Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪ್ರಜ್ವಲ್ ವಿಡಿಯೋ ಪ್ರಕರಣ: ಪ್ರೀತಂ ಗೌಡ ಆಪ್ತರ ನಿವಾಸದಲ್ಲಿ ಎಸ್​ಐಟಿಗೆ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆ

editor tv by editor tv
May 16, 2024
in ರಾಜ್ಯ
0
ಭವಾನಿ ಇಲ್ಲದಿದ್ದಾಗ ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ : ರೇವಣ್ಣ ಮೇಲೆಯೂ FIR
1.9k
VIEWS
Share on FacebookShare on TwitterShare on Whatsapp

ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ. ಮತ್ತೊಂದೆಡೆ, ವಿಡಿಯೋ ಸೋರಿಕೆ ಪ್ರಕರಣದ 6 ಮತ್ತು 7 ನೇ ಆರೋಪಿಗಳನ್ನು ಬಂಧಿಸಲಾಗಿದ್ದು,.

ಹಾಸನ, ಮೇ 16: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡಕ್ಕೆ (SIT) ಬಿಜೆಪಿ ನಾಯಕ ಪ್ರೀತಂ ಗೌಡ (Preetham Gowda) ಆಪ್ತರ ಮನೆಯಲ್ಲಿ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ. ಪ್ರೀತಂ ಗೌಡ ಆಪ್ತರು ಮತ್ತು ಪ್ರಕರಣದ ಸಂಬಂಧ ಈಗಾಗಲೇ ಬಂಧಕ್ಕೊಳಗಾಗಿರುವವರ ಮನೆಗಳ ಮೇಲೆ ಎಸ್​ಐಟಿ ದಾಳಿ ನಡೆಸಿತ್ತು. ಈಗ ವಶಕ್ಕೆ ಪಡೆದಿರುವ ಪೆನ್​ಡ್ರೈವ್​ಗಳನ್ನು ಎಸ್​ಐಟಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಿದೆ.

ಪ್ರೀತಂಗೌಡ ಆಪ್ತರ ಮನೆಯಲ್ಲಿ ದೊರೆತ ಪೆನ್​​ಡ್ರೈವ್ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಹೌದೋ ಅಲ್ಲವೋ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವಷ್ಟೇ ತಿಳಿದುಬರಲಿದೆ.

ಇನ್ನು ಹಾಸನದ 18 ಕಡೆ ನಡೆಸಿದ ದಾಳಿಯಲ್ಲಿ ಎಸ್​ಐಟಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ವಶಕ್ಕೆ ಪಡೆದಿದೆ. ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್ಡ ಡಿಸ್ಕ್​​ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ. ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್​​ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪವಿದೆ.

ವಿಡಿಯೋ ಉಳ್ಳ ಪೆಬ್​ಡ್ರೈವ್ ಹಂಚಿಕೆಯ ಆರೋಪ ಎದುರಿಸುತ್ತಿರುವವರ ಮನೆ, ಕಚೇರಿಗೆ ಬಂದು ಹೋಗಿರುವವರ ಬಗ್ಗೆಯೂ ಎಸ್​​ಐಟಿ ಮಾಹಿತಿ ಕಲೆ ಹಾಕುತ್ತಿದೆ.

ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ 33/2024 ಪ್ರಕರಣಕ್ಕೆ ಹೊಸ ಹೆಸರು ಸೇರಿಸಿ ಇಬ್ಬರನ್ನು ಬಂಧಿಸಲಾಗಿದೆ. 6 ಮತ್ತು 7 ನೇ ಆರೋಪಿಗಳಾಗಿ ಚೇತನ್ ಹಾಗು ಲಿಖಿತ್ ಎಂಬವರನ್ನು ಬಂಧಿಸಲಾಗಿದೆ.

ಇವರಿಬ್ಬರ ಬಂಧನವಾದರೂ ಮೊದಲ ಐವರು ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ಕಾಂಗ್ರೆಸ್ ಕಾರ್ಯಕರ್ತರಾದ ನವೀನ್ ಗೌಡ, ಚೇತನ್ ಹಾಗೂ ಪುಟ್ಟಿ ಆಲಿಯಾಸ್ ಪುಟ್ಟರಾಜ್​​ರನ್ನು ಈವರೆಗೂ ಎಸ್​ಐಟಿ ಬಂಧಿಸಿಲ್ಲ. ಪೆನ್ ಡ್ರೈವ್ ಹೊಂದಿದ್ದ ಮೂಲ ವ್ಯಕ್ತಿ, ಪ್ರಜ್ವಲ್ ಮಾಜಿ ಕಾರು ಚಾಲಕನನ್ನೂ ತನಿಖಾ ತಂಡ ವಶಕ್ಕೆ ಪಡೆದಿಲ್ಲ.

Previous Post

ಮಂಗಳೂರಿನಲ್ಲಿ ಇನ್ಮುಂದೆ ರೇಡಾರ್​ ಕಣ್ಗಾವಲು: ಸಂಚಾರಿ ನಿಯಮ ಉಲ್ಲಂಘಿಸಿದ್ರೆ ದಂಡ ಪಕ್ಕಾ

Next Post

ಪದವೀಧರ ಕ್ಷೇತ್ರ | ಪಕ್ಷೇತರ ಅಭ್ಯರ್ಥಿಯಾಗಿ ಮುಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆ

Next Post
ಪದವೀಧರ ಕ್ಷೇತ್ರ | ಪಕ್ಷೇತರ ಅಭ್ಯರ್ಥಿಯಾಗಿ ಮುಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆ

ಪದವೀಧರ ಕ್ಷೇತ್ರ | ಪಕ್ಷೇತರ ಅಭ್ಯರ್ಥಿಯಾಗಿ ಮುಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.