Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬ್ಯಾಂಕ್ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಭಯಾನಕ ರೋಡ್ ರಾಬರಿ

editor tv by editor tv
January 20, 2025
in ರಾಜ್ಯ
0
ಬ್ಯಾಂಕ್ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಭಯಾನಕ ರೋಡ್ ರಾಬರಿ
1.9k
VIEWS
Share on FacebookShare on TwitterShare on Whatsapp

ಬ್ಯಾಂಕ್ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಭಯಾನಕ ರೋಡ್ ರಾಬರಿ

2 ಕಾರಿನಲ್ಲಿ ಬಂದಿದ್ದ 4 ಮುಸುಕುಧಾರಿಗಳಿಂದ ಲೈವ್ ಅಟ್ಯಾಕ್‌

ಹಣ ಹಾಗೂ ಕಾರನ್ನು ತೆಗೆದುಕೊಂಡು ಎಸ್ಕೇಪ್ ಆದ ಆಗಂತುಕರು

ಮೈಸೂರು: ಬೀದರ್ ಎಟಿಎಂ ಹಣ, ಮಂಗಳೂರು ಬ್ಯಾಂಕ್ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ರಾಬರಿ ನಡೆದಿದೆ. ಈ ಬಾರಿ ದರೋಡೆಕೋರರು ಹಾಡಹಗಲೇ ರಸ್ತೆಗೆ ಇಳಿದಿದ್ದು, ಇನ್ನೋವಾ ಕಾರು ಅಡ್ಡಗಟ್ಟಿ ಹಣ, ಕಾರಿನ ಸಮೇತ ಪರಾರಿ ಆಗಿದ್ದಾರೆ.

ಮೈಸೂರು ಜಿಲ್ಲೆ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಭಯಾನಕ ಘಟನೆ ನಡೆದಿದೆ. 2 ಕಾರಿನಲ್ಲಿ ಬಂದಿದ್ದ 4 ಮುಸುಕುಧಾರಿಗಳು ಇನ್ನೋವಾ ಕಾರನ್ನು ಅಡ್ಡಗಟ್ಟಿದ್ದಾರೆ. ದಾಳಿ ಮಾಡಿದ ಮುಸುಕುಧಾರಿಗಳು ಜೇಬಿನಲ್ಲಿದ್ದ ಹಣ ಹಾಗೂ ಆ ವ್ಯಕ್ತಿಯ ಕಾರನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ.

ಮೈಸೂರಿನಲ್ಲಿ ಇನ್ನೋವಾ ಕಾರು ಅಡ್ಡಗಟ್ಟಿ ಹಣ ಕಸಿದುಕೊಂಡು ಹೋದ ದೃಶ್ಯ ಸೆರೆಯಾಗಿದೆ. ದೃಶ್ಯದಲ್ಲಿ 4 ಮುಸುಕುಧಾರಿಗಳು ಇನ್ನೋವಾ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿದ್ದವರ ಕಣ್ಣಿಗೆ ಸ್ಪ್ರೇ ಮಾಡಿ ಕಾರು ಕಿತ್ತುಕೊಂಡು ಪರಾರಿ ಆಗಿದ್ದಾರೆ.

ಕಾರಿನಲ್ಲಿ ಇದ್ದವರು ಹೇಳಿದ್ದೇನು?
ಕೇರಳ ಮೂಲದ ಸೂಫಿ ಮತ್ತು ಅಶ್ರಫ್ ಎಂಬುವವರು ಮೈಸೂರಿಗೆ ಬಂದಿದ್ದರು. ಕೇರಳದ ಕೋಯಿಕೋಡಿನಿಂದ ಈ ಇಬ್ಬರು ಮೈಸೂರಿಗೆ ಜಮೀನು ಖರೀದಿಗೆ ಆಗಮಿಸಿದ್ದು, ಜಮೀನು ನೋಡಿಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಅಪರಿಚಿತರು ಎರಡು ಕಾರಗಳಲ್ಲಿ ಬಂದು ಕಾರು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಜಯಪುರ ಪೊಲೀಸರು ಕೃತ್ಯದ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಫಾರೆನ್ಸಿಕ್ ಲ್ಯಾಬ್ ಸಿಬ್ಬಂದಿ ಗಾಜಿನ ತುಂಡು, ರಕ್ತದ ಕಲೆಯ ಮಾದರಿ ಸಂಗ್ರಹ ಮಾಡಿದ್ದಾರೆ.

Previous Post

ಪ್ಯಾಲೆಸ್ತೀನ್​ನ 90 ಕೈದಿಗಳ ಬಿಡುಗಡೆ ಪ್ರತಿಯಾಗಿ 3 ಕೈದಿಗಳನ್ನು ಬಿಟ್ಟ ಹಮಾಸ್

Next Post

ಮಂಗಳೂರಿನ ಕೋಟೆಕಾರು ಬ್ಯಾಂಕ್​​ ದರೋಡೆ: ಮೂವರು ಆರೋಪಿಗಳ ಬಂಧನ

Next Post
ಉಳ್ಳಾಲ: ದರೋಡೆ ಆದ ಬ್ಯಾಂಕ್‌ಗೆ ಮುಗಿಬಿದ್ದ ಗ್ರಾಹಕರು, ಚಿನ್ನ ವಾಪಸ್‌ ಕೊಡುವಂತೆ ಗ್ರಾಹಕರ ಒತ್ತಡ!

ಮಂಗಳೂರಿನ ಕೋಟೆಕಾರು ಬ್ಯಾಂಕ್​​ ದರೋಡೆ: ಮೂವರು ಆರೋಪಿಗಳ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.