Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದುಬೈನಲ್ಲಿಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಕದನ!

editor tv by editor tv
February 23, 2025
in ರಾಷ್ಟ್ರೀಯ
0
ದುಬೈನಲ್ಲಿಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಕದನ!
1.9k
VIEWS
Share on FacebookShare on TwitterShare on Whatsapp

ಭಾರತ ಮತ್ತು ಪಾಕಿಸ್ತಾನ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಮುಖಾಮುಖಿಯಾಗುತ್ತಿದ್ದು, ಪಂದ್ಯವು ದುಬೈನಲ್ಲಿ ನಡೆಯಲಿದೆ. ಬದ್ಧವೈರಿಗಳ ಕದನ ಕ್ರಿಕೆಟ್‌ ಜಗತ್ತಿಗೆ ಕುತೂಹಲ ಕೆರಳಿಸಿದೆ

ದುಬೈ: ಕೇವಲ ಐಸಿಸಿ, ಏಷ್ಯಾ ಕ್ರಿಕೆಟ್‌ ಟೂರ್ನಿಗಳಲ್ಲಷ್ಟೇ ಸಿಗುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಮುಖಾಮುಖಿಗೆ ಇದೀಗ ಮತ್ತೊಮ್ಮೆ ವೇದಿಕೆ ಸಜ್ಜಾಗಿದೆ. ಚಾಂಪಿಯನ್ಸ್‌ ಟ್ರೋಫಿಯ ಬಹುನಿರೀಕ್ಷಿತ ಪಂದ್ಯ ಭಾನುವಾರ ಇಲ್ಲಿ ನಡೆಯಲಿದ್ದು, ಬದ್ಧವೈರಿಗಳ ಕದನ ಕ್ರಿಕೆಟ್‌ ಜಗತ್ತಿಗೆ ಕುತೂಹಲ ಕೆರಳಿಸಿದೆ. ಅದರಲ್ಲೂ ಟೂರ್ನಿಗೂ ಮುನ್ನ ಬಿಸಿಸಿಐ ಹಾಗೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ನಡುವಿನ ತಿಕ್ಕಾಟ, ಈ ಪಂದ್ಯಕ್ಕೆ ಮತ್ತಷ್ಟು ಕಿಚ್ಚು ಹಚ್ಚಲಿದೆ.

ಬಿಸಿಸಿಐನಿಂದಾಗಿ ಭಾರತ-ಪಾಕ್‌ ಪಂದ್ಯ ದುಬೈಗೆ ಸ್ಥಳಾಂತರಗೊಂಡಿದೆ ಎನ್ನುವ ಸಿಟ್ಟು ಪಿಸಿಬಿಗಿದ್ದು, ಟೂರ್ನಿಯಲ್ಲಿ ಚಾಂಪಿಯನ್‌ ಆಗದಿದ್ದರೂ ತೊಂದರೆಯಿಲ್ಲ, ಭಾರತ ವಿರುದ್ಧ ಗೆಲ್ಲಬೇಕು ಎನ್ನುವ ಮನಸ್ಥಿತಿಯಲ್ಲಿ ಪಾಕ್‌ ಆಟಗಾರರು ಇದ್ದರೂ ಅಚ್ಚರಿಯಿಲ್ಲ.

ಇನ್ನು, ಒಂದೆಡೆ ಟೂರ್ನಿಯಲ್ಲಿ ಶುಭಾರಂಭ ಮಾಡಿ, ಸೆಮಿಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ ಭಾರತ. ಮತ್ತೊಂದೆಡೆ ತಾನೇ ಆತಿಥ್ಯ ವಹಿಸುತ್ತಿರುವ ಟೂರ್ನಿಯಲ್ಲಿ ಗುಂಪು ಹಂತದಲ್ಲೇ ಹೊರಬೀಳುವ ಆತಂಕ ಎದುರಿಸುತ್ತಿರುವ ಪಾಕಿಸ್ತಾನ. ಈ ದೃಷ್ಟಿಕೋನವು ಪಂದ್ಯದ ರೋಚಕತೆಯನ್ನು ಹೆಚ್ಚಿಸಲಿದೆ.

ಸಂಭವನೀಯ ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭ್‌ಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್ದೀಪ್‌ ಯಾದವ್.

ಪಾಕಿಸ್ತಾನ: ಇಮಾಮ್‌ ಉಲ್ ಹಕ್, ಬಾಬರ್‌ ಅಹಮದ್, ಸೌದ್ ಶಕೀಲ್‌, ಮೊಹಮ್ಮದ್ ರಿಜ್ವಾನ್‌ (ನಾಯಕ), ಸಲ್ಮಾನ್‌, ತಯ್ಯಬ್‌, ಖುಷ್‌ದಿಲ್‌, ಶಾಹೀನ್‌ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್‌, ಅಬ್ರಾರ್‌.

ನೇರ ಪ್ರಸಾರ: ಜಿಯೋ ಹಾಟ್‌ಸ್ಟಾರ್, ಸ್ಟಾರ್ ಸ್ಪೋರ್ಟ್ಸ್

ಸಮಯ: ಮಧ್ಯಾಹ್ನ 2.30

ಪಿಚ್‌ ರಿಪೋರ್ಟ್‌

ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಇಬ್ಬನಿಯ ಸಮಸ್ಯೆ ಎದುರಾಗಲಿಲ್ಲ. ಈ ಪಂದ್ಯದಲ್ಲೂ ಅದೇ ರೀತಿಯ ವಾತಾವರಣ ಇರುವ ನಿರೀಕ್ಷೆ ಇದ್ದು, ಟಾಸ್‌ ಗೆಲ್ಲುವ ತಂಡ ಮೊದಲು ಬ್ಯಾಟ್‌ ಮಾಡುವ ಸಾಧ್ಯತೆಯೇ ಹೆಚ್ಚು. ಪಿಚ್‌ ನಿಧಾನಗತಿಯಲ್ಲಿ ವರ್ತಿಸಲಿದ್ದು, ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ.

14,000 ರನ್‌ ಹೊಸ್ತಿಲಲ್ಲಿ ಕೊಹ್ಲಿ

ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ ಪೂರೈಸಲು ವಿರಾಟ್‌ ಕೊಹ್ಲಿಗೆ ಕೇವಲ 15 ರನ್‌ ಬೇಕಿದೆ. ಈ ಪಂದ್ಯದಲ್ಲಿ ಆ ಮೈಲಿಗಲ್ಲು ತಲುಪಲು ಕೊಹ್ಲಿ ಕಾತರಿಸುತ್ತಿದ್ದಾರೆ.

ದುಬೈ ಭಾರತದ ಅದೃಷ್ಟ ತಾಣ!

ದುಬೈ ಅಂ.ರಾ. ಕ್ರೀಡಾಂಗಣದಲ್ಲಿ ಭಾರತ ಉತ್ತಮ ದಾಖಲೆ ಹೊಂದಿದೆ. ಇಲ್ಲಿ ಆಡಿರುವ 7 ಪಂದ್ಯಗಳಲ್ಲಿ 6ರಲ್ಲಿ ಗೆದ್ದಿದೆ. ಮತ್ತೊಂದೆಡೆ ಪಾಕಿಸ್ತಾನ ಇಲ್ಲಿ ಆಡಿರುವ 22ರಲ್ಲಿ 13ರಲ್ಲಿ ಸೋತಿದೆ.

Previous Post

ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Next Post

ಪಾಕ್‌ ತಂಡದ ನಸೀಮ್‌ ಷಾ ಶೂ ಲೇಸ್‌ ಕಟ್ಟಿದ ಕಿಂಗ್‌ ಕೊಹ್ಲಿ – ವಿರಾಟ್‌ ಸರಳತೆಗೆ ಸಲಾಂ ಹೊಡೆದ ಫ್ಯಾನ್ಸ್‌

Next Post
ಪಾಕ್‌ ತಂಡದ ನಸೀಮ್‌ ಷಾ ಶೂ ಲೇಸ್‌ ಕಟ್ಟಿದ ಕಿಂಗ್‌ ಕೊಹ್ಲಿ – ವಿರಾಟ್‌ ಸರಳತೆಗೆ ಸಲಾಂ ಹೊಡೆದ ಫ್ಯಾನ್ಸ್‌

ಪಾಕ್‌ ತಂಡದ ನಸೀಮ್‌ ಷಾ ಶೂ ಲೇಸ್‌ ಕಟ್ಟಿದ ಕಿಂಗ್‌ ಕೊಹ್ಲಿ – ವಿರಾಟ್‌ ಸರಳತೆಗೆ ಸಲಾಂ ಹೊಡೆದ ಫ್ಯಾನ್ಸ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.