Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಆಧಾರ್​ ಕಾರ್ಡ್​ ಮೇಲೆ ಸರ್ಕಾರದಿಂದ 5 ಹೊಸ ರೂಲ್ಸ್ ಜಾರಿ; ತಿಳಿದುಕೊಳ್ಳದಿದ್ದರೆ ಮುಂದೆ ಸಮಸ್ಯೆ

editor tv by editor tv
January 2, 2025
in ರಾಷ್ಟ್ರೀಯ
0
ಆಧಾರ್​ ಕಾರ್ಡ್​ ಮೇಲೆ ಸರ್ಕಾರದಿಂದ 5 ಹೊಸ ರೂಲ್ಸ್ ಜಾರಿ; ತಿಳಿದುಕೊಳ್ಳದಿದ್ದರೆ ಮುಂದೆ ಸಮಸ್ಯೆ
1.9k
VIEWS
Share on FacebookShare on TwitterShare on Whatsapp

ಭಾರತದಲ್ಲಿ ಆಧಾರ ಕಾರ್ಡ್ ಎನ್ನುವುದು ಪ್ರತಿಯೊಬ್ಬ ನಾಗರಿಕರ ಅತ್ಯಗತ್ಯ ದಾಖಲೆಯಾಗಿ ಗುರುತಿಸಿಕೊಂಡಿದೆ. ನಮ್ಮ ಗುರುತಿಗೆ ಕಡ್ಡಾಯ ಗುರುತಿನ ಪತ್ರವಾಗಿದೆ . ಸರ್ಕಾರದ ಯೋಜನೆಗಳು ಹಣಕಾಸಿನ ಸೇವೆಗಳು ಇವೆಲ್ಲವೂ ನಮ್ಮನ್ನು ತಲುಪಲು ಆಧಾರ್​ ಸಂಖ್ಯೆ ಅತ್ಯಗತ್ಯ ಹಾಗೂ ಆಧಾರ್ ಕಾರ್ಡ್ ಕೂಡ.

2025 ರಿಂದ ಭಾರತ ಸರ್ಕಾರ ಐದು ಹೊಸ ರೂಲ್ಸ್​ಗಳನ್ನು ಆಧಾರ್​ಗೆ ಸಂಬಂಧಿಸಿದಂತೆ ತಂದಿದೆ. ಈ ಐದು ನಿಯಮಗಳು ನೇರವಾಗಿ ನಿಮ್ಮ ಬದುಕಿನ ಮೇಲೆ ಪರಿಣಣಾಮ ಬೀರಲಿದೆ. ಹೀಗಾಗಿ ಈ ನಿಯಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ಅವುಗಳ ಬಗ್ಗೆ ಇಲ್ಲಿ ನಾವು ನಿಮಗೆ ಮಾಹಿತಿ ನೀಡುತ್ತೇವೆ.

1. ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ
ಆಧಾರ ಕಾರ್ಡ್​ನ್ನು ನಿಮ್ಮ ಹಲವು ದಾಖಲೆಗಳಿಗೆ ಲಿಂಕ್ ಮಾಡಿರಲೇಬೇಕು. ಈಗಾಗಲೇ ಪಾನ್ ಕಾರ್ಡ್​ಗೆ ಹಾಗೂ ಆಧಾರ್​ ಕಾರ್ಡ್ ಎರಡು ಲಿಂಕ್ ಆಗಬೇಕಾದ ಅವಧಿ ಮುಗಿದಿದೆ. ಸದ್ಯ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್​​ ಅಕೌಂಟ್​ ಕೂಡ ಲಿಂಕ್ ಆಗಿರಬೇಕು. ಸರ್ಕಾರದ ಯಾವುದೇ ಯೋಜನೆಗಳು ನಿಮ್ಮನ್ನು ತಲುಪಲು, ಸರ್ಕಾರದ ಯಾವುದೇ ಕೆಲಸ ಆಗಬೇಕಾದರೂ ಕೂಡ ಆಧಾರ್ ಕಾರ್ಡ್ ಲಿಂಕ್ ಆಗುವುದು ಕಡ್ಡಾಯ.

2. ಆಧಾರ್​ ಕಾರ್ಡ್ ಅಪ್​ಡೇಟ್​ಗೆ ಡೆಡ್​ಲೈನ್
ಇನ್ನು ನಿಮಗೆ ಸಂಬಂಧಿಸಿದ ಮಾಹಿತಿಯನ್ನು ಅಪ್​ಡೇಟ್ ಮಾಡಿಕೊಳ್ಳುವುದು ಕಡ್ಡಾಯ. ಹೆಸರು, ವಿಳಾಸ,ಹುಟ್ಟಿದ ದಿನಾಂಕ ಇಲ್ಲವೇ ಉಳಿದ ಯಾವುದೇ ವಿವರಗಳನ್ನು ಅಪ್​ಡೇಟ್ ಮಾಡಬೇಕಾದಲ್ಲಿ ಕೂಡಲೇ ಅಪ್​ಡೇಟ್ ಮಾಡಬೇಕು. ಇದೆಲ್ಲದಕ್ಕೂ ಕೂಡ ಕೆಲವೇ ದಿನಗಳಲ್ಲಿ ಡೆಡ್​​ಲೈನ್ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಅದರೊಳಗೆ ನೀವು ಅಪ್​ಡೇಟ್ ಮಾಡದೇ ಇದ್ದರೆ, ಸರ್ಕಾರದ ಸವಲತ್ತುಗಳು ನಿಮಗೆ ದೊರಕುವ ನಿಟ್ಟಿನಲ್ಲಿ ಸಮಸ್ಯೆಯುಂಟಾಗಬಹುದು

3. ಆಧಾರ್​ ಕಾರ್ಡ್ ಇಲ್ಲದೇ ಯಾವುದೇ ಸರ್ಕಾರಿ ಸವಲತ್ತುಗಳಿಲ್ಲ
ಈಗಾಗಲೇ ಭಾರತ ಸರ್ಕಾರ ಒಂದು ಸ್ಪಷ್ಟ ನಿರ್ದೇಶನ ನೀಡಿದೆ. ಒಂದು ವೇಳೆ ನೀವು ಆಧಾರ್​ ಕಾರ್ಡ್ ಸರಿಯಾಗಿ ವೆರಿಫೈಯ್ಡ್ ಆಗದೇ ಇದ್ದಲ್ಲಿ ಸರ್ಕಾರ ಯಾವುದೇ ಸೌಲಭ್ಯಗಳು ನಿಮಗೆ ಸಿಗುವುದಿಲ್ಲ. ಸರ್ಕಾರದ ಯಾವುದೇ ಸಬ್ಸಿಡಿಯಾಗಲಿ, ರೇಷನ್, ಎಲ್​ಪಿಜಿ ಗ್ಯಾಸ್ ಕಲೆಕ್ಷನ್, ಪಿಂಚಣಿ ಇವೆಲ್ಲವೂ ಕೂಡ ಆಧಾರ್​ದೊಂದಿಗೆ ವೆರಿಫಿಕೇಷನ್ ಆಗಿರಬೇಕು. ಒಂದು ವೇಳೆ ಆಗದೇ ಇದ್ದಲ್ಲಿ ಇಂತಹ ಯಾವ ಸೌಲಭ್ಯಗಳು ಕೂಡ ನಿಮಗೆ ಸಿಗುವುದಿಲ್ಲ. ಅದು ಮಾತ್ರವಲ್ಲ ನಿಮ್ಮ ಆಧಾರ್ ಕಾರ್ಡ್​ ನಂಬರ್ ಬ್ಯಾಂಕ್ ಅಕೌಂಟ್​ ಜೊತೆ ಲಿಂಕ್ ಆಗಿರದೇ ಇದ್ದಲ್ಲಿ ನಿಮ್ಮ ವ್ಯವಹಾರಗಳ ಮೇಲೆಯೂ ಕೂಡ ದೊಡ್ಡ ಸಮಸ್ಯೆಯನ್ನು ಸೃಷ್ಟಿ ಮಾಡಲಿದೆ.

4. ಬಯೋಮೆಟ್ರಿಕ್ ಅಪ್​ಡೇಟ್
ಫಿಂಗರ್ ಪ್ರಿಂಟ್ ಸೇರಿದಂತೆ ಐರೀಸ್ ಸ್ಕ್ಯಾನ್​ನಿಂದ ಹಿಡಿದು ಎಲ್ಲವನ್ನೂ ಈ 2025ರಲ್ಲಿ ಅಪ್​ಡೇಟ್ ಮಾಡುವಂತೆ ಸರ್ಕಾರ ಸೂಚಿಸಿದೆ. ಹೀಗಾಗಿ ಕೂಡಲೇ ಸಮೀಪವಿರುವ ಆಧಾರ್ ಸೆಂಟರ್​ಗೆ ಹೋಗಿ ನಿಮ್ಮ ಬಯೋಮೆಟ್ರಿಕ್ ಅಪ್​ಡೇಟ್ ಮಾಡಿಸಿಕೊಂಡು ಬನ್ನಿ

5. ಆಧಾರ್​ ಕಾರ್ಡ್ ದುರುಪಯೋಗಕ್ಕೆ ಕಠಿಣ ನಿಯಮ
ಆಧಾರ್​ ಕಾರ್ಡ್ ಒಂದಲ್ಲ ಒಂದು ರೀತಿ ದುರುಪಯೋಗವಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದೆ. ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್​ನ್ನು ಯಾರಾದರೂ ತಮ್ಮ ಲಾಭಕ್ಕೆ ದುರುಪಯೋಗ ಮಾಡಿಕೊಂಡಲ್ಲಿ ಅದು ಸ್ಪಷ್ಟವಾದಲ್ಲಿ ಯಾರ ಹೆಸರಿನ ಆಧಾರ್ ಕಾರ್ಡ್ ಇರುತ್ತದೆಯೋ ಅವರು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಇದು ನಿಮ್ಮ ಆಧಾರ್​ನ್ನು ತಾತ್ಕಾಲಿಕವಾಗಿ ರದ್ದು ಮಾಡುವುದರಿಂದ ಹಿಡಿದು ಅನೇಕ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ

Previous Post

ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ

Next Post

ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

Next Post
ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.