್ಮಕವಾಗಿ ಮಹತ್ವದ್ದಾಗಿರುವ ಚಾಬಹಾರ್‌ ಬಂದರನ್ನು 10 ವರ್ಷಗಳ ಕಾಲ ನಿರ್ವಹಣೆ ಮಾಡಲು ಇರಾನ್‌ ಸರ್ಕಾರದ ಜತೆ ಭಾರತ ಮಾಡಿಕೊಂಡ ಒಪ್ಪಂದ ಇದೀಗ ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿದೆ. ಇರಾನ್‌ ಜತೆ ವ್ಯವಹಾರ ಮಾಡುವ ಯಾವುದೇ ದೇಶವಾದರೂ ದಿಗ್ಬಂಧನದ ಸಂಭಾವ್ಯ ಅಪಾಯವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಗುಟುರು ಹಾಕಿದೆ.

ಇರಾನ್‌ ರಹಸ್ಯವಾಗಿ ಅಣ್ವಸ್ತ್ರ ಯೋಜನೆಗಳನ್ನು ನಡೆಸುತ್ತಿದೆ ಎಂದು ದೂರುತ್ತಲೇ ಬಂದಿರುವ ಅಮೆರಿಕ, ಆ ದೇಶದ ಮೇಲೆ ಹಲವು ದಿಗ್ಬಂಧನಗಳನ್ನು ವಿಧಿಸಿದೆ. ಇಂತಹ ಸಂದರ್ಭದಲ್ಲೇ ಇರಾನ್‌ ಜತೆ ಭಾರತ ಒಪ್ಪಂದ ಮಾಡಿಕೊಂಡಿರುವುದು ಆ ದೇಶದ ಆಕ್ರೋಶಕ್ಕೆ ಕಾರಣವಾಗಿದೆ.

ಚಾಬಹಾರ್ ಬಂದರಿಗೆ ಸಂಬಂಧಿಸಿದಂತೆ ಇರಾನ್‌ ಹಾಗೂ ಭಾರತ ಒಪ್ಪಂದಕ್ಕೆ ಸಹಿ ಹಾಕಿರುವ ವಿಷಯ ನಮಗೂ ಗೊತ್ತಾಗಿದೆ. ತನ್ನ ವಿದೇಶಾಂಗ ನೀತಿ ಹಾಗೂ ಚಾಬಹಾರ್‌ ಒಪ್ಪಂದ ಮತ್ತು ಇರಾನ್‌ ಜತೆಗಿನ ದ್ವಿಪಕ್ಷೀಯ ಸಂಬಂಧದ ಕುರಿತು ಭಾರತವೇ ಮಾತನಾಡಲಿ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ಉಪ ವಕ್ತಾರ ವೇದಾಂತ್‌ ಪಟೇಲ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಾಕಿಸ್ತಾನವನ್ನು ಬಳಸದೆ ಅಫ್ಘಾನಿಸ್ತಾನ ಹಾಗೂ ಕೇಂದ್ರ ಏಷ್ಯಾ ದೇಶಗಳಿಗೆ ಸರಕು ಸಾಗಿಸಲು ಭಾರತಕ್ಕೆ ಚಾಬಹಾರ್‌ ಒಪ್ಪಂದದಿಂದ ಅನುಕೂಲವಾಗಲಿದೆ.

Previous Post

ಸ್ವಂತ ಮನೆ, ಜಮೀನು, ಕಾರು ಇಲ್ಲ : 4 ಚಿನ್ನದ ಉಂಗುರ ಹೊಂದಿರುವ ಮೋದಿ ಆಸ್ತಿ ಎಷ್ಟು ಗೊತ್ತಾ?

Next Post

ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

Next Post
ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.