Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

editor tv by editor tv
May 15, 2024
in ರಾಷ್ಟ್ರೀಯ
0
ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ
1.9k
VIEWS
Share on FacebookShare on TwitterShare on Whatsapp

ನಾನು ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡಿದರೆ ಅಂದಿನಿಂದ ನನಗೆ ಸಾರ್ವಜನಿಕ ಕ್ಷೇತ್ರದಲ್ಲಿ ನಿಲ್ಲಲು ಅವಕಾಶವಿರುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ನಾನು ಹಿಂದೂ(Hindu) ಅಥವಾ ಮುಸ್ಲಿಂ(Muslim) ಬಗ್ಗೆ ಮಾತನಾಡಿಲ್ಲ ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದ ಮಾತ್ರಕ್ಕೆ ಅದು ಮುಸ್ಲಿಮರೇ ಎಂದು ನೀವು ಅರ್ಥೈಸಿಕೊಳ್ಳುವುದೇಕೆ ಎಂದು ಪ್ರಧಾನಿ (Narendra Modi) ಪ್ರಶ್ನೆ ಮಾಡಿದ್ದಾರೆ. ನಾನು ವೋಟ್​ ಬ್ಯಾಂಕ್​ ರಾಜಕಾರಣ ಮಾಡಲು ಇಲ್ಲಿ ಬಂದಿಲ್ಲ, ಸಬ್​ ಕಾ ಸಾಥ್ ಸಬ್​ ಕಾ ವಿಕಾಸ್ ಎಂದು ಎಲ್ಲಾ ಧರ್ಮದವರನ್ನು ಒಟ್ಟಿಗೆ ಕೊಂಡೊಯ್ಯುವುದೇ ನನ್ನ ಗುರಿ ಎಂದರು.

ಹೆಚ್ಚು ಮಕ್ಕಳಿರುವಲ್ಲಿ ಬಡತನವಿದೆ, ನಿಮ್ಮ ಮಕ್ಕಳನ್ನು ಬೇರೆಯವರು ನೋಡಿಕೊಳ್ಳುವ ಪರಿಸ್ಥಿತಿ ಬರಬಾರದು ಎಂದರು. 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಯ ನಂತರ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ತಮ್ಮ ವಿರೋಧಿಗಳು ಮುಸ್ಲಿಮರಿಗೆ ನನ್ನ ಮೇಲಿದ್ದ ಗೌರವವನ್ನು ಹಾಳು ಮಾಡುವ ಕೆಲಸ ಮಾಡಿದ್ದಾರೆ.

ಆಗ ಈದ್​ ದಿನಗಳಲ್ಲಿ ನಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ, ಮುಸ್ಲಿಂ ಕುಟುಂಬದಲ್ಲಿ ಮಾಡಿದ್ದ ಅಡುಗೆಯನ್ನೇ ಊಟ ಮಾಡುತ್ತಿದ್ದೆವು. ಇಂದಿಗೂ ಅನೇಕ ಮುಸ್ಲಿಂ ಸ್ನೇಹಿತರಿದ್ದಾರೆ ಎಂದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ದೇಶದ ಜನತೆ ಮತ ಹಾಕುತ್ತಾರೆ ಎಂದು ಮೋದಿ ಉತ್ತರಿಸಿದರು.

ನಾನು ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡಿದರೆ ಅಂದಿನಿಂದ ನನಗೆ ಸಾರ್ವಜನಿಕ ಕ್ಷೇತ್ರದಲ್ಲಿ ನಿಲ್ಲಲು ಅವಕಾಶವಿರುವುದಿಲ್ಲ ಎಂದು ಹೇಳಿದರು.

ಮೋದಿ ಮೊದಲು ಹೇಳಿದ್ದೇನು? ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಆಸ್ತಿಯಲ್ಲಿ ಹೆಚ್ಚಿನ ಹಕ್ಕುಗಳನ್ನು ಪಡೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಹೇಳಿದ್ದರು. ಇದೇ ವೇಳೆ ದೇಶದ ಸಂಪತ್ತನ್ನು ದೇಶದ ನುಸುಳುಕೋರರಿಗೆ ಹಂಚಲು ಕಾಂಗ್ರೆಸ್ ಬಯಸುತ್ತಿದೆ ಎಂದಿದ್ದರು.

ಅಧಿಕಾರಕ್ಕೆ ಬಂದರೆ ಸಂಪತ್ತನ್ನು ಮರುಹಂಚಿಕೆ ಮಾಡುವ ಕಾಂಗ್ರೆಸ್‌ನ ಉದ್ದೇಶದ ಬಗ್ಗೆ ವರದಿಗಳನ್ನು ಉಲ್ಲೇಖಿಸಿದ ಪ್ರಧಾನಿ, ಪಕ್ಷವು ಸಮೀಕ್ಷೆಯನ್ನು ನಡೆಸುತ್ತದೆ ಮತ್ತು ಅವರು ಮಹಿಳೆಯರ ಬಳಿ ಇರುವ ಮಂಗಳಸೂತ್ರವನ್ನು ಸಹ ಬಿಡುವುದಿಲ್ಲ ಮತ್ತು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ಹೇಳಿದ್ದರು.

Previous Post

ಇರಾನ್‌ ಜೊತೆ ಡೀಲ್‌: ಭಾರತಕ್ಕೆ ಅಮೆರಿಕದ ದಿಗ್ಬಂಧನದ ಎಚ್ಚರಿಕೆ

Next Post

Hubli: ಮನೆಗೆ ನುಗ್ಗಿ ಯುವತಿಯ ಭೀಕರ ಹತ್ಯೆ!

Next Post
Hubli: ಮನೆಗೆ ನುಗ್ಗಿ ಯುವತಿಯ ಭೀಕರ ಹತ್ಯೆ!

Hubli: ಮನೆಗೆ ನುಗ್ಗಿ ಯುವತಿಯ ಭೀಕರ ಹತ್ಯೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.