Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೊಲೆಯಾಗಿದ್ದವಳು ಮನೆಗೆ ವಾಪಸ್ – ಮನೆಯವರು ಶಾಕ್‌, ಜೈಲುಪಾಲಾಗಿದ್ರು ನಾಲ್ವರು

editor tv by editor tv
March 22, 2025
in ರಾಷ್ಟ್ರೀಯ
0
ಕೊಲೆಯಾಗಿದ್ದವಳು ಮನೆಗೆ ವಾಪಸ್ – ಮನೆಯವರು ಶಾಕ್‌, ಜೈಲುಪಾಲಾಗಿದ್ರು ನಾಲ್ವರು
1.9k
VIEWS
Share on FacebookShare on TwitterShare on Whatsapp

ಭೋಪಾಲ್‌: ಕೊಲೆಯಾಗಿದ್ದಾಳೆ ಎಂದು ಅಂತ್ಯಕ್ರಿಯೆ ಮಾಡಲಾಗಿದ್ದ ಮಹಿಳೆ (woman) ಒಂದೂವರೆ ವರ್ಷದ ಬಳಿಕ ಜೀವಂತವಾಗಿ ಮರಳಿ ಬಂದ ಘಟನೆ ಮಧ್ಯಪ್ರದೇಶದ (Madhya Pradesh) ಮಂದ್ಸೌರ್ ಜಿಲ್ಲೆಯಲ್ಲಿ ನಡೆದಿದೆ.

ಮಂದ್ಸೌರ್‌ನ ಗ್ರಾಮವೊಂದರ ಲಲಿತಾ ಬಾಯಿ 18 ತಿಂಗಳ ಹಿಂದೆ ನಾಪತ್ತೆಯಾಗಿದ್ದಳು. ಅದೇ ಸಮಯದಲ್ಲಿ ಗ್ರಾಮದ ಬಳಿ ಪತ್ತೆಯಾಗಿದ್ದ ಮಹಿಳೆಯ ಶವವನ್ನು ಆಕೆಯ ಕುಟುಂಬಸ್ಥರು ಲಲಿತಾಳದ್ದೇ ಎಂದು ಭಾವಿಸಿತ್ತು. ಮೃತದೇಹದ ಕೈ ಮೇಲಿದ್ದ ಹಚ್ಚೆ. ಕಾಲಿಗೆ ಕಟ್ಟಿದ್ದ ದಾರದಿಂದ ಆಕೆಯದ್ದೇ ಮೃತದೇಹ ಎಂದು ಲಲಿತಾಳ ತಂದೆ ರಮೇಶ್ ನನುರಾಮ್ ಬಂಛಾ ಹೇಳಿಕೊಂಡಿದ್ದರು. ಬಳಿಕ ಆ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲಾಗಿತ್ತು.

Madhya Pradesh woman returns alive 18 months after 4 jailed for her murder 1

ಮೃತದೇಹ ಪತ್ತೆಯಾದ ಬಳಿಕ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಇಮ್ರಾನ್, ಶಾರುಖ್, ಸೋನು ಮತ್ತು ಎಜಾಜ್ ಎಂಬ ನಾಲ್ವರು ಯುವಕರನ್ನು ಬಂಧಿಸಿ, ಜೈಲಿಗೆ ಹಾಕಿದ್ದರು. ಈಗ ಲಲಿತಾ ವಾಪಸ್‌ ಆಗಿದ್ದು ಚರ್ಚೆಗೆ ತೀವ್ರ ಗ್ರಾಸವಾಗಿದೆ

5 ಲಕ್ಷಕ್ಕೆ ಮಾರಾಟವಾಗಿದ್ದ ಮಹಿಳೆ
ಲಲಿತಾ ತನ್ನ ಗ್ರಾಮಕ್ಕೆ ಮರಳಿದ ಬಳಿಕ ಆಕೆ ಜೀವಂತವಾಗಿರುವುದನ್ನು ನೋಡಿ ಆಘಾತಕ್ಕೊಳಗಾದ ಆಕೆಯ ತಂದೆ ತಕ್ಷಣವೇ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ನಾಪತ್ತೆಯಾಗಿದ್ದರ ಬಗ್ಗೆ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಾನು ಮನೆ ತೊರೆದು ಯುವಕನೊಬ್ಬನೊಂದಿಗೆ ಭಾನುಪಾರಕ್ಕೆ ಹೋಗಿದ್ದೆ. ಎರಡು ದಿನಗಳ ಕಾಲ ಅಲ್ಲಿಯೇ ಉಳಿದಿದ್ದೆ. ಆತ ನನಗೆ ಅರಿವಿಲ್ಲದಂತೆ ನನ್ನನ್ನು ಇನ್ನೊಬ್ಬ ವ್ಯಕ್ತಿಗೆ 5 ಲಕ್ಷ ರೂ.ಗೆ ಮಾರಾಟ ಮಾಡಿದ್ದ. ನಾನು ಒಂದೂವರೆ ವರ್ಷಗಳ ಕಾಲ ಕೋಟಾದಲ್ಲಿ ಅವನೊಂದಿಗೆ ವಾಸವಾಗಿದ್ದೆ. ಈಗ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಅಲ್ಲದೇ ತನ್ನ ಬಳಿ ಮೊಬೈಲ್‌ ಇಲ್ಲದಿದ್ದರಿಂದ ಕುಟುಂಬದವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದ್ದಾಳೆ.

ತನ್ನ ಗುರುತನ್ನು ಖಚಿತಪಡಿಸಲು ಮಹಿಳೆ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯಂತಹ ದಾಖಲೆಗಳನ್ನು ಸಹ ನೀಡಿದ್ದಾಳೆ. ಲಲಿತಾ ಅವರಿಗೆ ಇಬ್ಬರು ಮಕ್ಕಳಿದ್ದು, ತಾಯಿ ಜೀವಂತವಾಗಿರುವುದನ್ನು ನೋಡಿ ಸಂತೋಷಪಟ್ಟಿದ್ದಾರೆ.

ಗಾಂಧಿ ಸಾಗರ್ ಪೊಲೀಸ್ ಠಾಣೆಯ ಉಸ್ತುವಾರಿ ತರುಣ್ ಭಾರದ್ವಾಜ್ ಅವರು ಮಹಿಳೆಯ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಬಳಿ ಮಾಹಿತಿ ಕಲೆ ಹಾಕಿ, ವಾಪಸ್‌ ಆಗಿರುವ ಮಹಿಳೆ ಲಲಿತಾ ಎಂದು ದೃಢಪಡಿಸಿದ್ದಾರೆ.

ನಾಲ್ವರು ಅರೆಸ್ಟ್‌ ಆಗಿದ್ದು ಹೇಗೆ?
ಸೆಪ್ಟೆಂಬರ್ 2023 ರಲ್ಲಿ ಗಾಂಧಿ ಸಾಗರ್ ಪ್ರದೇಶದಿಂದ ಲಲಿತಾ ಕಾಣೆಯಾಗಿದ್ದಳು. ಇದೇ ಸಮಯದಲ್ಲಿ ಆ ಪ್ರದೇಶದಲ್ಲಿ ಟ್ರಕ್ ಅಪಘಾತದ ವೀಡಿಯೊ ಒಂದು ವೈರಲ್‌ ಆಗಿತ್ತು. ವೀಡಿಯೋದಲ್ಲಿ ಮಹಿಳೆಯ ದೇಹವು ನಜ್ಜುಗುಜ್ಜಾಗಿತ್ತು. ಈ ವೀಡಿಯೊ ಗಮನಿಸಿದ್ದ ಲಲಿತಾಳ ತಂದೆ ಅದು ತಮ್ಮ ಮಗಳು ಎಂದು ಝಬುವಾ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ಸಂಬಂಧ ಟ್ರಕ್‌ ಚಾಲಕ ಹಾಗೂ ಆತನ ಸಹಚರರಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

Previous Post

ಕೇರಳ ಉದ್ಯಮಿ ದರೋಡೆ ಪ್ರಕರಣ: ಸ್ಥಳ ಮಹಜರ್‌ ವೇಳೆ ಪೊಲೀಸರ ಮೇಲೆ ಹಲ್ಲೆ ಆರೋಪಿ ಕಾಲಿಗೆ ಗುಂಡೇಟು

Next Post

ದೇಶದಲ್ಲಿ ಹೆಚ್ಚುತ್ತಿವೆ ಡಿಜಿಟಲ್ ಅರೆಸ್ಟ್​ ಪ್ರಕರಣಗಳು.. ಫೇಕ್​ಕಾಲ್​​ನಿಂದ 20 ಕೋಟಿ ಕಳೆದುಕೊಂಡ ಮಹಿಳೆ!

Next Post
ದೇಶದಲ್ಲಿ ಹೆಚ್ಚುತ್ತಿವೆ ಡಿಜಿಟಲ್ ಅರೆಸ್ಟ್​ ಪ್ರಕರಣಗಳು.. ಫೇಕ್​ಕಾಲ್​​ನಿಂದ 20 ಕೋಟಿ ಕಳೆದುಕೊಂಡ ಮಹಿಳೆ!

ದೇಶದಲ್ಲಿ ಹೆಚ್ಚುತ್ತಿವೆ ಡಿಜಿಟಲ್ ಅರೆಸ್ಟ್​ ಪ್ರಕರಣಗಳು.. ಫೇಕ್​ಕಾಲ್​​ನಿಂದ 20 ಕೋಟಿ ಕಳೆದುಕೊಂಡ ಮಹಿಳೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.