Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಬಾಂಗ್ಲಾದೇಶ್ ಆಲ್​ರೌಂಡರ್ ಶಕೀಬ್ ಅಲ್ ಹಸನ್​ಗೆ ಬೌಲಿಂಗ್ ಬ್ಯಾನ್..!

editor tv by editor tv
December 16, 2024
in ಕ್ರೀಡೆ
0
ಬಾಂಗ್ಲಾದೇಶ್ ಆಲ್​ರೌಂಡರ್ ಶಕೀಬ್ ಅಲ್ ಹಸನ್​ಗೆ ಬೌಲಿಂಗ್ ಬ್ಯಾನ್..!
1.9k
VIEWS
Share on FacebookShare on TwitterShare on Whatsapp

Shakib Al Hasan: ಬಾಂಗ್ಲಾದೇಶ್ ಪರ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಶಕೀಬ್ ಅಲ್ ಹಸನ್ ಹೆಸರಿನಲ್ಲಿದೆ. ಟೆಸ್ಟ್ ಕ್ರಿಕೆಟ್​ನಲ್ಲಿ 246 ವಿಕೆಟ್ ಪಡೆದಿರುವ ಶಕೀಬ್, ಟಿ20 ಕ್ರಿಕೆಟ್​ನಲ್ಲಿ 149 ವಿಕೆಟ್ ಕಬಳಿಸಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 317 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಂಗ್ಲಾದೇಶ್ ತಂಡದ ಸ್ಟಾರ್ ಆಲ್​ರೌಂಡರ್ ಶಕೀಬ್ ಅಲ್ ಹಸನ್​ಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲಿಂಗ್ ನಿಷೇಧಿಸಲಾಗಿದೆ. ಅವರ ಬೌಲಿಂಗ್ ಶೈಲಿಯಲ್ಲಿ ಲೋಪಗಳು ಕಂಡು ಬಂದಿದ್ದರಿಂದ ನಿಷೇಧ ಹೇರಲಾಗಿದ್ದು, ಹೀಗಾಗಿ ಇನ್ಮುಂದೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶಕೀಬ್ ಬೌಲಿಂಗ್ ಮಾಡುವಂತಿಲ್ಲ.

ಬಾಂಗ್ಲಾದೇಶ್ ತಂಡದ ಸ್ಟಾರ್ ಆಲ್​ರೌಂಡರ್ ಶಕೀಬ್ ಅಲ್ ಹಸನ್​ಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲಿಂಗ್ ನಿಷೇಧಿಸಲಾಗಿದೆ. ಅವರ ಬೌಲಿಂಗ್ ಶೈಲಿಯಲ್ಲಿ ಲೋಪಗಳು ಕಂಡು ಬಂದಿದ್ದರಿಂದ ನಿಷೇಧ ಹೇರಲಾಗಿದ್ದು, ಹೀಗಾಗಿ ಇನ್ಮುಂದೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶಕೀಬ್ ಬೌಲಿಂಗ್ ಮಾಡುವಂತಿಲ್ಲ

ಕೆಲ ತಿಂಗಳ ಹಿಂದೆಯಷ್ಟೇ ಶಕೀಬ್ ಅಲ್ ಹಸನ್ ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಪಂದ್ಯವಾಡಿದ್ದರು. ಈ ವೇಳೆ ಅವರ ಬೌಲಿಂಗ್ ಶೈಲಿಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಇದನ್ನು ಪರಿಶೀಲಿಸಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಶಕೀಬ್ ಅವರಿಗೆ ಬೌಲಿಂಗ್ ಬ್ಯಾನ್ ಹೇರಿತ್ತು.

ಕೆಲ ತಿಂಗಳ ಹಿಂದೆಯಷ್ಟೇ ಶಕೀಬ್ ಅಲ್ ಹಸನ್ ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಪಂದ್ಯವಾಡಿದ್ದರು. ಈ ವೇಳೆ ಅವರ ಬೌಲಿಂಗ್ ಶೈಲಿಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಇದನ್ನು ಪರಿಶೀಲಿಸಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಶಕೀಬ್ ಅವರಿಗೆ ಬೌಲಿಂಗ್ ಬ್ಯಾನ್ ಹೇರಿತ್ತು

ಇದರ ಬೆನ್ನಲ್ಲೇ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಕೂಡ ಶಕೀಬ್ ಅಲ್ ಹಸನ್ ಅವರ ಬೌಲಿಂಗ್​ ಶೈಲಿಯನ್ನು ಪರೀಕ್ಷೆಗೆ ಒಳಪಡಿಸಿದೆ. ಇದೇ ವೇಳೆ ಶಕೀಬ್ ಮೊಣಕೈಯನ್ನು 15 ಡಿಗ್ರಿಗಳಿಗಿಂತ ಹೆಚ್ಚು ವಿಸ್ತರಿಸಿರುವುದು ಕಂಡುಬಂದಿದೆ. ಐಸಿಸಿ ನಿಯಮಾವಳಿಗಳ ಪ್ರಕಾರ, ಯಾವುದೇ ಬೌಲರ್‌ನ ಮೊಣಕೈ ಮಿತಿಯನ್ನು ಮೀರಿ ವಿಸ್ತರಿಸಿದರೆ ಕಾನೂನುಬಾಹಿರ ಬೌಲಿಂಗ್ ಎಂದು ಪರಿಗಣಿಸಲಾಗುತ್ತದೆ.

ಇದರ ಬೆನ್ನಲ್ಲೇ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಕೂಡ ಶಕೀಬ್ ಅಲ್ ಹಸನ್ ಅವರ ಬೌಲಿಂಗ್​ ಶೈಲಿಯನ್ನು ಪರೀಕ್ಷೆಗೆ ಒಳಪಡಿಸಿದೆ. ಇದೇ ವೇಳೆ ಶಕೀಬ್ ಮೊಣಕೈಯನ್ನು 15 ಡಿಗ್ರಿಗಳಿಗಿಂತ ಹೆಚ್ಚು ವಿಸ್ತರಿಸಿರುವುದು ಕಂಡುಬಂದಿದೆ. ಐಸಿಸಿ ನಿಯಮಾವಳಿಗಳ ಪ್ರಕಾರ, ಯಾವುದೇ ಬೌಲರ್‌ನ ಮೊಣಕೈ ಮಿತಿಯನ್ನು ಮೀರಿ ವಿಸ್ತರಿಸಿದರೆ ಕಾನೂನುಬಾಹಿರ ಬೌಲಿಂಗ್ ಎಂದು ಪರಿಗಣಿಸಲಾಗುತ್ತದೆ

ಅದರಂತೆ ಶಕೀಬ್ ಅಲ್ ಹಸನ್ ಅವರ ಬೌಲಿಂಗ್ ಶೈಲಿಯು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ ಸ್ಥಾಪಿತ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದು ಖಚಿತವಾಗಿದೆ. ಹೀಗಾಗಿ ಇನ್ಮುಂದೆ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳಲ್ಲಿ ಬೌಲಿಂಗ್ ಮಾಡಬಾರದೆಂದು ನಿಷೇಧ ಹೇರಲಾಗಿದೆ.

ಅದರಂತೆ ಶಕೀಬ್ ಅಲ್ ಹಸನ್ ಅವರ ಬೌಲಿಂಗ್ ಶೈಲಿಯು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ ಸ್ಥಾಪಿತ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದು ಖಚಿತವಾಗಿದೆ. ಹೀಗಾಗಿ ಇನ್ಮುಂದೆ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳಲ್ಲಿ ಬೌಲಿಂಗ್ ಮಾಡಬಾರದೆಂದು ನಿಷೇಧ ಹೇರಲಾಗಿದೆ

ಬಾಂಗ್ಲಾದೇಶ್ ಪರ 447 ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ 488 ಇನಿಂಗ್ಸ್​ಗಳಲ್ಲಿ 5165.5 ಓವರ್​​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 712 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಾಂಗ್ಲಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಬರೆದಿರುವ ಶಕೀಬ್ ಅಲ್ ಹಸನ್ ನಿವೃತ್ತಿಯ ಅಂಚಿನಲ್ಲಿ ಬೌಲಿಂಗ್ ಬ್ಯಾನ್​ಗೆ ಒಳಗಾಗಿದ್ದಾರೆ.

ಬಾಂಗ್ಲಾದೇಶ್ ಪರ 447 ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ 488 ಇನಿಂಗ್ಸ್​ಗಳಲ್ಲಿ 5165.5 ಓವರ್​​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 712 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಾಂಗ್ಲಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಬರೆದಿರುವ ಶಕೀಬ್ ಅಲ್ ಹಸನ್ ನಿವೃತ್ತಿಯ ಅಂಚಿನಲ್ಲಿ ಬೌಲಿಂಗ್ ಬ್ಯಾನ್​ಗೆ ಒಳಗಾಗಿದ್ದಾರೆ.

Previous Post

ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು

Next Post

ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿ.ಕೆ ಶಿವಕುಮಾರ್

Next Post
ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿ.ಕೆ ಶಿವಕುಮಾರ್

ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿ.ಕೆ ಶಿವಕುಮಾರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.