Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ವಕ್ಫ್‌ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

editor tv by editor tv
February 27, 2025
in ರಾಷ್ಟ್ರೀಯ
0
ವಕ್ಫ್‌ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಜಂಟಿ ಸಂಸದೀಯ ಸಮಿತಿ ನೀಡಿದ ವರದಿ ಮೇರೆಗೆ ವಕ್ಫ್ (ತಿದ್ದುಪಡಿ) ಮಸೂದೆಗೆ (Waqf Amendment Bill) ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.

ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ (JPC) ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ

ಸಂಸತ್ತಿನಲ್ಲಿ 2025ರ ಬಜೆಟ್ ಅಧಿವೇಶನದ (2025 Budget Session) ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ವಿಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದ ವರೆಗೆ ಕಲಾಪವನ್ನು ಮುಂದೂಡಲಾಯಿತು. ಅಲ್ಲದೇ ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ದೂರಿದರು. ಆದ್ರೆ ಕೇಂದ್ರವು ಈ ಆರೋಪವನ್ನು ನಿರಾಕರಿಸಿತು.

ಕಳೆದ ವಾರವಷ್ಟೇ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಈ ಮೂಲಕ ಮಾರ್ಚ್ 10 ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿಯ ಗುರಿ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ

ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ (Jagdambika Pal) ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ. ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿತು

ಪ್ರಮುಖ ತಿದ್ದುಪಡಿಗಳು:

ಪ್ರಸ್ತುತ ವಕ್ಫ್ ಕಾಯ್ದೆಯಲ್ಲಿನ ಕೆಲವು ಷರತ್ತುಗಳನ್ನು ರದ್ದುಗೊಳಿಸುವುದು. ಕೇಂದ್ರ ಮತ್ತು ರಾಜ್ಯ ವಕ್ಫ್ ಸಂಸ್ಥೆಗಳಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ಮಾಡುವುದು ಸೇರಿದೆ.

ಒಂದು ಆಸ್ತಿ ವಕ್ಫ್ ಆಗಿದೆಯೇ ಅಥವಾ ಸರ್ಕಾರಕ್ಕೆ ಸೇರಿದೆಯೇ ಎಂಬ ವಿವಾದಗಳನ್ನು ಪರಿಹರಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡುವುದು. ವಕ್ಫ್ ಸಂಸ್ಥೆಗಳಲ್ಲಿ ಮುಸ್ಲಿಮೇತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಿಸಲು ಅಧಿಕಾರ ನೀಡುವುದಕ್ಕೆ ಒಪ್ಪಿಕೊಳ್ಳಲಾಗಿದೆ.

ಮಸೂದೆಯ ವಿರೋಧಿಗಳು ತಿದ್ದುಪಡಿಗಳು ವಕ್ಫ್ ಮಂಡಳಿಗಳ ಅಧಿಕಾರಗಳನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕಾನೂನಿನಲ್ಲಿ, ವಕ್ಫ್ ಮಂಡಳಿಗಳು ಯಾವುದೇ ಆಸ್ತಿಯನ್ನು ವಕ್ಫ್ ಭೂಮಿಯಾಗಿ ಬಲವಂತವಾಗಿ ಪರಿಶೀಲಿಸುವ ಉದ್ದೇಶವನ್ನು ಹೊಂದಿವೆ ಎಂದು ವಿರೋಧಿಗಳು ಹೇಳುತ್ತಾರೆ. ತಿದ್ದುಪಡಿಗಳು ಈ ಅಧಿಕಾರವನ್ನು ಪರಿಶೀಲಿಸುವ ಉದ್ದೇಶವನ್ನು ಹೊಂದಿವೆ.

ಮಸೂದೆಯನ್ನು ಆರಂಭದಲ್ಲಿ ಆಗಸ್ಟ್ 2023 ರಲ್ಲಿ ಜೆಪಿಸಿಗೆ ಅದರ ನಿಬಂಧನೆಗಳಿಗೆ ವಿರೋಧ ವ್ಯಕ್ತಪಡಿಸಿದ ನಂತರ ಕಳುಹಿಸಲಾಯಿತು. ಈಗ ಸಂಪುಟ-ಅನುಮೋದಿತ ಮಸೂದೆಯನ್ನು ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲಾಗುವುದು

Previous Post

ಹಳೆಯ ದಾಖಲೆಗಳು ಧೂಳೀಪಟ: ಹೊಸ ವಿಶ್ವ ದಾಖಲೆ ನಿರ್ಮಿಸಿದ ಇಬ್ರಾಹಿಂ ಝದ್ರಾನ್

Next Post

ಸೆಖೆಯಿಂದ ಬೆವರುತ್ತಲೇ ಇರುವ ಕರಾವಳಿಗೆ ಎರಡು ದಿನ ಬಿಸಿ ಗಾಳಿ ಭೀತಿ: ಹವಾಮಾನ ಇಲಾಖೆ

Next Post
ಸೆಖೆಯಿಂದ ಬೆವರುತ್ತಲೇ ಇರುವ ಕರಾವಳಿಗೆ ಎರಡು ದಿನ ಬಿಸಿ ಗಾಳಿ ಭೀತಿ: ಹವಾಮಾನ ಇಲಾಖೆ

ಸೆಖೆಯಿಂದ ಬೆವರುತ್ತಲೇ ಇರುವ ಕರಾವಳಿಗೆ ಎರಡು ದಿನ ಬಿಸಿ ಗಾಳಿ ಭೀತಿ: ಹವಾಮಾನ ಇಲಾಖೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.