Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

IPL 2025: 75 ಕೋಟಿ ರೂ. ನೀಡಿ 5 ಆಟಗಾರರನ್ನು ಉಳಿಸಿಕೊಂಡ SRH

editor tv by editor tv
October 31, 2024
in ಕ್ರೀಡೆ
0
IPL 2025: 75 ಕೋಟಿ ರೂ. ನೀಡಿ 5 ಆಟಗಾರರನ್ನು ಉಳಿಸಿಕೊಂಡ SRH
1.9k
VIEWS
Share on FacebookShare on TwitterShare on Whatsapp

IPL 2025 Retention: ಐಪಿಎಲ್​ನ ಮುಂದಿನ ಸೀಸನ್​ಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದು ಕೂಡ 75 ಕೋಟಿ ರೂ. ನೀಡುವ ಮೂಲಕ. ಅಂದರೆ ಎಸ್​ಆರ್​ಹೆಚ್​ ಫ್ರಾಂಚೈಸಿಯು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ನಿಂದ ಈಗಾಗಲೇ 75 ಕೋಟಿ ರೂ. ಅನ್ನು ಖರ್ಚು ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ

ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ

ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ

ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ

ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ

Previous Post

ಉಪಚುನಾವಣೆ ಅಂತಿಮ ಕಣ ಸಿದ್ಧ: 3 ಕ್ಷೇತ್ರದಲ್ಲಿ 45 ಮಂದಿ ಸ್ಪರ್ಧಿಗಳು

Next Post

ಮುಡಾ ಸೈಟ್ :2020ರಿಂದ ನೀಡಲಾದ ನಿವೇಶನಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

Next Post
ಮುಡಾ ಸೈಟ್ :2020ರಿಂದ ನೀಡಲಾದ ನಿವೇಶನಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

ಮುಡಾ ಸೈಟ್ :2020ರಿಂದ ನೀಡಲಾದ ನಿವೇಶನಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.