Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇದು ವಿಶ್ವದ ಕಟ್ಟಕಡೆಯ ದೇಶ.. ಇದರ ಆಚೆ ಭೂಮಿಯೇ ಮುಗಿದು ಹೋಗುತ್ತೆ? ಯಾವುದು ಆ ರಾಷ್ಟ್ರ?

editor tv by editor tv
March 23, 2025
in ವಿದೇಶ
0
ಇದು ವಿಶ್ವದ ಕಟ್ಟಕಡೆಯ ದೇಶ.. ಇದರ ಆಚೆ ಭೂಮಿಯೇ ಮುಗಿದು ಹೋಗುತ್ತೆ? ಯಾವುದು ಆ ರಾಷ್ಟ್ರ?
1.9k
VIEWS
Share on FacebookShare on TwitterShare on Whatsapp

ವಿಶ್ವದಲ್ಲಿ ಶೇಕಡಾ 71 ರಷ್ಟು ನೀರು ಇದ್ದು ಉಳಿದ ಶೇಕಡಾ 29ರಷ್ಟು ಭೂಮಿಯಿದೆ. ಶೇಕಡಾ 79ರಷ್ಟು ನೀರಿನ ಪ್ರಮಾಣದಲ್ಲಿ ಸಮುದ್ರ, ಮಹಸಾಗರಗಳ ಪಾಲೇ ಶೇಕಡಾ 85 ರಷ್ಟಿದೆ. ಉಳಿದದ್ದೆಲ್ಲಾ ಹಲವು ದೇಶಗಳೊಂದಿಗೆ ವಿಭಜಿತಗೊಂಡ ಭೂಮಿ ಈ ವಿಶ್ವದಲ್ಲಿದೆ. ಆದ್ರೆ ಭೂಮಿಯ ಕೊಟ್ಟ ಕೊನೆಯ ದೇಶ ಯಾವುದು? ಭೂಮಿಯ ಅಂಚಿಗೆ ಇರುವ ಅದರಾಚೆ ಭೂಮಿಯೇ ಮುಗಿದು ಹೋಗುವ ದೇಶ ಯಾವುದು ಅಂತ ಗೊತ್ತಾ?

ನಾರ್ವೆ ದೇಶವನ್ನು ಭೂಮಿಯ ಕೊನೆಯ ದೇಶ ಎಂದು ಕರೆಯಲಾಗುತ್ತದೆ ಹಾಗೂ ಈ ದೇಶದಾಚೆ ಭೂಮಿಯೇ ಇಲ್ಲ ಎಂದು ಹೇಳಲಾಗುತ್ತದೆ. ನಾರ್ವೆ ಉತ್ತರ ದ್ರುವದಲ್ಲಿ ನೆಲೆಸಿರುವಂತಹ ರಾಷ್ಟ್ರ. ಇದನ್ನು ವಿಶ್ವದ ಕೊನೆಯ ರಸ್ತೆ ಎಂದು ಕೂಡ ಕರೆಯಲಾಗುತ್ತದೆ.

ಇನ್ನು ಈ ದೇಶದಲ್ಲಿ 6 ತಿಂಗಳು ಹಗಲು ಮತ್ತು ಆರು ತಿಂಗಳು ರಾತ್ರಿಗಳಿರುತ್ತದೆ. ಇನ್ನು ಉತ್ತರ ನಾರ್ವಿಜಿಯನ್​ನಲ್ಲಿ ಸೂರ್ಯ ಕೇವಲ 40 ನಿಮಿಷಗಳ ಕಾಲಕ್ಕೆ ಅಸ್ತಂತನಾಗಿ ನಲವತ್ತು ನಿಮಿಷಗಳ ಬಳಿಕ ಮತ್ತೆ ಹಗಲಾಗುತ್ತದೆ. ಹೀಗಾಗಿಯೇ ಈ ಭೂಮಿಯನ್ನು ಮಧ್ಯರಾತ್ರಿ ನೆಲ ಎಂದು ಕರೆಯಲಾಗುತ್ತದೆ. ಇನ್ನು ಈಗಾಗಲೇ ಹೇಳಿದಂತೆ ನಾರ್ವೆಯಲ್ಲಿರುವ ಒಂದು ರಸ್ತೆಯನ್ನ ವಿಶ್ವದ ಕೊನೆಯ ರಸ್ತೆ ಎಂದು ಕರೆಯಲಾಗುತ್ತದೆ. ಇದಾದ ಬಳಿಕ ಮುಂದೆ ನಮಗೆ ರಸ್ತೆಯೇ ಕಾಣ ಸಿಗುಗುವುದಿಲ್ಲ. ಅಂದ್ರೆ ಭೂಮಿ ಇಲ್ಲಿಗೆ ಅಂತ್ಯವಾಯ್ತು. ಇದರಾಚೆ ಭೂಮಿಯಿಲ್ಲವೆಂದೇ ಅರ್ಥ.

ಆದರೆ ವಿಜ್ಞಾನಿಗಳು, ಭೂಶಾಸ್ತ್ರಜ್ಞರು ಹೇಳವ ಪ್ರಕಾರ ಭೂಮಿಗೆ ಆದಿ ಅಂತ್ಯ ಎಂಬುದೇ ಇಲ್ಲ. ಇದು ಇಲ್ಲಿಂದ ಆರಂಭವಾಗಿ ಇಲ್ಲಿಗೆ ಮುಗಿಯುತ್ತದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವೇ ಇಲ್ಲ ಎನ್ನುತ್ತಾರೆ ಸ್ಟೀಡಿ ಸ್ಟೇಟ್ ಥೀಯರಿ ಪ್ರಕಾರ ಹಾಗೂ ಹಿಂದೂ ಮತ್ತು ಬೌದ್ಧಗ್ರಂಥಗಳಲ್ಲಿ ಉಲ್ಲೇಖವಾಗಿರುವ ಪ್ರಕಾರ ಈ ಭೂಮಿಗೆ ಆದಿ ಮತ್ತು ಅಂತ್ಯ ಎರಡು ಇಲ್ಲ ಎಂದು ಹೇಳಲಾಗುತ್ತದೆ. ಅಂದ್ರೆ ಇದು ಭೌತಿಕವಾಗಿ. ಇದು ಎಂದು ಹುಟ್ಟಿತು ಮತ್ತು ಎಂದು ಸಾಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ ಎಂದು ಪುರಾಣಗ್ರಂಥಗಳು ಹೇಳಿದ್ದರೆ. ಭೂಮಿಯ ಅಳತೆಯನ್ನು ಕೈಗೊಂಡಲ್ಲಿಯೂ ಕೂಡ ಅದಕ್ಕೆ ಇದೇ ಅಂತ್ಯ ಇಲ್ಲಿಂದಲೇ ಆರಂಭ ಎಂದು ಸ್ಪಷ್ಟವಾಗಿ ಹೇಳಲಾಗುವುದಿಲ್ಲ. ಆದ್ರೆ ಒಂದು ಅಂದಾಜಿನ ಪ್ರಕಾರ ನಾರ್ವೆ ವಿಶ್ವದ ಕೊನೆಯ ದೇಶ ಇದರಾಚೆ ಭೂಮಿಯಿಲ್ಲ ಎಂದು ಹೇಳಲಾಗುತ್ತದೆ.

Previous Post

ಬೆಂಗಳೂರು: ರಿಕವರಿ ಚಿನ್ನ ದುರ್ಬಳಕೆ ಮತ್ತು ಚಿನ್ನದ ವ್ಯಾಪಾರಿಗೆ ವಂಚನೆ, ಪಿಎಸ್​ಐ ಅಮಾನತು

Next Post

ಉತ್ತರ ಪ್ರದೇಶ: ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಸಾವು

Next Post
ಉತ್ತರ ಪ್ರದೇಶ: ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಸಾವು

ಉತ್ತರ ಪ್ರದೇಶ: ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.