Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

T20 World Cup 2024 Prize Money: ಚಾಂಪಿಯನ್ ಭಾರತಕ್ಕೆ 22.76 ಕೋಟಿ..! ಉಳಿದ ತಂಡಗಳಿಗೆ ಸಿಕ್ಕಿದೆಷ್ಟು?

editor tv by editor tv
June 30, 2024
in ಕ್ರೀಡೆ
0
T20 World Cup 2024 Prize Money: ಚಾಂಪಿಯನ್ ಭಾರತಕ್ಕೆ 22.76 ಕೋಟಿ..! ಉಳಿದ ತಂಡಗಳಿಗೆ ಸಿಕ್ಕಿದೆಷ್ಟು?
1.9k
VIEWS
Share on FacebookShare on TwitterShare on Whatsapp

20 World Cup 2024 Prize Money: ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿದೆ. ಇದೀಗ ಈ ಟ್ರೋಫಿಯೊಂದಿಗೆ ಟೀಂ ಇಂಡಿಯಾ ಐಸಿಸಿಯಿಂದ 2.45 ಮಿಲಿಯನ್ ಡಾಲರ್ ಅಂದರೆ ಸುಮಾರು 20.42 ಕೋಟಿ ಬಹುಮಾನ ಪಡೆದಿದೆ. ಇದಲ್ಲದೇ ಭಾರತ ತಂಡ ಪ್ರತಿ ಗೆಲುವಿಗೆ ಪ್ರತ್ಯೇಕವಾಗಿ ಅಂದಾಜು 26 ಲಕ್ಷ ರೂ. ಪಡೆದಿದೆ. ಇವೆಲ್ಲವನ್ನೂ ಸೇರಿಸಿದರೆ ಭಾರತ ತಂಡ ಈ ಟೂರ್ನಿಯಿಂದ 22.76 ಕೋಟಿ ರೂ. ಗಳಿಸಿದೆ.

2024ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದುಕೊಂಡಿದೆ. ಭಾರತ ತಂಡ ಈ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ ಮತ್ತು ಫೈನಲ್‌ನಲ್ಲೂ ಇದೇ ಟ್ರೆಂಡ್‌ ಮುಂದುವರಿಸಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ 17 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗ್ರೂಪ್ ಸ್ಟೇಜ್ ಮತ್ತು ಸೂಪರ್-8ನಲ್ಲಿ ಎದುರಿಸಿದ ಪ್ರತಿ ಎದುರಾಳಿಯನ್ನು ಸೋಲಿಸಿತು. ಇದಾದ ಬಳಿಕ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡವನ್ನು ಸೆಮಿಫೈನಲ್‌ನಲ್ಲೂ ಭಾರತ ತಲೆಬಾಗುವಂತೆ ಮಾಡಿತ್ತು. ಇದೀಗ ಅತಿ ದೊಡ್ಡ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದುಕೊಂಡಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗ್ರೂಪ್ ಸ್ಟೇಜ್ ಮತ್ತು ಸೂಪರ್-8ನಲ್ಲಿ ಎದುರಿಸಿದ ಪ್ರತಿ ಎದುರಾಳಿಯನ್ನು ಸೋಲಿಸಿತು. ಇದಾದ ಬಳಿಕ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡವನ್ನು ಸೆಮಿಫೈನಲ್‌ನಲ್ಲೂ ಭಾರತ ತಲೆಬಾಗುವಂತೆ ಮಾಡಿತ್ತು. ಇದೀಗ ಅತಿ ದೊಡ್ಡ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದುಕೊಂಡಿದೆ

ಟೀಂ ಇಂಡಿಯಾ 17 ವರ್ಷಗಳ ನಂತರ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿದೆ. ಇದೀಗ ಈ ಟ್ರೋಫಿಯೊಂದಿಗೆ ಟೀಂ ಇಂಡಿಯಾ ಐಸಿಸಿಯಿಂದ 2.45 ಮಿಲಿಯನ್ ಡಾಲರ್ ಅಂದರೆ ಸುಮಾರು 20.42 ಕೋಟಿ ಬಹುಮಾನ ಪಡೆದಿದೆ.

ಟೀಂ ಇಂಡಿಯಾ 17 ವರ್ಷಗಳ ನಂತರ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿದೆ. ಇದೀಗ ಈ ಟ್ರೋಫಿಯೊಂದಿಗೆ ಟೀಂ ಇಂಡಿಯಾ ಐಸಿಸಿಯಿಂದ 2.45 ಮಿಲಿಯನ್ ಡಾಲರ್ ಅಂದರೆ ಸುಮಾರು 20.42 ಕೋಟಿ ಬಹುಮಾನ ಪಡೆದಿದೆ

ಇದಲ್ಲದೇ ಭಾರತ ತಂಡ ಪ್ರತಿ ಗೆಲುವಿಗೆ ಪ್ರತ್ಯೇಕವಾಗಿ ಅಂದಾಜು 26 ಲಕ್ಷ ರೂ. ಪಡೆದಿದೆ. ಇವೆಲ್ಲವನ್ನೂ ಸೇರಿಸಿದರೆ ಭಾರತ ತಂಡ ಈ ಟೂರ್ನಿಯಿಂದ 22.76 ಕೋಟಿ ರೂ. ಗಳಿಸಿದೆ.

ಇದಲ್ಲದೇ ಭಾರತ ತಂಡ ಪ್ರತಿ ಗೆಲುವಿಗೆ ಪ್ರತ್ಯೇಕವಾಗಿ ಅಂದಾಜು 26 ಲಕ್ಷ ರೂ. ಪಡೆದಿದೆ. ಇವೆಲ್ಲವನ್ನೂ ಸೇರಿಸಿದರೆ ಭಾರತ ತಂಡ ಈ ಟೂರ್ನಿಯಿಂದ 22.76 ಕೋಟಿ ರೂ. ಗಳಿಸಿದೆ

ಚೊಚ್ಚಲ ಬಾರಿಗೆ ಫೈನಲ್ ತಲುಪಿ ರನ್ನರ್ ಅಪ್ ಆದ ದಕ್ಷಿಣ ಆಫ್ರಿಕಾ ತಂಡ 1.28 ಮಿಲಿಯನ್ ಡಾಲರ್ (ಸುಮಾರು 10.67 ಕೋಟಿ ರೂಪಾಯಿ) ಪಡೆದಿದ್ದು, ಇದು ಚಾಂಪಿಯನ್ ತಂಡದ ಅರ್ಧದಷ್ಟು ಬಹುಮಾನದ ಮೊತ್ತವಾಗಿದೆ. ಇದಲ್ಲದೇ 8 ಪಂದ್ಯ ಗೆದ್ದಿದ್ದಕ್ಕೆ ಪ್ರತ್ಯೇಕವಾಗಿ ಸುಮಾರು 2.07 ಕೋಟಿ ರೂ. ಸಂಪಾದಿಸಿದ್ದು, ಈ ಟೂರ್ನಿಯಿಂದ ದಕ್ಷಿಣ ಆಫ್ರಿಕಾ ಒಟ್ಟು 12.7 ಕೋಟಿ ರೂ. ಬಹುಮಾನ ಪಡೆದಿದೆ.

ಚೊಚ್ಚಲ ಬಾರಿಗೆ ಫೈನಲ್ ತಲುಪಿ ರನ್ನರ್ ಅಪ್ ಆದ ದಕ್ಷಿಣ ಆಫ್ರಿಕಾ ತಂಡ 1.28 ಮಿಲಿಯನ್ ಡಾಲರ್ (ಸುಮಾರು 10.67 ಕೋಟಿ ರೂಪಾಯಿ) ಪಡೆದಿದ್ದು, ಇದು ಚಾಂಪಿಯನ್ ತಂಡದ ಅರ್ಧದಷ್ಟು ಬಹುಮಾನದ ಮೊತ್ತವಾಗಿದೆ. ಇದಲ್ಲದೇ 8 ಪಂದ್ಯ ಗೆದ್ದಿದ್ದಕ್ಕೆ ಪ್ರತ್ಯೇಕವಾಗಿ ಸುಮಾರು 2.07 ಕೋಟಿ ರೂ. ಸಂಪಾದಿಸಿದ್ದು, ಈ ಟೂರ್ನಿಯಿಂದ ದಕ್ಷಿಣ ಆಫ್ರಿಕಾ ಒಟ್ಟು 12.7 ಕೋಟಿ ರೂ. ಬಹುಮಾನ ಪಡೆದಿದೆ

ಸೆಮಿಫೈನಲ್‌ನಲ್ಲಿ ಸೋತ ಪ್ರತಿ ತಂಡಗಳಿಗೆ ಐಸಿಸಿ 6.56 ಕೋಟಿ ರೂಗಳನ್ನು ಬಹುಮಾನವನ್ನು ಇರಿಸಿತ್ತು. ಅದರಂತೆ ಸೆಮಿಫೈನಲ್‌ನಲ್ಲಿ ಸೋತ ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ತಲಾ 6.56 ಕೋಟಿ ರೂ. ಬಹುಮಾನವಲ್ಲದೆ, ಪ್ರತಿ ಪಂದ್ಯದ ಗೆಲುವಿಗೆ ಪ್ರತ್ಯೇಕ 26 ಲಕ್ಷ ರೂ. ಬಹುಮಾನ ಪಡೆದಿವೆ.

ಸೆಮಿಫೈನಲ್‌ನಲ್ಲಿ ಸೋತ ಪ್ರತಿ ತಂಡಗಳಿಗೆ ಐಸಿಸಿ 6.56 ಕೋಟಿ ರೂಗಳನ್ನು ಬಹುಮಾನವನ್ನು ಇರಿಸಿತ್ತು. ಅದರಂತೆ ಸೆಮಿಫೈನಲ್‌ನಲ್ಲಿ ಸೋತ ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ತಲಾ 6.56 ಕೋಟಿ ರೂ. ಬಹುಮಾನವಲ್ಲದೆ, ಪ್ರತಿ ಪಂದ್ಯದ ಗೆಲುವಿಗೆ ಪ್ರತ್ಯೇಕ 26 ಲಕ್ಷ ರೂ. ಬಹುಮಾನ ಪಡೆದಿವೆ

ಸೂಪರ್-8 ಸುತ್ತಿನಿಂದ ಹೊರಬಿದ್ದ ಪ್ರತಿ ತಂಡಕ್ಕೆ ಸುಮಾರು 3.18 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಬಹುಮಾನ ಪಡೆದ ತಂಡಗಳಲ್ಲಿ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಬಾಂಗ್ಲಾದೇಶ ಮತ್ತು ಅಮೆರಿಕ ಸೇರಿವೆ. ಇದಲ್ಲದೆ ಈ ತಂಡಗಳು ಪ್ರತಿ ಗೆಲುವಿಗೆ ಪ್ರತ್ಯೇಕವಾಗಿ 26 ಲಕ್ಷ ರೂ. ಬಹುಮಾನ ಪಡೆದಿವೆ.

ಸೂಪರ್-8 ಸುತ್ತಿನಿಂದ ಹೊರಬಿದ್ದ ಪ್ರತಿ ತಂಡಕ್ಕೆ ಸುಮಾರು 3.18 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಬಹುಮಾನ ಪಡೆದ ತಂಡಗಳಲ್ಲಿ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಬಾಂಗ್ಲಾದೇಶ ಮತ್ತು ಅಮೆರಿಕ ಸೇರಿವೆ. ಇದಲ್ಲದೆ ಈ ತಂಡಗಳು ಪ್ರತಿ ಗೆಲುವಿಗೆ ಪ್ರತ್ಯೇಕವಾಗಿ 26 ಲಕ್ಷ ರೂ. ಬಹುಮಾನ ಪಡೆದಿವೆ

ಗ್ರೂಪ್ ಹಂತದಿಂದ ಹೊರಗುಳಿದಿದ್ದ ತಂಡಕ್ಕೆ ಬರಿಗೈಯಲ್ಲಿ ಹೋಗಲು ಐಸಿಸಿ ಅವಕಾಶ ನೀಡಿಲ್ಲ. ಅಂದರೆ ಐಸಿಸಿ 9 ರಿಂದ 12 ನೇ ಸ್ಥಾನ ಪಡೆದ ತಂಡಗಳಿಗೆ ಪ್ರತಿ ಪಂದ್ಯದ ಗೆಲುವಿಗೆ 26 ಲಕ್ಷ ರೂಪಾಯಿಗಳ ಜೊತೆಗೆ ಸುಮಾರು 2.06 ಕೋಟಿ ರೂ. ಬಹುಮಾನ ನೀಡಿದೆ. ಹಾಗೆಯೇ 13 ರಿಂದ 20 ನೇ ಸ್ಥಾನ ಪಡೆದ ತಂಡಗಳಿಗೆ 26 ಲಕ್ಷ ರೂ. ಜೊತೆಗೆ ಸುಮಾರು 1.87 ಕೋಟಿ ರೂ. ನೀಡಲಾಗಿದೆ.

ಗ್ರೂಪ್ ಹಂತದಿಂದ ಹೊರಗುಳಿದಿದ್ದ ತಂಡಕ್ಕೆ ಬರಿಗೈಯಲ್ಲಿ ಹೋಗಲು ಐಸಿಸಿ ಅವಕಾಶ ನೀಡಿಲ್ಲ. ಅಂದರೆ ಐಸಿಸಿ 9 ರಿಂದ 12 ನೇ ಸ್ಥಾನ ಪಡೆದ ತಂಡಗಳಿಗೆ ಪ್ರತಿ ಪಂದ್ಯದ ಗೆಲುವಿಗೆ 26 ಲಕ್ಷ ರೂಪಾಯಿಗಳ ಜೊತೆಗೆ ಸುಮಾರು 2.06 ಕೋಟಿ ರೂ. ಬಹುಮಾನ ನೀಡಿದೆ. ಹಾಗೆಯೇ 13 ರಿಂದ 20 ನೇ ಸ್ಥಾನ ಪಡೆದ ತಂಡಗಳಿಗೆ 26 ಲಕ್ಷ ರೂ. ಜೊತೆಗೆ ಸುಮಾರು 1.87 ಕೋಟಿ ರೂ. ನೀಡಲಾಗಿದೆ

Previous Post

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿ

Next Post

veerappa moily: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ

Next Post
veerappa moily: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ

veerappa moily: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.