Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ತುಳುವನ್ನು 2ನೇ ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ; ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

editor tv by editor tv
January 11, 2025
in ರಾಜ್ಯ
0
ತುಳುವನ್ನು 2ನೇ ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ; ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರಿನಲ್ಲಿ ಕೂಡ ಕಂಬಳ ಕ್ರೀಡೆ ನಡೆದಿತ್ತು. ಅದರಲ್ಲಿ‌ ನಾನು ಭಾಗವಹಿಸಿದ್ದೆ. ಸರ್ಕಾರದಿಂದ ಕಂಬಳಕ್ಕೆ ಒಂದೂವರೆ ಕೋಟಿ ನೀಡಿದ್ದೆ. ಈಗಲೂ 24 ಕಂಬಳ ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಹಣವನ್ನು ಸರ್ಕಾರ ನೀಡಿದೆ. ತುಳುನಾಡಿನ ಜನ ಕಂಬಳ ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ಇದರಲ್ಲಿ ವಿದ್ಯಾವಂತರೂ ಭಾಗವಹಿಸುತ್ತಿದ್ದಾರೆ. ಇದೇ ಕಾರಣದಿಂದ ಕಂಬಳವನ್ನು ಉಳಿಸುವ ಪ್ರಯತ್ನ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರ ವಲಯದಲ್ಲಿ ನಡೆಯುತ್ತಿರುವ ನರಿಂಗಾನ ಕಂಬಳದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತುಳು ಭಾಷೆಯನ್ನು ಅಧಿಕೃತ ಮಾಡಲು ಗಂಭೀರ ಪರಿಶೀಲನೆ ಮಾಡಲಾಗುವುದು. ತುಳು ಭಾಷೆಯನ್ನು ಎರಡನೇ ಭಾಷೆ ಮಾಡಬೇಕು ಎಂಬ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಕಂಬಳ ಬಹಳ ಪುರಾತನವಾದ ಗ್ರಾಮೀಣ ಕ್ರೀಡೆಯಾಗಿದೆ. ಇದು ಬಹಳ ಜನಪ್ರಿಯವಾಗಿದೆ ಎಂಬುದು ಇಲ್ಲಿ ಸೇರಿದ ಜನರನ್ನು ನೋಡಿದಾಗಲೇ ಗೊತ್ತಾಗುತ್ತದೆ. ಸುಪ್ರೀಂ ಕೋರ್ಟ್ ಕಂಬಳವನ್ನು ನಿಷೇಧ ಮಾಡಿತ್ತು. ಆದರೆ, ನಮ್ಮ ಸರ್ಕಾರ ಆ ನಿಷೇಧವನ್ನು ತೆರವುಗೊಳಿಸಿ ಮತ್ತೊಮ್ಮೆ ಕಂಬಳ ಕ್ರೀಡೆ ನಡೆಸಲು ನೆರವಾಗಿದೆ ಎಂದಿದ್ದಾರೆ.

ಕೋಣ ಸಾಕಿದ ಹಾಗೆ ಮಗನನ್ನು ಸಾಕಲು ಸಾಧ್ಯವಿಲ್ಲ. ಕಂಬಳವನ್ನು ಬೆಳಸಬೇಕು, ಸಂಪ್ರದಾಯವಾದ ಈ ಕ್ರೀಡೆಯನ್ನು ಉಳಿಸಬೇಕು. ತುಳುನಾಡಿನ ಜನ ಕಂಬಳ ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ಇದರಲ್ಲಿ ವಿದ್ಯಾವಂತರೂ ಭಾಗವಹಿಸುತ್ತಿದ್ದಾರೆ. ಇದೇ ಕಾರಣದಿಂದ ಕಂಬಳವನ್ನು ಉಳಿಸುವ ಪ್ರಯತ್ನ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೂಡ ಕಂಬಳ ಕ್ರೀಡೆ ನಡೆದಿತ್ತು. ಅದರಲ್ಲಿ‌ ನಾನು ಭಾಗವಹಿಸಿದ್ದೆ. ಸರ್ಕಾರದಿಂದ ಕಂಬಳಕ್ಕೆ ಒಂದೂವರೆ ಕೋಟಿ ನೀಡಿದ್ದೆ. ಈಗಲೂ 24 ಕಂಬಳ ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಹಣವನ್ನು ಸರ್ಕಾರ ನೀಡಿದೆ. ಇದನ್ನು ಉಳಿಸಿ ಬೆಳೆಸಲು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡಬೇಕು. ಎಲ್ಲ ಧರ್ಮ, ಭಾಷೆ, ಸಂಸ್ಕೃತಿಯವರು ಕಂಬಳದಲ್ಲಿ ಪಾಲ್ಗೊಳ್ಳುತ್ತಾರೆ. ನಾವು ಎಲ್ಲರನ್ನೂ ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ದೇಶದ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ನಮ್ಮ ಸರ್ಕಾರ ಜಾತಿ-ಜಾತಿಯನ್ನು ಎತ್ತಿಕಟ್ಟುವ ಕೆಲಸ ಮಾಡುವುದಿಲ್ಲ. ನಾವೆಲ್ಲರೂ ಮನುಷ್ಯರು, ನಮ್ಮಲ್ಲಿ ಮನುಷ್ಯತ್ವ ಇರಬೇಕು. ವಿವಿಧತೆಯಲ್ಲಿ ಏಕತೆ ಕಾಣಬೇಕು. ನಾವು 5 ಗ್ಯಾರಂಟಿ ಕಾರ್ಯಕ್ರಮ ಮಾಡಿದ್ದೇವೆ, ಧರ್ಮ ಜಾತಿ ಮೇಲೆ ಆ ಗ್ಯಾರಂಟಿಗಳನ್ನು ಘೋಷಿಸಿಲ್ಲ. ಬಡವರಿಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಶಕ್ತಿ ಯೋಜನೆಯಲ್ಲಿ ಎಲ್ಲರನ್ನು ಫ್ರೀಯಾಗಿ ಬಸ್‌ನಲ್ಲಿ ಕರೆದುಕೊಂಡು ಹೋಗುತ್ತೇವೆ. ಮಹಿಳೆಯರಿಗೆ ಆರ್ಥಿಕ ಸಾಮಾಜಿಕ ಶಕ್ತಿ ತುಂಬಬೇಕು ಎಂದು ಗೃಹ ಲಕ್ಷ್ಮಿ ಯೋಜನೆಯಡಿ 1 ಕೋಟಿ 21 ಲಕ್ಷ ಕುಟುಂಬಕ್ಕೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಿದ್ದೇವೆ. ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ, ಬಡವರಿಗೆ ಶಕ್ತಿ ತುಂಬಿದ್ದೇವೆ ಎಂದಿದ್ದಾರೆ.

ಕಂಬಳ ಕ್ರೀಡೆ ಮಾಡುವ ಮೂಲಕ ಜಾತಿ ಧರ್ಮ ಒಗ್ಗೂಡಿಸುವುದು ಸಂತೋಷದ ವಿಚಾರ. ಆಶಾ ಕಾರ್ಯಕರ್ತರಿಗೆ ನೀಡುವ ಸಂಬಳದ ಶೇ. 70ರಷ್ಟು ರಾಜ್ಯ ಸರ್ಕಾರ ಭರಿಸುತ್ತಿದೆ. ಅವರ ವೇತನವನ್ನು 8 ಸಾವಿರದಿಂದ 10 ಸಾವಿರ ಮಾಡುವ ತೀರ್ಮಾನ ಮಾಡಿದ್ದೇವೆ. 10 ಸಾವಿರ ಸಿಗದೇ ಹೋದರೆ ಸರ್ಕಾರ ಭರ್ತಿ ಮಾಡಿಕೊಡುತ್ತೇವೆ. ಕಾಂಗ್ರೆಸ್ ಸರ್ಕಾರ ಎಲ್ಲ ಜನರು ಮುಖ್ಯ ವಾಹಿನಿ ಬರಬೇಕು ಎನ್ನುವ ಪ್ರಯತ್ನ ಮಾಡುತ್ತೇವೆ. ಕಂಬಳ ಕೂಟಕ್ಕೆ ಅತ್ಯಂತ ಸಂತೋಷದಿಂದ ಬಂದಿದ್ದೇನೆ. ನನ್ನನ್ನು ನೋಡಲು ಇಲ್ಲಿ ಯಾರೂ ಬಂದಿಲ್ಲ. ಇಷ್ಟೊಂದು ಜನ ಕಂಬಳ ನೋಡಲು ಬಂದಿರೋದರಿಂದ ಇದು ಎಂತ ಜನಪ್ರಿಯ ಕ್ರೀಡೆ ಅಂತ ಅರ್ಥ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯು.ಟಿ ಖಾದರ್ ಸ್ಪೀಕರ್ ಆಗಿರಲು ಒಪ್ಪಿರಲಿಲ್ಲ. ನಾವು ಸ್ಪೀಕರ್ ಆಗಲೇಬೇಕು ಅಂತ ಹೇಳಿದ್ದೆ. ಯುಟಿ ಖಾದರ್ ತಮಗೆ ಮಂತ್ರಿ ಪದವಿ ಕೊಡಿ ಅಂದಿದ್ದರು. ಬಹಳ ಜನ ಅವರಿಗೆ ಕನ್ನಡ ಸರಿ ಬರುವುದಿಲ್ಲ ಅಂದಿದ್ದರು. ಆದರೆ, ಈಗ ಚೆನ್ನಾಗಿ ಕನ್ನಡ ಮಾತಾಡುತ್ತಾರೆ. ರಾಜಕಾರಣದಲ್ಲಿ ಯಾವುದೂ ಪರ್ಮನೆಂಟ್ ಅಲ್ಲ. ನಾನು ಹಾಗೂ ಇಬ್ರಾಹಿಂ ಯು.ಟಿ. ಖಾದರ್‌ಗೆ ಮೊದಲು ಕ್ಯಾಂಪೈನ್ ಮಾಡಿದ್ದೆವು, ಈಗ ಇಬ್ರಾಹಿಂ ನಮ್ಮ ಜೊತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರು ಹೊರ ವಲಯದಲ್ಲಿ ನಡೆಯುತ್ತಿರುವ ನರಿಂಗಾನ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ನೊಗ, ಬೆಳ್ಳಿ ಹಿಡಿಕೆಯ ಕಂಬಳದ ಬೆತ್ತ ನೀಡಿ ಗೌರವ ನೀಡಲಾಯಿತು. ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ನರಿಂಗಾನ ಕಂಬಳ ನಡೆಯುತ್ತಿದೆ. ಈ ಕಂಬಳದಲ್ಲಿ 230ಕ್ಕೂ ಹೆಚ್ಚು ಕೋಣಗಳ ಜೋಡಿ ಭಾಗಿಯಾಗಿವೆ

Previous Post

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Next Post

ಲಾಸ್ ಏಂಜಲೀಸ್ ಕಾಡ್ಗಿಚ್ಚು: 10,000 ಕಟ್ಟಡಗಳು ಬೆಂಕಿಗಾಹುತಿ

Next Post
ಲಾಸ್ ಏಂಜಲೀಸ್ ಕಾಡ್ಗಿಚ್ಚು: 10,000 ಕಟ್ಟಡಗಳು ಬೆಂಕಿಗಾಹುತಿ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 10,000 ಕಟ್ಟಡಗಳು ಬೆಂಕಿಗಾಹುತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.