Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಬೆಂಗ್ಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ಬಿಲ್‌ಗೆ ವಿರೋಧ – ಕಪ್ಪು ಪಟ್ಟಿ ಧರಿಸಿ ರಂಜಾನ್‌ ಪ್ರಾರ್ಥನೆ

editor tv by editor tv
March 31, 2025
in ರಾಷ್ಟ್ರೀಯ
0
ಬೆಂಗ್ಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ಬಿಲ್‌ಗೆ ವಿರೋಧ – ಕಪ್ಪು ಪಟ್ಟಿ ಧರಿಸಿ ರಂಜಾನ್‌ ಪ್ರಾರ್ಥನೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು/ಭೋಪಾಲ್‌: ದೇಶಾದ್ಯಂತ ಮುಸ್ಲಿಂ (Muslim) ಬಾಂಧವರು ಪವಿತ್ರ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳ ಉಪವಾಸ ಅಂತ್ಯಗೊಂಡಿದ್ದು, ಇಂದು ಪವಿತ್ರ ರಂಜಾನ್‌ ಹಬ್ಬ ಆಚರಿಸುತ್ತಿದ್ದಾರೆ. ಹೊಸ ಉಡುಪು ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ನಡುವೆ ವಕ್ಫ್‌ ತಿದ್ದುಪಡಿ ಮಸೂದೆ (waqf amendment bill) ವಿರೋಧಿಸಿ ಈದ್-ಉಲ್-ಫಿತ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಲಾಗುತ್ತಿದೆ.

Zameer Ahmed Ramadhan 3

ಬೆಂಗಳೂರು (Bengaluru), ಭೋಪಾಲ್‌ ಸೇರಿದಂತೆ ದೇಶದ ವಿವಿಧೆಡೆ ಮಸೂದೆ ವಿರೋಧಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ಮಾಡುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ

ಬೆಂಗಳೂರಿನಲ್ಲಿಯೂ ಸಹ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಮೌಲಾನಾ ಮಕ್ಸುದ್ ಇಮ್ರಾನ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಪಾರ್ಥನೆ ವೇಳೆ ಬಲಗೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಲೋಕಸಭೆಯಲ್ಲಿ ಮಂಡಿಸಿದ ʻವಕ್ಫ್‌ ತಿದ್ದುಪಡಿ ಮಸೂದೆʼ ಮಸೂದೆಯು ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲಿದೆ ಎಂದು ಆಡಳಿತರೂಢ ಬಿಜೆಪಿ ಪ್ರತಿಪಾದಿಸಿದೆ. ಆದರೆ, ವಿಪಕ್ಷಗಳು ಇದನ್ನು ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಮತ್ತು ವಕ್ಫ್‌ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿನ ಹಸ್ತಕ್ಷೇಪ ಎಂದು ಹರಿಹಾಯ್ದಿವೆ.

Previous Post

ಮಂಗಳೂರಿನಲ್ಲಿ ರಂಜಾನ್ ಸಂಭ್ರಮ: ಸಾಮೂಹಿಕ ಪ್ರಾರ್ಥನೆಯಲ್ಲಿ ವಿಧಾನಸಭೆ ಸ್ಪೀಕರ್ ಖಾದರ್ ಭಾಗಿ

Next Post

ಕಣಚೂರ್ ಆಸ್ಪತ್ರೆ – ಮಂಗಳೂರು ವಿಶ್ವವಿದ್ಯಾಲಯ – ಕ್ಯಾಸ್ಕ್ ಸಂಯೋಜಿತವಾಗಿ ಎಂ.ಎಸ್. ಡಬ್ಲ್ಯೂ. ವಿದ್ಯಾರ್ಥಿಗಳಿಗೆ ‘ಮನೋವಿಜ್ಞಾನ ಶಿಬಿರ’ದ ಆಯೋಜನೆ

Next Post
ಕಣಚೂರ್ ಆಸ್ಪತ್ರೆ – ಮಂಗಳೂರು ವಿಶ್ವವಿದ್ಯಾಲಯ – ಕ್ಯಾಸ್ಕ್ ಸಂಯೋಜಿತವಾಗಿ ಎಂ.ಎಸ್. ಡಬ್ಲ್ಯೂ. ವಿದ್ಯಾರ್ಥಿಗಳಿಗೆ ‘ಮನೋವಿಜ್ಞಾನ ಶಿಬಿರ’ದ ಆಯೋಜನೆ

ಕಣಚೂರ್ ಆಸ್ಪತ್ರೆ – ಮಂಗಳೂರು ವಿಶ್ವವಿದ್ಯಾಲಯ – ಕ್ಯಾಸ್ಕ್ ಸಂಯೋಜಿತವಾಗಿ ಎಂ.ಎಸ್. ಡಬ್ಲ್ಯೂ. ವಿದ್ಯಾರ್ಥಿಗಳಿಗೆ ‘ಮನೋವಿಜ್ಞಾನ ಶಿಬಿರ’ದ ಆಯೋಜನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.