Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಕಂದಮ್ಮ ಸಾವು, ಪೋಷಕರೇ ಎಚ್ಚರ…ಎಚ್ಚರ.

editor tv by editor tv
January 13, 2025
in ರಾಷ್ಟ್ರೀಯ
0
ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಕಂದಮ್ಮ ಸಾವು, ಪೋಷಕರೇ ಎಚ್ಚರ…ಎಚ್ಚರ.
1.9k
VIEWS
Share on FacebookShare on TwitterShare on Whatsapp

ಪಿಸ್ತಾ, ಈ ಡ್ರೈ ಪ್ರೂಟ್‌ನ ಹೆಸರನ್ನು ಬಹುತೇಕರು ಕೇಳಿಯೇ ಇರುತ್ತೀರಾ. ಇದರ ಪ್ರಯೋಜನ ಮಾತ್ರ ಅಷ್ಟಿಷ್ಟಲ್ಲ. ಪಿಸ್ತಾ ಬೀಜಗಳು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ಸಹ ಬಹಳ ಒಳ್ಳೆಯದು. ರುಚಿಯಾದ ಒಣಬೀಜವಾದ ಈ ಪಿಸ್ತಾದಲ್ಲಿ ಭರ್ಜರಿ ಪೋಷಕಾಂಶಗಳಿವೆ. ಇಷ್ಟೆಲ್ಲಾ ಪ್ರಯೋಜನ ಹೊಂದಿರುವ ಪಿಸ್ತಾದ ಸಿಪ್ಪೆ ನುಂಗಿ ಎರಡು ವರ್ಷದ ಬಾಲಕ ದುರಂತ ಸಾವು ಕಂಡಿದೆ.

ಕಾಸರಗೋಡು, (ಜನವರಿ 13): ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ನಡೆದಿದೆ. ಅನಸ್ ಮೃತ ಬಾಲಕ. ಶನಿವಾರ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದಿದ್ದರು. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ತಪಾಸಣೆ ಮಾಡಿ ಮಗುವಿನ ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಆದ್ರೆ, ಭಾನುವಾರ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಮೃತಪಟ್ಟಿದೆ.

ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ ಹಾಗೂ ಮೆಹರೂಫ ಎಂಬುವರ ಮಗ ಅನಸ್ ಶನಿವಾರ ಪಿಸ್ತಾದ ಸಿಪ್ಪೆ ನುಂಗಿದ್ದ. ಕೂಡಲೇ ಸಿಪ್ಪೆಯ ಒಂದು ಭಾಗ ಹೊರ ತೆಗೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವಿನ ತಪಾಸಣೆ ಮಾಡಿದ ವೈದ್ಯರು, ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದು ಹೇಳಿದ್ದರು. ಆದ್ರೆ, ಮರುದಿನ ಅಂದರೆ ನಿನ್ನೆ ಭಾನುವಾರ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರಿಂದ ಭಯಗೊಂಡ ಪೋಷಕರು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದ್ರೆ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.

ಬಾಟಲಿಗಳ ಮುಚ್ಚಳ, ನಾಣ್ಯಗಳನ್ನು ನುಂಗಿ ಮಕ್ಕಳು ಮೃತಪಟ್ಟಿರುವ ಉದಾಹರಣೆಗಳು ಇವೆ. ನವಜಾತ ಶಿಶುವಿನಿಂದ ಐದಾರು ವರ್ಷದವರೆಗೆ ಮಕ್ಕಳ ಲಾಲನೆ ಪಾಲನೆ ಅತ್ಯಂತ ನಾಜೂಕಾಗಿರುತ್ತೆ. ಆಗಾಗಿ  ಚಿಕ್ಕ ಮಕ್ಕಳನ್ನು ಪೋಷಕರು ಭಾರೀ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು.  ನುಂಗುವಂತ ವಸ್ತು, ಆಹಾರ ಪದಾರ್ಥವಾಗಲಿ ಮಕ್ಕಳ ಮುಂದೆ ಇಡಬಾರದರು

ಮಕ್ಕಳಿಗೆ ಯಾವುದು ಏನು ಅಂತ ತಿಳಿಯಲ್ಲ. ಕೈಗೆ ಸಿಕ್ಕಿದ್ದನ್ನು ಮೊದಲು ಬಾಯಿಗೆ ಹಾಕಿಕೊಳ್ಳುತ್ತವೆ. ಹಲ್ಲು ಮಾಡುವ ಸಂದರ್ಭದಲ್ಲಿ ವಸಡು ಚುಟು ಚುಟು ಎನ್ನುತ್ತಿರುತ್ತೆ. ಹೀಗಾಗಿ ಮಕ್ಕಳು ಕೈಗೆ ಸಿಕ್ಕಿದ್ದನ್ನು ಮೊದಲು ಬಾಯಿಗೆ ಇಟ್ಟುಕೊಳ್ಳುತ್ತವೆ. ಇದರಿಂದ ಪೋಷಕರು ನಿರ್ಲಕ್ಷ್ಯ ಮಾಡದೇ ತಮ್ಮ ತಮ್ಮ ಮಕ್ಕಳ ಬಗ್ಗೆ ಫುಲ್​ ಕೇರ್​ ತೆಗೆದುಕೊಳ್ಳಬೇಕು. ಒಂದು ಸಲ ಮೈಮರೆತರೇ ಅನಾಹುತ ಸಂಭವಿಸುತ್ತವೆ. ಈ ರೀತಿಯ ಅನಾಹುತಗಳು ಆಗದಂತೆ ನೋಡಿಕೊಳ್ಳುವುದು ಒಳಿತು.

Previous Post

ನಂಬಲಾಗದ ಕಾರು ಸಂಗ್ರಹ ಹೊಂದಿರುವ ಭಾರತೀಯ ಬಹು-ಬಿಲಿಯನೇರ್ ಲುಲು ಮಾಲ್‌ ಓನರ್‌ ಅಲಿ!

Next Post

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

Next Post
ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.