Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಪ್ರತಿಷ್ಠೆಯ ಕಣವಾದ RCB vs CSK ಪಂದ್ಯ.. ದಾಖಲೆ ಬರೆಯಲು ರೆಡಿಯಾದ ಕೊಹ್ಲಿ, MS ಧೋನಿ; ಏನೇನು?

editor tv by editor tv
May 18, 2024
in ಕ್ರೀಡೆ
0
ಪ್ರತಿಷ್ಠೆಯ ಕಣವಾದ RCB vs CSK ಪಂದ್ಯ.. ದಾಖಲೆ ಬರೆಯಲು ರೆಡಿಯಾದ ಕೊಹ್ಲಿ, MS ಧೋನಿ; ಏನೇನು?
1.9k
VIEWS
Share on FacebookShare on TwitterShare on Whatsapp

ರಾಯಲ್ ಚಾಲೆಂಜರ್ಸ್ ಬೆಂಗಳೂರು ವರ್ಸಸ್ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ಇಂದು ಪಂದ್ಯ ನಡೆಯಲಿದೆ. ಈ 2 ತಂಡಗಳ ನಡುವೆ ನಡೆಯೋ ಪಂದ್ಯ ಪ್ರತಿಷ್ಠೆಯ ಕಣವಾಗಿದ್ದು ವಿಶ್ವ ಕ್ರಿಕೆಟ್ ಲೋಕ ಕಣ್ಣು ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಈ ರಣರೋಚಕ ಮ್ಯಾಚ್​ಗೆ ಕೌಂಟ್​ಡೌನ್​ ಶುರುವಾಗಿದ್ದು ಪಂದ್ಯದ ವೇಳೆ ಎಂ.ಎಸ್​ ಧೋನಿ, ಕಿಂಗ್ ಕೊಹ್ಲಿ ಬ್ಯಾಟಿಂಗ್​ನಲ್ಲಿ ಆರ್ಭಟಿಸಿದರೆ ದಾಖಲೆಗಳನ್ನು ಬರೆಯಲಿದ್ದಾರೆ ಎನ್ನಲಾಗ್ತಿದೆ.

ಆರ್​ಸಿಬಿ ಭಾರೀ ಅಂತರದಿಂದ ಗೆದ್ದು ಪ್ಲೇ ಆಫ್​​ಗೆ ಎಂಟ್ರಿ ಕೊಡೋ ಕನಸು ಕಾಣುತ್ತಿದೆ. ಇದರ ಮಧ್ಯೆ 2 ಟೀಮ್​ಗಳ ಸ್ಟಾರ್ ಪ್ಲೇಯರ್ಸ್​ ಆದ ವಿರಾಟ್​ ಕೊಹ್ಲಿ ಹಾಗೂ ಎಂ.ಎಸ್​ ಧೋನಿ ತಮ್ಮ ಬ್ಯಾಟಿಂಗ್​ನಿಂದ ದಾಖಲೆಗಳನ್ನು ಬರೆಯಲಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದ ವೇಳೆ ವಿರಾಟ್​ ಕೊಹ್ಲಿ ಬ್ಯಾಟಿಂಗ್​ ಉತ್ತಮವಾಗಿದ್ದು 124.9 ಸ್ಟ್ರೈಕ್​ರೇಟ್​ನಲ್ಲಿ 37.2 ಆವರೇಜ್​ನೊಂದಿಗೆ 1,006 ರನ್​ಗಳನ್ನು ಗಳಿಸಿದ್ದಾರೆ. ಯೆಲ್ಲೋ ಆರ್ಮಿ ವಿರುದ್ಧ 73 ರನ್​ಗಳ ಗಳಿಸಿರುವುದು ಕೊಹ್ಲಿಯ ವೈಯಕ್ತಿ ಹೆಚ್ಚಿನ ರನ್​ ಆಗಿದೆ. 38 ಭರ್ಜರಿ ಸಿಕ್ಸರ್ ಸಿಡಿಸಿದ್ದಾರೆ. ಅಲ್ಲದೇ ಚೆನ್ನೈ ವಿರುದ್ಧ 9 ಹಾಫ್​ಸೆಂಚುರಿಗಳನ್ನು ಸಿಡಿಸಿರುವ ವಿರಾಟ್​ ಕೊಹ್ಲಿ ಇವತ್ತಿನ ಪಂದ್ಯದಲ್ಲಿ 50 ರನ್​ ಬಾರಿಸಿದರೆ 10 ಅರ್ಧಶತಕ ಗಳಿಸಿದಂತೆ ಆಗುತ್ತದೆ. ಇದು ಐಪಿಎಲ್​ನಲ್ಲಿ ಒಂದು ತಂಡದ ವಿರುದ್ಧ ಕೊಹ್ಲಿ ವಿಶೇಷ ದಾಖಲೆ ಎನಿಸುತ್ತದೆ

ಇನ್ನು ಆರ್​ಸಿಬಿ ವಿರುದ್ಧ ಎಂಎಸ್​ ಧೋನಿಯ ಬ್ಯಾಟಿಂಗ್​ ಬಲವು ಹೆಚ್ಚಾಗಿದ್ದು ಕೊಹ್ಲಿಗಿಂತ ಹೆಚ್ಚು ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಆರ್​ಸಿಬಿ ವಿರುದ್ಧ 84 ರನ್​ಗಳನ್ನ ಸಿಡಿಸಿರುವುದು ಧೋನಿ ವೈಯಕ್ತಿಕ ಅತ್ಯಧಿಕ ರನ್​ ಆಗಿದೆ. ಬೆಂಗಳೂರು ತಂಡದ ವಿರುದ್ಧ ಧೋನಿ ಇಲ್ಲಿವರೆಗೆ 140.7 ಸ್ಟ್ರೈಕ್​ರೇಟ್​​ನಲ್ಲಿ 39.9 ಆವರೇಜ್​ನಲ್ಲಿ 839 ರನ್​ಗಳನ್ನ ಗಳಿಸಿದ್ದಾರೆ. ಆರ್​ಸಿಬಿ ವಿರುದ್ಧ 46 ಸಿಕ್ಸರ್​ಗಳನ್ನ ಸಿಡಿಸಿರುವ ಧೋನಿ ಒಟ್ಟು 4 ಹಾಫ್​ಸೆಂಚುರಿ ಬಾರಿಸಿದ್ದಾರೆ. ಇವತ್ತಿನ ಪಂದ್ಯದಲ್ಲಿ 4 ಸಿಕ್ಸರ್ ಸಿಡಿಸಿದರೆ ಧೋನಿ ಒಟ್ಟು ಆರ್​ಸಿಬಿ ವಿರುದ್ಧ 50 ಸಿಕ್ಸರ್ ಬಾರಿಸಿದಂತೆ ಆಗುತ್ತದೆ

Previous Post

ಪ್ರಜ್ವಲ್ ರಾಸಲೀಲೆ : ಇದೆಲ್ಲಾ ಕುಮಾರಸ್ವಾಮಿ ನಾಟಕ : ಶಾಸಕ ಎಸ್.ಆರ್. ಶ್ರೀನಿವಾಸ್

Next Post

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Next Post
Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.