Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅಬುಧಾಬಿ ದೊರೆಯಿಂದ ರಾಜ್‍ಘಾಟ್‍ನ ಗಾಂಧಿ ಸ್ಮಾರಕಕ್ಕೆ ಗೌರವ ನಮನ

editor tv by editor tv
September 10, 2024
in ರಾಷ್ಟ್ರೀಯ
0
ಅಬುಧಾಬಿ ದೊರೆಯಿಂದ ರಾಜ್‍ಘಾಟ್‍ನ ಗಾಂಧಿ ಸ್ಮಾರಕಕ್ಕೆ ಗೌರವ ನಮನ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (UAE Crown Prince Sheikh Khaled bin Mohamed bin Zayed Al Nahyan) ದೆಹಲಿಯ ರಾಜ್‍ಘಾಟ್‍ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.

ಯುಎಇಯ ಹಿಂದಿನ ನಾಯಕರು ಅನುಸರಿಸಿದ ವಿಶಿಷ್ಟ ಸಂಪ್ರದಾಯದ ಭಾಗವಾಗಿ ಅವರು ಅಮಲ್ಟಾಸ್ ಸಸಿಯನ್ನು ನೆಟ್ಟರು. ಈ ಮೂಲಕ ರಾಜ್‍ಘಾಟ್‍ನಲ್ಲಿ ಸಸಿ ನೆಟ್ಟ ಅಬುಧಾಬಿ ದೊರೆಗಳ ಮೂರನೇ ತಲೆಮಾರಿನವರಾಗಿದ್ದಾರೆ.

1992 ರಲ್ಲಿ ಯುಎಇಯ ಸಂಸ್ಥಾಪಕ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಅಮಲ್ಟಾಸ್ ಸಸಿಯನ್ನು ನೆಟ್ಟಿದ್ದರು. 2016 ರಲ್ಲಿ, ಅವರ ಮಗ, ಪ್ರಸ್ತುತ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೊಲ್ಶ್ರೀ ಸಸಿಯನ್ನು ನೆಡುವ ಮೂಲಕ ಈ ಸಂಪ್ರದಾಯವನ್ನು ಮುಂದುವರೆಸಿದ್ದರು.

ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿ ಇದಾಗಿದೆ.

ಕ್ರೌನ್ ಪ್ರಿನ್ಸ್ ಇಂದು ನವದೆಹಲಿಯ ಹೈದರಾಬಾದ್ ಹೌಸ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಉಭಯ ನಾಯಕರು ಪರಮಾಣು ಶಕ್ತಿ, ನೈಸರ್ಗಿಕ ಅನಿಲ, ತೈಲ ಮತ್ತು ಆಹಾರದ ಕುರಿತು ಅನೇಕ ಒಪ್ಪಂದಗಳಿಗೆ ಸಹಿ ಹಾಕಿದರು

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಈ ಬಗ್ಗೆ ಮುರ್ಮು ಅವರು, ಭಾರತ ಮತ್ತು ಯುಎಇ ಹೊಸ ಸಹಕಾರ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳ ಮೂಲಕ ಇನ್ನೂ ಮುಂದೆ ನೋಡುತ್ತಿರುವ ಐತಿಹಾಸಿಕ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Previous Post

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ

Next Post

ಉದ್ಯೋಗವೂ ಇಲ್ಲದೆ, ವೇತನವೂ ಇಲ್ಲದೆ ನಿಷ್ಪ್ರಯೋಜಕರೆನೆಸಿಕೊಂಡು ಇಸ್ರೇಲ್​ನಿಂದ ವಾಪಸಾಗುತ್ತಿರುವ ಕಾರ್ಮಿಕರು

Next Post
ಉದ್ಯೋಗವೂ ಇಲ್ಲದೆ, ವೇತನವೂ ಇಲ್ಲದೆ ನಿಷ್ಪ್ರಯೋಜಕರೆನೆಸಿಕೊಂಡು ಇಸ್ರೇಲ್​ನಿಂದ ವಾಪಸಾಗುತ್ತಿರುವ ಕಾರ್ಮಿಕರು

ಉದ್ಯೋಗವೂ ಇಲ್ಲದೆ, ವೇತನವೂ ಇಲ್ಲದೆ ನಿಷ್ಪ್ರಯೋಜಕರೆನೆಸಿಕೊಂಡು ಇಸ್ರೇಲ್​ನಿಂದ ವಾಪಸಾಗುತ್ತಿರುವ ಕಾರ್ಮಿಕರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.