Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಗ್ರಾಮಸ್ಥರು!

editor tv by editor tv
July 7, 2024
in ರಾಜ್ಯ
0
ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಗ್ರಾಮಸ್ಥರು!
1.9k
VIEWS
Share on FacebookShare on TwitterShare on Whatsapp

ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ಬೆಟ್ಟದಲ್ಲಿ ಚಿರತೆಯನ್ನ ಪತ್ತೆ ಹಚ್ಚಿ ಹೊಡೆದು ಕೊಂದ ಘಟನೆ ನಡೆದಿದೆ.

ಗ್ರಾಮ(Kamdal village)ದಲ್ಲಿ ಚಿರತೆ(leopard) ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಂದಿದ್ದ ಅರಣ್ಯ ಇಲಾಖೆ(devadurga forest department) ಸಿಬ್ಬಂದಿ, ಪೊಲೀಸರು. ಆದರೆ ಬೆಟ್ಟದಲ್ಲಿ ಚಿರತೆ ಕಾಣಿಸಿರುವ ವಿಚಾರ ತಿಳಿದು ಕಮದಾಳ ಗ್ರಾಮಸ್ಥರು ನೆರೆಹೊರೆಯ ಸಾವಿರಾರು ಜನರು ಆಗಮಿಸಿದ್ದಾರೆ. ಬೆಟ್ಟದ ಮೇಲೆ ತಂಡೋಪತಂಡವಾಗಿ ನುಗ್ಗಿ ಚಿರತೆಗಾಗಿ ಹುಡುಕಾಟ ನಡೆಸಿದ್ದ ಜನರು. 

ಜಮೀನಿಗೆ ತೆರಳಿದ್ದ ಮೂವರು ರೈತರ ಮೇಲೆ ಚಿರತೆ ದಾಳಿ ಮಾಡಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಮೂವರು ರೈತರು. ಅರಣ್ಯ ಇಲಾಖೆ ಸಿಬ್ಬಂದಿಗೆ ಮೊದಲೇ ತಿಳಿಸಿದರೂ ಪ್ರಯೋಜನವಾಗಿ ಎಂದು ತಾವೇ ಚಿರತೆ ಹಿಡಿಯಲು ಮುಂದಾಗಿದ್ದ ಗ್ರಾಮಸ್ಥರು. ಚಿರತೆ ಕಾಣಿಸುತ್ತಿದ್ದಂತೆ ರೊಚ್ಚಿಗೆದ್ದ ನೂರಾರು ಜನರು ಕಟ್ಟಿಗೆ, ಕಲ್ಲು ಬಡಿಗೆಗಳೊಂದಿಗೆ ಏಕಕಾಲಕ್ಕೆ ಚಿರತೆ ಮೇಲೆ ಅಟ್ಯಾಕ್ ಮಾಡಿ ಕೊಂದ ಗ್ರಾಮಸ್ಥರು. ಅರಣ್ಯ ಅಧಿಕಾರಿಗಳು ಇದ್ದರೂ ಚಿರತೆ ರಕ್ಷಣೆ ಮಾಡಲು ಆಗಲಿಲ್ಲ. ಅರಣ್ಯ ಸಿಬ್ಬಂದಿ, ಪೊಲೀಸರ ಎದುರಲ್ಲೇ ರೊಚ್ಚಿಗೆದ್ದ ನೂರಾರು ಜನರು ಚಿರತೆಯನ್ನ ಹೊಡೆದು ಕೊಂದಿದ್ದಾರೆ.

article_image3

ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಲಘು ಲಾಠಿಪ್ರಹಾರ ನಡೆಸಿದರು ಜನರು ಕದಲಿಲ್ಲ. ಚಿರತೆ ಕೊಂದ ಬಳಿಕ ಪಶು ಅಂಬುಲೆನ್ಸ್‌ನಲ್ಲಿ ಹಾಕಿದ ಗ್ರಾಮಸ್ಥರು.

article_image4

ಚಿರತೆ ಹಿಡಿಯುವಲ್ಲಿ ಅಸಹಾಯಕರಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು, ಚಿರತೆ ಕಾಣಿಸಿರುವ ಬಗ್ಗೆ ಅರಣ್ಯ ಇಲಾಖೆಗೆ ಮುಂಚಿತವಾಗಿಯೇ ತಿಳಿಸಿದ್ದರು ಅರಣ್ಯ್ ಇಲಾಖೆ ನಿರ್ಲಕ್ಷ್ಯ ಮಾಡಿದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಗ್ರಾಮಸ್ಥರೇ ಚಿರತೆ ಮೇಲೆ ಅಟ್ಯಾಕ್ ಮಾಡಿ ಕೊಂದಿದ್ದಾರೆ

Previous Post

ಶೀಘ್ರವೇ 400 ಪಿಎಸ್‌ಐಗಳ ನೇಮಕಕ್ಕೆ ರಾಜ್ಯ ಸರ್ಕಾರ ಸಿದ್ಧತೆ

Next Post

ಮಂಗಳೂರು ತಾಲೂಕಿನ ಎಲ್ಲಾ , ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು ನಾಳೆ ಸೋಮವಾರ ದಿನಾಂಕ 08/07/2024 ರಂದು ರಜೆ ಘೋಷಿಸಲಾಗಿದೆ.

Next Post
ಮಂಗಳೂರು ತಾಲೂಕಿನ ಎಲ್ಲಾ , ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು  ನಾಳೆ ಸೋಮವಾರ ದಿನಾಂಕ 08/07/2024 ರಂದು ರಜೆ ಘೋಷಿಸಲಾಗಿದೆ.

ಮಂಗಳೂರು ತಾಲೂಕಿನ ಎಲ್ಲಾ , ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು ನಾಳೆ ಸೋಮವಾರ ದಿನಾಂಕ 08/07/2024 ರಂದು ರಜೆ ಘೋಷಿಸಲಾಗಿದೆ.

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.