Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಮಗುವನ್ನು ಕೊಂದ ಅಪರಾಧ; ಯುಎಇಯಲ್ಲಿ ಗಲ್ಲಿಗೇರಿದ ಉತ್ತರ ಪ್ರದೇಶದ ಮಹಿಳೆ

editor tv by editor tv
March 4, 2025
in ವಿದೇಶ
0
ಮಗುವನ್ನು ಕೊಂದ ಅಪರಾಧ; ಯುಎಇಯಲ್ಲಿ ಗಲ್ಲಿಗೇರಿದ ಉತ್ತರ ಪ್ರದೇಶದ ಮಹಿಳೆ
1.9k
VIEWS
Share on FacebookShare on TwitterShare on Whatsapp

ಶಿಶುವನ್ನು ಕೊಂದಿದ್ದಕ್ಕಾಗಿ ಉತ್ತರ ಪ್ರದೇಶದ ಮಹಿಳೆಯಾದ ಶಹಜಾದಿ ಖಾನ್‌ಗೆ ಯುಎಇಯಲ್ಲಿ ಮರಣದಂಡನೆ ವಿಧಿಸಲಾಯಿತು. ಆಕೆಯನ್ನು ಗಲ್ಲಿಗೇರಿಸಲಾಗಿದ್ದು, ಮಾರ್ಚ್ 5ರಂದು ಅಂತ್ಯಕ್ರಿಯೆ ನಡೆಯಲಿದೆ. ಶಹಜಾದಿ ಖಾನ್ 2022ರ ಡಿಸೆಂಬರ್ 19ರಂದು ಪ್ರವಾಸಿ ವೀಸಾದಲ್ಲಿ ಅಬುಧಾಬಿಗೆ ಪ್ರಯಾಣ ಬೆಳೆಸಿದ್ದರು. ಅಲ್ಲಿ ಆಕೆಯನ್ನು ಕೇರ್‌ಟೇಕರ್ ಆಗಿ ನೇಮಿಸಲಾಯಿತು. ಫೆಬ್ರವರಿ 2023ರಲ್ಲಿ ಆಕೆ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಮಗು ಸಾವನ್ನಪ್ಪಿತ್ತು. ತಮ್ಮ ಶಿಶುವಿನ ಸಾವಿಗೆ ಶಹಜಾದಿ ಖಾನ್ ಕಾರಣ ಎಂದು ಆ ಮಗುವಿನ ಪೋಷಕರು ಆರೋಪಿಸಿದ್ದರು. ಇದಾದ ನಂತರ ಆಕೆಯನ್ನು ಬಂಧಿಸಲಾಗಿತ್ತು.

ನವದೆಹಲಿ, (ಮಾರ್ಚ್ 3): ಉತ್ತರ ಪ್ರದೇಶದ 33 ವರ್ಷದ ಮಹಿಳಾ ಕೇರ್‌ಟೇಕರ್ ಶಹಜಾದಿ ಖಾನ್ ಅವರನ್ನು ಫೆಬ್ರವರಿ 15ರಂದು ಯುಎಇಯಲ್ಲಿ ಗಲ್ಲಿಗೇರಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಇಂದು (ಮಾರ್ಚ್ 3) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅವರು ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಮನೆಯ ಶಿಶುವಿನ ಕೊಲೆ ಆರೋಪದ ಮೇಲೆ ಆಕೆಗೆ ಮರಣದಂಡನೆ ವಿಧಿಸಲಾಗಿತ್ತು. ಗಲ್ಲಿಗೇರಿದ ಆಕೆಯ ಅಂತ್ಯಕ್ರಿಯೆ ಮಾರ್ಚ್ 5ರಂದು ನಡೆಯಲಿದೆ.

ಶಹಜಾದಿ ಖಾನ್ ಡಿಸೆಂಬರ್ 19, 2022ರಂದು ಪ್ರವಾಸಿ ವೀಸಾದಲ್ಲಿ ಅಬುಧಾಬಿಗೆ ಪ್ರಯಾಣಿಸಿದ್ದರು.ಅಲ್ಲಿ ಆಕೆಯನ್ನು ಮಗುವಿನ ಕೇರ್‌ಟೇಕರ್ ಆಗಿ ನೇಮಿಸಲಾಗಿತ್ತು. ಫೆಬ್ರವರಿ 2023ರಲ್ಲಿ ಆಕೆಯನ್ನು ನೇಮಿಸಿಕೊಂಡ ದಂಪತಿಗಳು ತಮ್ಮ ಮಗುವಿನ ಸಾವಿಗೆ ಆಕೆಯೇ ಕಾರಣ ಎಂದು ಆರೋಪಿಸಿದ್ದರು. ಇದಾದ ನಂತರ ಆಕೆಯನ್ನು ಬಂಧಿಸಲಾಗಿತ್ತು

ಜುಲೈ 31, 2023ರಂದು ಆಕೆಗೆ ಮರಣದಂಡನೆ ವಿಧಿಸಲಾಯಿತು. 2024ರ ಫೆಬ್ರವರಿ 28ರಂದು ನ್ಯಾಯಾಲಯವು ಈ ತೀರ್ಪನ್ನು ಎತ್ತಿಹಿಡಿಯಿತು. ಆಕೆಯ ಮರಣದಂಡನೆಗೆ ಮುಂಚಿತವಾಗಿ ಆಕೆಯನ್ನು ಅಲ್ ವಾಥ್ಬಾ ಕೇಂದ್ರ ಜೈಲಿನಲ್ಲಿ ಇರಿಸಲಾಗಿತ್ತು. ಆಕೆ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದರೂ ಅದು ಸ್ವೀಕೃತವಾಗಲಿಲ್ಲ.

ವರ್ಷಗಟ್ಟಲೆ ಲಸಿಕೆ ನೀಡಿ ಆಕೆ ಮಗುವನ್ನು ಕೊಂದಿದ್ದಾಳೆ ಎಂಬ ಆರೋಪದಲ್ಲಿ ಆಕೆಗೆ ಮರಣದಂಡನೆ ವಿಧಿಸಲಾಗಿತ್ತು. ಈಗಾಗಲೇ ಗಲ್ಲುಶಿಕ್ಷೆಗೆ ಒಳಗಾಗಿರುವ ಆಕೆಯ ಅಂತ್ಯಕ್ರಿಯೆ ಮಾರ್ಚ್ 5ರಂದು ನಡೆಯಲಿದೆ. ಆಕೆಯ ಅಂತ್ಯಕ್ರಿಯೆಗಾಗಿ ಅಬುಧಾಬಿಗೆ ಪ್ರಯಾಣದ ವ್ಯವಸ್ಥೆ ಮಾಡಲು ಭಾರತೀಯ ರಾಯಭಾರ ಕಚೇರಿ ಆಕೆಯ ಕುಟುಂಬಕ್ಕೆ ಸಹಾಯ ಮಾಡುತ್ತಿದೆ.

Previous Post

ಶಾಸಕರಿಗೆ ಸಿಹಿ ಸುದ್ದಿ.. ಸಂಬಳ ಬರೋಬ್ಬರಿ ಶೇ.50ರಷ್ಟು ಹೆಚ್ಚಿಸುವ ಸಾಧ್ಯತೆ!ಜನರಿಗೆ ಬಸ್‌, ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ!

Next Post

ಕರ್ನಾಟಕದಲ್ಲಿ ವ್ಯಾಪಿಸುತ್ತಲೇ ಇದೆ ಹಕ್ಕಿಜ್ವರ: ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ

Next Post
ಕರ್ನಾಟಕದಲ್ಲಿ ವ್ಯಾಪಿಸುತ್ತಲೇ ಇದೆ ಹಕ್ಕಿಜ್ವರ: ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ

ಕರ್ನಾಟಕದಲ್ಲಿ ವ್ಯಾಪಿಸುತ್ತಲೇ ಇದೆ ಹಕ್ಕಿಜ್ವರ: ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.