Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರು ಕೆನರಾ ಬ್ಯಾಂಕ್ ಎಟಿಎಂ ಮಿಷನ್ ಹೊತ್ತೊಯ್ದರೂ ಹಣ ಕದಿಯೋಕಾಗ್ಲಿಲ್ಲ; ಇವರೆಂಥಾ ಕಳ್ಳರು!

editor tv by editor tv
November 26, 2024
in ರಾಜ್ಯ
0
ಬೆಂಗಳೂರು ಕೆನರಾ ಬ್ಯಾಂಕ್ ಎಟಿಎಂ ಮಿಷನ್ ಹೊತ್ತೊಯ್ದರೂ ಹಣ ಕದಿಯೋಕಾಗ್ಲಿಲ್ಲ; ಇವರೆಂಥಾ ಕಳ್ಳರು!
1.9k
VIEWS
Share on FacebookShare on TwitterShare on Whatsapp

ಬೆಂಗಳೂರು ಹೊರವಲಯ ಆನೇಕಲ್‌ನಲ್ಲಿ ಕೆನರಾ ಬ್ಯಾಂಕ್ ಎಟಿಎಂ ದೋಚಲು ಬಂದ ಕಳ್ಳರು ಎಟಿಎಂ ಮಿಷನ್ ಅನ್ನೇ ಆಟೋಗೆ ತುಂಬಿಕೊಂಡು ಹೋಗಿ ನೀಲಗಿರಿ ತೋಪಿನಲ್ಲಿ ಒಡೆಯಲು ಯತ್ನಿಸಿದ್ದಾರೆ. ರಾತ್ರಿಯಿಡೀ ಪ್ರಯತ್ನಿಸಿದರೂ ಒಡೆಯಲಾಗದೇ ಬೆಳಗ್ಗೆ ಮಿಷನ್ ಬಿಟ್ಟು ಓಡಿ ಹೋಗಿದ್ದಾರೆ

ಆನೇಕಲ್  (ನ.26): ಬೆಂಗಳೂರಿನ ಹೊರವಲಯ ಆನೇಕಲ್‌ನಲ್ಲಿ ಕೆನರಾ ಬ್ಯಾಂಕ್ ಎಟಿಎಂ ದೋಚಲು ಬಂದ ಕಳ್ಳರು ಎಟಿಎಂ ಮಿಷನ್ ಅನ್ನೇ ಆಟೋಗೆ ತುಂಬಿಕೊಂಡು ಹೋಗಿದ್ದಾರೆ. ನಂತರ, ನೀಲಗಿರಿ ತೋಪಿನಲ್ಲಿ ಎಟಿಎಂ ಮಿಷನ್ ಇಟ್ಟು ಅದನ್ನು ಕತ್ತರಿಸಿ ಹಣ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ರಾತ್ರಿಯಿಡೀ ಎಟಿಎಂ ಮಿಷನ್ ಒಡೆಯಲು ಪ್ರಯತ್ನಿಸಿದರೂ ತೆಗೆಯಲಾಗದೇ ಬೆಳಗ್ಗೆ ಮಿಷನ್ ಬಿಟ್ಟು ಓಡಿ ಹೋಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಪಕ್ಕದ ಮಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಚನಹಳ್ಳಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಎಟಿಎಂ ಒಂದರಲ್ಲಿ ಹಣ ಕದಿಯಲು ಬಂದು ವಿಫಲರಾಗಿದ್ದಾರೆ. ಆಗ ಒಂದು ಟಾಟಾ ಏಸ್ ವಾಹನದಲ್ಲಿ ಬಂದು ಎಟಿಎಂ ಯಂತ್ರವನ್ನೇ ಹೊತ್ತುಕೊಂಡು ನೀಲಗಿರಿ ತೋಪಿಗೆ ಹೋಗಿದ್ದಾರೆ. ರಾತ್ರಿಯಿಡಿ ನೀಲಗಿರಿ ತೋಪಿನಲ್ಲಿ ಎಟಿಎಂ ಯಂತ್ರವನ್ನು ಆಕ್ಸಲ್ ಬ್ಲೇಡ್‌ನಿಂದ ಕತ್ತರಿಸಲು ಮುಂದಾಗಿದ್ದಾರೆ. ಜೊತೆಗೆ, ಕಬ್ಬಿಣದ ಹಾರೆಗಳಿಂದ ಒಡೆಯಲು ಪ್ರಯತ್ನಿಸಿದ್ದಾರೆ. ಎಷ್ಟೇ ಪ್ರಯತ್ನ ಮಾಡಿದರೂ ಎಟಿಎಂ ಒಡೆಯಲು ಸಾಧ್ಯವಾಗಿಲ್ಲ.

ಬೆಳಗ್ಗೆವರೆಗೂ ಎಟಿಎಂ ಯಂತ್ರವನ್ನು ಒಡೆಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಳಗ್ಗೆ ಜನರು ನೀಲಗಿರಿ ತೋಪಿನ ಅಕ್ಕ-ಪಕ್ಕದ ಜಮೀನುಗಳಿಗೆ ಜನರು ಬರುವುದು ಹಾಗೂ ರಸ್ತೆಯಲ್ಲಿ ಜನರು ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಜನರನ್ನು ಕಂಡು ಎಟಿಎಂ ಯಂತ್ರವನ್ನು ಅಲ್ಲಿಯೇ ಬಿಟ್ಟು ಪರಾರಿ ಆಗಿದ್ದಾರೆ. ಇನ್ನು ಸ್ಥಳೀಯ ಜನರು ಸ್ಥಳಕ್ಕೆ ಹೋಗಿ ನೋಡಿದಾಗ ಎಟಿಎಂ ಯಂತ್ರವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ ಅತ್ತಿಬೆಲೆ ಠಾಣೆ ಪೊಲೀಸರು ಇದು ಕೆನರಾ ಬ್ಯಾಂಕ್‌ನ ಎಟಿಎಂ ಎಂದು ಗುರುತಿಸಿ ಬ್ಯಾಂಕ್‌ನ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದಾರೆ.

ನಂತರ, ಮಂಚನಹಳ್ಳಿ ಶಾಖೆಯ ಕೆನರಾ ಬ್ಯಾಂಕ್‌ ಸಿಬ್ಬಂದಿ ಈ ಎಟಿಎಂ ಯಂತ್ರಕ್ಕೆ ಕಳೆದೆರಡು ದಿನಗಳ ಹಿಂದೆ ಹಣವನ್ನು ಹಾಕಿದ್ದು, ಇದೀಗ ರೂ. 10 ಲಕ್ಷಕ್ಕೂ ಅಧಿಕ ಹಣವಿತ್ತು ಎಂದು ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತಂತೆ ಕೆನರಾ ಬ್ಯಾಂಕ್ ಸಿಬ್ಬಂದಿ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ಎಟಿಎಂ ಯಂತ್ರವನ್ನು ವಶಕ್ಕೆ ಪಡೆದಿದ್ದು, ಕಳ್ಳರ ಕುರಿತಾಗಿ ಸಾಕ್ಷಿ ಸಂಗ್ರಹಣೆಗೆ ಮಾಡುತ್ತಿದ್ದಾರೆ. ಇನ್ನು ಸಿಸಿಟಿವಿ ಸೇರಿದಂತೆ ಇತರೆ ಮೂಲಗಳಿಂದ ಕಳ್ಳರನ್ನು ಹುಡುಕಲು ಮುಂದಾಗಿದ್ದಾರೆ.

Previous Post

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Next Post

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಲ್ ಬಿರ್ರ್ ಕಿಡ್ಸ್ ಫೆಸ್ಟ್ ಉದ್ಘಾಟನೆ

Next Post
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಲ್ ಬಿರ್ರ್ ಕಿಡ್ಸ್ ಫೆಸ್ಟ್ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಲ್ ಬಿರ್ರ್ ಕಿಡ್ಸ್ ಫೆಸ್ಟ್ ಉದ್ಘಾಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.