Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ, 100ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

editor tv by editor tv
July 8, 2024
in ರಾಜ್ಯ
0
ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ, 100ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
1.9k
VIEWS
Share on FacebookShare on TwitterShare on Whatsapp

ಉಡುಪಿ: ಮುಂಗಾರು ಮಳೆ (Monsoon Rain) ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ.

ಸುಮಾರು ಮೂರು ಗಂಟೆ ಸುರಿದ ರಣ ಮಳೆಗೆ ಉಡುಪಿ ನಗರ (Udupi CIty) ತತ್ತರವಾಗಿದೆ. ಮಣಿಪಾಲ ಪರ್ಕಳ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಭಾರೀ ಪ್ರಮಾಣದಲ್ಲಿ ಉಡುಪಿಯತ್ತ ನೀರು ಹರಿದು ಬಂದಿದೆ. ಗದ್ದೆ, ನಗರ ಪ್ರದೇಶ, ಲೇಔಟ್‌ ಒಳಗಡೆ  ಕೆಸರು ನೀರು ನುಗ್ಗಿದೆ.

ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕರಂಬಳ್ಳಿ, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಕೆಲ ಕಡೆ ಅಂಗಡಿಗಳ ಒಳಗಡೆ ನೀರು ನುಗ್ಗಿದೆ.

ಇಂದ್ರಾಣಿ ತೀರ್ಥ (Indrani Theertha) ಹರಿಯುವಲ್ಲೆಲ್ಲಾ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆ (Heavy Rain) ಬಿದ್ದಾಗ ಎಲ್ಲಾ ಕಾಲುವೆಗಳು ತುಂಬಿಕೊಂಡಿರುವುದೇ ಈ ಸಮಸ್ಯೆಗೆ ಕಾರಣ. 

ಚಕ್ರ ತೀರ್ಥ ಸಗ್ರಿ ವ್ಯಾಪ್ತಿಯಿಂದ ಎಂಟು ಜನರ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರೆದಿದೆ. ಜಲಾವೃತವಾದ ಮನೆಗಳಿಂದ ಮಹಿಳೆಯರು ಮಕ್ಕಳು ವೃದ್ಧರನ್ನ ಕರೆತರಲಾಯಿತು.

ಅಗ್ನಿಶಾಮಕ ದಳದ ಬೋಟ್ ನಲ್ಲಿ ಜನರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆಯರು ಮಕ್ಕಳನ್ನು ಎತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನಗರಸಭೆ, ಅಗ್ನಿಶಾಮಕದಳ, ಪೊಲೀಸರು ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಬೆಳಗ್ಗೆ ಸುರಿದ ಮಳೆಗೆ ಕರಾವಳಿ ಅಂಡರ್ ಪಾಸ್ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾರೀ ಪ್ರಮಾಣದ ಮಳೆ ನೀರು ತುಂಬಿಕೊಂಡು ವಾಹನ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ದ್ವಿಚಕ್ರ ವಾಹನ ಕಾರು ಬಸ್ಸುಗಳು ಕೃತಕ ನೆರೆ ನೀರಿನಲ್ಲಿ ಓಡಾಟ ಮಾಡುತ್ತಿದೆ.

Previous Post

ಕರಾವಳಿ ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್,ಭಾರೀ ಮಳೆಯಾಗುವ ಸಾಧ್ಯತೆ

Next Post

ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

Next Post
ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.