Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ತಲೆದೂರಿದ ಕಸ ಸಮಸ್ಯೆ: ಎಲ್ಲೆಡೆ ದುರ್ವಾಸನೆ

editor tv by editor tv
March 14, 2025
in ರಾಜ್ಯ
0
ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ತಲೆದೂರಿದ ಕಸ ಸಮಸ್ಯೆ: ಎಲ್ಲೆಡೆ ದುರ್ವಾಸನೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರಿನಲ್ಲಿ ಕಸ ವಿಲೇವಾರಿಯಲ್ಲಿ ಭಾರಿ ಸಮಸ್ಯೆ ಉಂಟಾಗಿದೆ. ಮಿಟ್ಟಗಾನಹಳ್ಳಿಯಲ್ಲಿ ಕಸದ ಲಾರಿಗಳು ನಿಂತಲ್ಲೇ ನಿಂತಿವೆ. ಈ ಸಮಸ್ಯೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲೂ ಪ್ರತಿಧ್ವನಿಸಿದೆ. ಬಿಬಿಎಂಪಿ ಅಧಿಕಾರಿಗಳು ಉದಾಸೀನ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಾಳೆಯಿಂದ ಕಸದ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು, ಮಾರ್ಚ್​ 14: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಅಂತಾ ದೇಶ ವಿದೇಶಗಳಲ್ಲಿ ಖ್ಯಾತವಾಗಿರುವ ಬೆಂಗಳೂರು ಮತ್ತೆ ಗಾರ್ಬೇಜ್ ಸಿಟಿಯಾಗಿದೆ. ಕಸ ಡಂಪಿಂಗ್ ಯಾರ್ಡ್ ಬಂದ್​ ಹಿನ್ನೆಲೆ ಕಳೆದ ಮೂರು ನಾಲ್ಕು ದಿನಗಳಿಂದ ಬೆಂಗಳೂರು ನಗರದ ಕಸಗಳು ವಿಲೇವಾರಿಯಾಗುತ್ತಿಲ್ಲ. ಕಸ ತುಂಬಿದ ವಾಹನಗಳು ನಗರದ ಎಲ್ಲೆಂದರಲ್ಲಿ ಕಳೆದ ಕೆಲ ದಿನಗಳಿಂದ ನಿಂತಲ್ಲೇ ನಿಂತ್ತುಕೊಂಡಿವೆ. ಗಾಡಿಗಳಲ್ಲಿರುವ ಕಸ ಗಬ್ಬೆದ್ದು ನಾರುತ್ತಿದೆ. ನಾಳೆಯಿಂದ ಕಸದ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಿಧಾನಸಭೆಯಲ್ಲೂ ಕಸದ ಸಮಸ್ಯೆ ಪ್ರತಿಧ್ವನಿಸಿದೆ. ಆದರೂ ಬಿಬಿಎಂಪಿ (BBMP) ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಸದ್ಯ ನಗರದಲ್ಲಿ ಕಸದ ಸಂಕಷ್ಟ ಮಿತಿಮೀರಿದೆ. ಲಾಲ್ ಬಾಗ್ ಹಿಂಭಾಗದ ರಸ್ತೆಯಲ್ಲಿ ಅರ್ಧ ರಸ್ತೆಯೇ ಕಸದಿಂದ ಮುಚ್ಚಿ ಹೋಗಿದೆ. ಸಿದ್ದಾಪುರ ರಸ್ತೆಯಲ್ಲಿ ರಸ್ತೆ ತುಂಬ ಕಸದರಾಶಿ ಬಿದಿದ್ದು, ಜೊತೆಗೆ ಆಟೋ, ಲಾರಿಗಳು ಸಾಲುಗಟ್ಟಿ ನಿಂತಿವೆ. ಕಸದ ಗಬ್ಬುವಾಸನೆಯಿಂದ ಜನರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಕಸದ ವಿಚಾರದಲ್ಲಿ ಎಲ್ಲ ಪಕ್ಷದ ಶಾಸಕರು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್​

ವಿಧಾನಪರಿಷತ್​ನಲ್ಲಿ ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈ ವಿಚಾರವಾಗಿ ಪರಿಷತ್​ನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಕೋರ್ಟ್​ಗೆ ಹೋಗಿ ಟೆಂಡರ್ ಕರೆಯೋದಕ್ಕೂ ಬಿಡುತ್ತಿಲ್ಲ. ಬೆಂಗಳೂರಿನ ಶಾಸಕರು ನನ್ನನ್ನು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಕಸದ ವಿಚಾರದಲ್ಲಿ ಎಲ್ಲ ಪಕ್ಷದ ಶಾಸಕರು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೈಗಾರಿಕಾ ಪ್ರದೇಶದಲ್ಲಿ 100 ಎಕರೆ ಕೊಡುವಂತೆ ಸಚಿವರನ್ನು ಕೇಳಿದೆ. ಇಂಡಸ್ಟ್ರಿಯಲ್​ ಏರಿಯಾದಲ್ಲಿ ಕಸ ಹಾಕ್ತೀರಾ ಅಂತಾ ಕೇಳಿದ್ದರು. ದೊಡ್ಡಬಳ್ಳಾಪುರ ಭಾಗದಲ್ಲಿ ಜಮೀನು ಖರೀದಿ ಮಾಡುತ್ತಿದ್ದೇವೆ. ಕಸದ ಸಮಸ್ಯೆ ಬಗೆಹರಿಸುವ ಕುರಿತು ಮುಂದೆ ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಇನ್ನೂ ಕಸದ ಟೆಂಡರ್ ಆಗಿಲ್ಲ ಆಗಲೇ ಮಹಾನ್ ನಾಯಕರೊಬ್ಬರು ಡಿಕೆ ಶಿವಕುಮಾರ್​​ 15 ಸಾವಿರ ಕೋಟಿ ರೂ ಹೊಡೆದಿದ್ದಾರೆಂದು ಸುದ್ದಿಗೋಷ್ಠಿ ಮಾಡಿದರು. ಇನ್ನೂ ಟೆಂಡರ್​ ಆಗೇ ಇಲ್ಲ, ಆಗಲೇ ಲೂಟಿ ಆಗಿದೆ ಅಂತಾ ಹೇಳಿದರು. ಈ ವೇಳೆ ಇದನ್ನೆಲ್ಲ ಎದುರಿಸಲು ಗಟ್ಟಿ ಇದ್ದೀರಲ್ಲ ಬಿಡಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಯಾವ ಏರಿಯಾದಲ್ಲಿ ಏನು ಕತೆ?

  • ಕೆ.ಆರ್.ಮಾರ್ಕೆಟ್: ರಸ್ತೆ ಬದಿ ನಿಂತ ಕಸದ ವಾಹನಗಳು
  • ಮೆಜೆಸ್ಟಿಕ್: ಫುಟ್ ಪಾತ್, ಡಿವೈಡರ್ ಮೇಲೆ ಕಸದರಾಶಿ
  • ಲಾಲ್ ಬಾಗ್ ಸಿದ್ದಾಪುರ ರಸ್ತೆ: ಮುಖ್ಯ ರಸ್ತೆಯಲ್ಲೇ ಕಸದ ರಾಶಿ, ಕಸದಿಂದ ರಸ್ತೆಗೆ ಹರಿದ ತ್ಯಾಜ್ಯ ನೀರು
  • ವಿಲ್ಸನ್ ಗಾರ್ಡನ್: ಹಿಂದೂ ರುದ್ರಭೂಮಿ ಸುತ್ತಮುತ್ತ ಕಸದ ರಾಶಿ
  • ವಿಜಯನಗರ: ಕಾಮಾಕ್ಷಿಪಾಳ್ಯ ಬ್ರಿಡ್ಜ್ ಬಳಿ ರಸ್ತೆಯಲ್ಲೇ ಕಸ
  • ನಿಮಾನ್ಸ್ ಆಸ್ಪತ್ರೆ ರಸ್ತೆ: ಆರ್.ಒ.ಪ್ಲಾಂಟ್ ಬಳಿ ಕಸದ ರಾಶಿ, ರಸ್ತೆಯಲ್ಲೇ ಬಿದ್ದಿರೋ ಪ್ಲಾಸ್ಟಿಕ್ ಬ್ಯಾಗ್
  • ಶಿವಾಜಿನಗರ: ಮಾರ್ಕೆಟ್ ಸುತ್ತಮುತ್ತ ಎಲ್ಲೆಂದರಲ್ಲಿ ತ್ಯಾಜ್ಯ ದರ್ಶನ

Previous Post

ಹೋಳಿ ದೇಣಿಗೆ ಸಂಗ್ರಹ: ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ

Next Post

Video: ರಕ್ತದ ಮಳೆ ಕಂಡು ಬೆಚ್ಚಿ ಬಿದ್ದ ದೇಶ; ಇದು ಪ್ರಪಂಚದ ದೊಡ್ಡ ವಿಸ್ಮಯ ಎಂದ ಜನ

Next Post
Video: ರಕ್ತದ ಮಳೆ ಕಂಡು ಬೆಚ್ಚಿ ಬಿದ್ದ ದೇಶ; ಇದು ಪ್ರಪಂಚದ ದೊಡ್ಡ ವಿಸ್ಮಯ ಎಂದ ಜನ

Video: ರಕ್ತದ ಮಳೆ ಕಂಡು ಬೆಚ್ಚಿ ಬಿದ್ದ ದೇಶ; ಇದು ಪ್ರಪಂಚದ ದೊಡ್ಡ ವಿಸ್ಮಯ ಎಂದ ಜನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.