Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

80 ಕೋಟಿ ಆಸ್ತಿ, ಮಗ ಉದ್ಯಮಿ, ಮಗಳು ಸುಪ್ರೀಂ ಕೋರ್ಟ್ ವಕೀಲೆ; ಅನಾಥ ಹೆಣವಾದ 400 ಪುಸ್ತಕಗಳ ಲೇಖಕ

editor tv by editor tv
January 1, 2025
in ರಾಷ್ಟ್ರೀಯ
0
80 ಕೋಟಿ ಆಸ್ತಿ, ಮಗ ಉದ್ಯಮಿ, ಮಗಳು ಸುಪ್ರೀಂ ಕೋರ್ಟ್ ವಕೀಲೆ; ಅನಾಥ ಹೆಣವಾದ 400 ಪುಸ್ತಕಗಳ ಲೇಖಕ
1.9k
VIEWS
Share on FacebookShare on TwitterShare on Whatsapp

Shrinath Khandelwal Died: 400ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದ ಲೇಖಕ ಶ್ರೀನಾಥ್ ಖಂಡೇಲ್ವಾಲ್ ಅವರು ವೃದ್ಧಾಶ್ರಮದಲ್ಲಿ ನಿಧನರಾದರು. 80 ಕೋಟಿ ಆಸ್ತಿಯಿದ್ದರೂ ಮಕ್ಕಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸದೆ ನಿರ್ಲಕ್ಷ್ಯ ತೋರಿದ್ದಾರೆ.

ಲಕ್ನೋ: 400ಕ್ಕೂ ಅಧಿಕ ಪುಸ್ತಕಗಳನ್ನು ಬರೆದಿರುವ ಖ್ಯಾತ ಲೇಖಕ ಶ್ರೀನಾಥ್ ಖಂಡೇಲ್ವಾಲ್ ಡಿಸೆಂಬರ್ 30ರಂದು ವಿಧಿವಶರಾಗಿದ್ದು, ಅವರ ಅಂತ್ಯಸಂಸ್ಕಾರದಲ್ಲಿ ಕುಟುಂಬದ ಯಾವ ಸದಸ್ಯರು ಭಾಗಿಯಾಗದ ಕಾರಣಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 86 ವರ್ಷದ ಶ್ರೀನಾಥ್ ಖಂಡೇಲ್ವಾಲ್, 80 ಕೋಟಿ ಆಸ್ತಿ ಹೊಂದಿದ್ದರೂ ಜೀವನದ ಕೊನೆ ಯ ದಿನಗಳನ್ನು ವೃದ್ಧಾಶ್ರಮದಲ್ಲಿ ಕಳೆಯುವ ಪರಿಸ್ಥಿತಿ ಬಂದಿತ್ತು. 2024ನೇ ಮಾರ್ಚ್‌ ತಿಂಗಳಲ್ಲಿ ಉತ್ತರ ಪ್ರದೇಶದ ವಾರಣಾಸಿಯ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದರು.  ಲೇಖಕ ಶ್ರೀನಾಥ್ ಖಂಡೇಲ್ವಾಲ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು

ಲೇಖಕ ಶ್ರೀನಾಥ್ ಖಂಡೇಲ್ವಾಲ್ ಅವರಿಗೆ ಒಬ್ಬ ಮಗ ಮತ್ತು ಮಗಳಿದ್ದಾರೆ. ಮಗ ಉದ್ಯಮಿಯಾಗಿದ್ದು, ಕೊನೆ ಕಾಲದಲ್ಲಿ ತಂದೆಯನ್ನು ನೋಡಿಕೊಂಡಿಲ್ಲ. ವೃದ್ಧಾಶ್ರಮದಲ್ಲಿದ್ದ ಶ್ರೀನಾಥ್ ಖಂಡೇಲ್ವಾಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ  ಆಸ್ಪತ್ರೆ ಸಿಬ್ಬಂದಿ ಶ್ರೀನಾಥ್ ಅವರ ಮಗ ಮತ್ತು ಮಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ರು. ಆದ್ರೂ ಯಾರೂ ಶ್ರೀನಾಥ್ ಅವರ ಆರೋಗ್ಯ ವಿಚಾರಿಸಲು ಬಂದಿರಲಿಲ್ಲ ಎಂದು ವರದಿಯಾಗಿದೆ. 

ಇನ್ನು ಶ್ರೀನಾಥ್ ಖಂಡೇಲ್ವಾಲ್ ನಿಧನದ ಸುದ್ದಿಯನ್ನು ತಿಳಿಸಿದಾಗ ಅಂತಿಮ ದರ್ಶನ ಪಡೆಯಲು ಮಕ್ಕಳು ಬಂದಿಲ್ಲ. ಕೊನೆಗೆ ಶ್ರೀನಾಥ್ ಖಂಡೇಲ್ವಾಲ್ ಅವರ ಸ್ನೇಹಿತರು ಮತ್ತು ಆಪ್ತರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಮಗಳು ಸುಪ್ರೀಂಕೋರ್ಟ್ ವಕೀಲೆ ಎಂದು ತಿಳಿದು ಬಂದಿದೆ

ಕಾಶಿಯಲ್ಲಿ ಜನಿಸಿದ ಶ್ರೀನಾಥ್ ಖಂಡೇಲ್ವಾಲ್,  10ನೇ ತರಗತಿಯಲ್ಲಿ ಅನುತ್ತೀರ್ಣರಾಗಿದ್ದರು. 15ನೇ ವಯಸ್ಸಿನಲ್ಲಿಯೇ ಶ್ರೀನಾಥ್ ಖಂಡೇಲ್ವಾಲ್ ಪುಸ್ತಕ ಬರೆಯಲು ಆರಂಭಿಸಿದರು. ಹಿಂದಿ, ಸಂಸ್ಕೃತ, ಅಸ್ಸಾಮಿ ಮತ್ತು ಬಂಗಾಳಿ ಸೇರಿದಂತೆ 400ಕ್ಕೂ ಅಧಿಕ ಪುಸ್ತಕಗಳನ್ನು ಬರೆದಿದ್ದಾರೆ. ಆನ್‌ಲೈನ್‌ನಲ್ಲಿ ಶ್ರೀನಾಥ್ ಖಂಡೇಲ್ವಾಲ್ ಅವರ ಪುಸ್ತಕಗಳು ಸಿಗುತ್ತವೆ. ಜೀವನದ ಕೊನೆಯ ದಿನಗಳನ್ನು ಕಾಶಿಯ ಕುಷ್ಠ ರೋಗ ಸೇವಾ ಸಂಘದ ವೃದ್ಧಾಶ್ರಮದಲ್ಲಿ ಕಳೆದಿದ್ದರು. 

ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಶ್ರೀನಾಥ್ ಖಂಡೇಲ್ವಾಲ್ ಅವರು, ಮಗ, ಮಗಳು ಎಲ್ಲಾ ಸಂಬಂಧಗಳು ಮುಗಿದು ಹೋಗಿವೆ.  ಈಗ ಯಾರೂ ನನ್ನ ಬದುಕಿನ ಭಾಗವಾಗಿಲ್ಲ.  80 ಕೋಟಿ ಆಸ್ತಿಯನ್ನು ಕಬಳಿಸಿದ ಮಗ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾನೆ. ಒಂದು ವೇಳೆ  ನಾನು ಇಲ್ಲಿ ಸತ್ತರೇ ನನ್ನ ದೇಹವನ್ನು ಹೊರಗೆ ಎಸೆದುಬಿಡಿ ಎಂದು ಹೇಳಿ ಕಣ್ಣೀರು ಹಾಕಿದ್ದರು.

Previous Post

ಸಿ.ಟಿ ರವಿ ಕೇಸ್ ಸಿಐಡಿ ತನಿಖಾ ವರದಿ ಬಂದ ಬಳಿಕ ಕ್ರಮ: ಸಿದ್ದರಾಮಯ್ಯ

Next Post

ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

Next Post
ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.