Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಖಾಕಿ ಡ್ರೆಸ್‌ನಲ್ಲಿ ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರು ಟ್ರಾನ್ಸ್‌ಫರ್! ಆ ಸ್ವಾಮೀಜಿ ಯಾರು ಗೊತ್ತಾ?

editor tv by editor tv
March 15, 2025
in ರಾಜ್ಯ
0
ಖಾಕಿ ಡ್ರೆಸ್‌ನಲ್ಲಿ ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರು ಟ್ರಾನ್ಸ್‌ಫರ್! ಆ ಸ್ವಾಮೀಜಿ ಯಾರು ಗೊತ್ತಾ?
1.9k
VIEWS
Share on FacebookShare on TwitterShare on Whatsapp

ಬಾಗಲಕೋಟೆಯಲ್ಲಿ ಸ್ವಾಮೀಜಿಯೊಬ್ಬರ ಕಾಲಿಗೆ ಪೊಲೀಸರು ಬಿದ್ದು ಆಶೀರ್ವಾದ ಪಡೆದ ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಆರು ಜನ ಪೊಲೀಸರನ್ನು ವರ್ಗಾವಣೆ ಮಾಡಿದೆ.

ಬಾಗಲಕೋಟೆ (ಮಾ.14): ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಸ್ವಾಮೀಜಿಯೊಬ್ಬರು ಕಾಲಿನಲ್ಲಿ ಕುಳಿತಿದ್ದಾಗ ಟ್ರಾಫಿಕ್ ಪೊಲೀಸ್ ಸೇರಿದಂತೆ ಇತರೆ ಐವರು ನಾಗರೀಕ ಪೊಲೀಸ್ ಪೇದೆಗಳು ಸಮವಸ್ತ್ರದಲ್ಲಿಯೇ ಕಾಲಿಗೆ ಬಿದ್ದು ಶೀರ್ವಾದ ಪಡೆದಿರುತ್ತಾರೆ. ಜೊತೆಗೆ, ಪೊಲೀಸರು ಸ್ವಾಮೀಜಿಯಿಂದ ಹಣವನ್ನೂ ಪಡೆದಿರುತ್ತಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ 6 ಜನ ಪೊಲೀಸರನ್ನು ವರ್ಗಾವಣೆ ಮಾಡಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯು ಆದೇಶ ಹೊರಡಿಸಿದೆ.

ಪೊಲೀಸರು ಸಮವಸ್ತ್ರ ಧರಿಸಿಕೊಂಡು ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿದ ಹಾಗೂ ಸ್ವಾಮೀಜಿಯಿಂದ ಹಣ ಪಡೆದಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ ಎಚ್ಚೆತ್ತುಕೊಂಡಿಡುವ ಬಾಗಲಕೋಟ ಜಿಲ್ಲೆಆ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು 6 ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಬಾದಾಮಿ ಪಟ್ಟಣದ ಪೊಲೀಸ್ ಠಾಣೆಯಿಂದ ಜಿಲ್ಲೆಯ ವಿವಿಧ ಗ್ರಾಮೀಣ ಠಾಣೆಗಳಿಗೆ 6 ಜನ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ. 

ಎಎಸ್​​ಐ ಜಿ.ಬಿ. ದಳವಾಯಿ ಅವರನ್ನು ಹುನಗುಂದ ಠಾಣೆಗೆ, ಎಎಸ್​​ಐ ಡಿ.ಜೆ. ಶಿವಪುರ ಅವರನ್ನು ಬಾಗಲಕೋಟೆ ಗ್ರಾಮೀಣ ಠಾಣೆಗೆ, ನಾಗರಾಜ ಅಂಕೋಲೆಯನ್ನು ಬೀಳಗಿ ಪೊಲೀಸ್ ಠಾಣೆ, ಜಿ.ಬಿ. ಅಂಗಡಿ ಅವರನ್ನು ಇಳಕಲ್ ನಗರ ಠಾಣೆಗೆ, ರಮೇಶ್ ಈಳಗೇರ ಅವರನ್ನು ಬಾಗಲಕೋಟೆ ಗ್ರಾಮೀಣ ಠಾಣೆಗೆ ಹಾಗೂ ರಮೇಶ್ ಹುಲ್ಲೂರು ಅವರನ್ನು ಜಿಲ್ಲಾ ಪೊಲೀಸ್ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಸರ್ಕಾರದ ಸೇವೆಯಲ್ಲಿರುವ ಸಿಬ್ಬಂದಿ ಸಮವಸ್ತ್ರ ಧರಿಸಿಕೊಂಡು ಸೇವೆಯಲ್ಲಿರುವಾಗ ಶಿಸ್ತುಬದ್ಧವಾಗಿ ಇರುವಂತೆಯೂ ನೋಟಿಸ್ ಜಾರಿ ಮಾಡಲಾಗಿದೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ಠಾಣೆ ಪೊಲೀಸ್ ಸಿಬ್ಬಂದಿ ಆಗಿದ್ದು, ಸ್ಥಳೀಯ ಸಿದ್ದನಕೊಳ್ಳದ ಶಿವಕುಮಾರ್ ಸ್ವಾಮೀಜಿ ಕಾಲಿಗೆ ನಮಸ್ಕರಿಸಿದ್ದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಪೊಲೀಸರಿಗೆ ಸ್ವಾಮೀಜಿ ಅಬವರು ಆಶೀರ್ವಾದ ರೂಪದಲ್ಲಿ ಹಣವನ್ನು ಕೊಟ್ಟಿದ್ದಾರೆ. ಜೊತೆಗೆ, ಈ ಹಣವನ್ನು ನೀವು ಖರ್ಚು ಮಾಡದೇ ಅದನ್ನು ಸಂಗ್ರಹಿಸಿ ಇಟ್ಟು ಪೂಜೆ ಮಾಡುವಂತೆಯೂ ಸೂಚನೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ನಡೆಯ ಬಗ್ಗೆ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಜನರಿಂದ ಮತ್ತಷ್ಟು ಟೀಕೆಗಳು ಬರುವ ಮುನ್ನವೇ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಎಚ್ಚೆತ್ತುಕೊಂಡು ವರ್ಗಾವಣೆ ಮಾಡಿದ್ದಾರೆ.

Previous Post

ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಗುಂಡೇಟು!

Next Post

ವಕ್ಫ್ ತಿದ್ದುಪಡಿ ಕರಡು ಮೇಲ್ನೋಟಕ್ಕೆ ಸಂವಿಧಾನಕ್ಕೆ ವಿರುದ್ಧ ಅಂತ ಕಾಣ್ತದೆ: ಯು.ಟಿ.ಖಾದರ್

Next Post
ವಕ್ಫ್ ತಿದ್ದುಪಡಿ ಕರಡು ಮೇಲ್ನೋಟಕ್ಕೆ ಸಂವಿಧಾನಕ್ಕೆ ವಿರುದ್ಧ ಅಂತ ಕಾಣ್ತದೆ: ಯು.ಟಿ.ಖಾದರ್

ವಕ್ಫ್ ತಿದ್ದುಪಡಿ ಕರಡು ಮೇಲ್ನೋಟಕ್ಕೆ ಸಂವಿಧಾನಕ್ಕೆ ವಿರುದ್ಧ ಅಂತ ಕಾಣ್ತದೆ: ಯು.ಟಿ.ಖಾದರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.