Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಶೀಘ್ರದಲ್ಲೇ ಅಬುಧಾಬಿಯಲ್ಲಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ, ಏನಿದು ಎಐ ನೇಟೀವ್ ಸಿಟಿ?

editor tv by editor tv
April 2, 2025
in ವಿದೇಶ
0
1.9k
VIEWS
Share on FacebookShare on TwitterShare on Whatsapp

ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಎಲ್ಲಾ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಆದರೆ ಅಬುಧಾಬಿ ಎಲ್ಲರಿಗಿಂತ ಹಲವು ಹೆಜ್ಜೆ ಮುಂದಿದೆ. ಕಾರಣ ಅಬುಧಾಬಿ ಶೀಘ್ರದಲ್ಲೇ ಸಂಪೂರ್ಣ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಚಾಲಿತ ಸರ್ಕಾರ ಹಾಗೂ ಆಡಳಿತಕ್ಕೆ ಸಾಕ್ಷಿಯಾಗುತ್ತಿದೆ. ಏನಿದು ನೇಟೀವ್ ಎಐ ಸಿಟಿ?

Abu Dhabi transforming towards an AI powered government by 2027

ಅಬುಧಾಬಿ(ಏ.02) ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಕುರಿತು ಹಲವು ಚರ್ಚೆಗಳು ನಡೆಯುತ್ತಿದೆ. ಪರ ವಿರೋಧಗಳು, ಕೆಲಸ ಕಳೆದುಕೊಳ್ಳುವ ಭೀತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುತ್ತಿದೆ. ಇದರ ನಡುವೆ ಅಬುಧಾಬಿ ವಿಶ್ವವನ್ನೇ ಚಕಿತಗೊಲಿಸಿದೆ. 2027ರ ವೇಳೆಗೆ ಅಬುಧಾಬಿ ಸಂಪೂರ್ಣ ಎಐ ಚಾಲಿತ ಸರ್ಕಾರ ದೇಶವಾಗಲಿದೆ ಎಂದು ಘೋಷಿಸಿದೆ. ಇದಕ್ಕಾಗಿ 2025-27ರ ರೋಡ್‌ಮ್ಯಾಪ್ ಬಹಿರಂಗಪಡಿಸಿದೆ.

ಅಬುಧಾಬಿ ಸರ್ಕಾರದ ಡಿಜಿಟಲ್ ರಣತಂತ್ರ 2025-27
ಅಬುಧಾಬಿ ಮಹತ್ವದ ಡಿಜಿಟಲ್ ಸ್ಟ್ರಾಟರ್ಜಿ 2025-27 ಪ್ಲಾನ್ ಘೋಷಿಸಿದೆ. ಇದಕ್ಕಾಗಿ ಬರೋಬ್ಬರಿ AED 13 ಬಿಲಿಯನ್ ಮೊತ್ತವನ್ನು ಮೀಲಿಟ್ಟಿದೆ. ಇದು ಸರ್ಕಾರದ ದಕ್ಷತೆ ಹೆಚ್ಚಿಸಲು ಮಾಡಿರುವ ಯೋಜನೆಯಲ್ಲ, ಇದರ ಜೊತೆಗೆ ಇದು ಭವಿಷ್ಯದ ಪ್ಲಾನ್. ಜಗತ್ತು ಎಐ ಚಾಲಿತ ಸರ್ಕಾರಕ್ಕೆ ಹೊರಳುವಾಗ ಅಬುಧಾಬಿ ಎಲ್ಲರಿಗಿಂತ ಮುಂಚೆ ದಕ್ಷ, ಪಾರದರ್ಶಕ ಹಾಗೂ ಸ್ವಚ್ಚ ಆಡಳಿತ ಎಐ ಮೂಲಕ ನೀಡಲಿದೆ.

ಡಿಜಿಟಲ್ ಸ್ಟ್ರಾಟರ್ಜಿ 2025-27 ಪ್ರಮುಖ ಹೈಲೈಟ್ಸ್
ಸರ್ಕಾರಿ ಪ್ರಕ್ರಿಯೆಗಳಲ್ಲಿ ಶೇಕಡಾ 100 ರಷ್ಟು ಆಟೋಮೇಶನ್
2,000ಕ್ಕೂ ಹೆಚ್ಚು ಡಿಜಿಟಲ್ ಸರ್ವೀಸ್ ಎಐ ಮೂಲಕ ಕಾರ್ಯನಿರ್ವಹಣೆ
ಎಲ್ಲಾ ಕ್ಷೇತ್ರದಲ್ಲಿ 200ಕ್ಕೂ ಹೆಚ್ಚು ಎಐ ಸೊಲ್ಯೂಶನ್ 
ಇದರಿಂದ ಜಿಡಿಪಿಗೆ AED 24 ಬಿಲಿಯನ್ ಕೊಡುಗೆ
 ಈ ಯೋಜನೆಯಿಂದ 2027ರ ವೇಳೆಗೆ 5,000+ ಹೊಸ ಉದ್ಯೋಗ ಸೃಷ್ಟಿ
ಎಐ ಮೂಲಕ ಶೇಕಡಾ 80 ರಷ್ಟು ಸೇವೆಗಳು ಅತೀ ವೇಗ ಹಾಗೂ ನಿಖರತೆಯೊದಿಗೆ ಸಿಗಲಿದೆ.

ಎಐ ಚಾಲಿತ ಸರ್ಕಾರಕ್ಕಾಗಿ ಅಬಧಾಬಿ ಈಗಲೇ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯಗಳು ಆರಂಭಗೊಂಡಿದೆ. ಸರ್ಕಾರದ ಆಡಳಿ, ನಿರ್ವವಹಣೆ ಪ್ರಕ್ರಿಯ, ಕಾರ್ಯಾಚರಣೆ ಎಲ್ಲವನ್ನೂ ಎಐ ವ್ಯಾಪ್ತಿಗೆ ತರುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಎಐ ಚಾಲಿತ ಆಡಳಿತದಲ್ಲಿ ಎದುರಾಗವು ಸವಾಲು, ಆಗಬೇಕಾದ ಕೆಲಸಗಳು, ತಯಾರಿಗಳ ಕುರಿತು ತರಬೇತಿ ನೀಡಲಾಗತ್ತಿದೆ. 

ಎಐ ಸರ್ಕಾರ ಆಡಳಿತ ವ್ಯವಸ್ಥೆಯಿಂದ ಯಾವುದೇ ಯೋಜನಗಳು ಸ್ಪಷ್ಟವಾಗಿ ಜಾರಿಯಾಗಲಿದೆ. ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬರಲಿದೆ. ಇದರ ಜೊತೆಗೆ ಜನರಿಗೆ ತ್ವರಿತಗತಿಯಲ್ಲಿ ಪರಿಹಾರ ಸಿಗಲಿದೆ. ಸಮಸ್ಯೆಗೆ ತಕ್ಷಣದ ಸ್ಪಂದನೆ, ಅದಕ್ಕೆ ಪರಿಹಾರ ಲಭ್ಯವಾಗಲಿದೆ. ಫೈಲ್ ಹಿಡಿದು ಅಲೆದಾಡುವ ಪ್ರೇಮೆಯ ಇಲ್ಲ. ಸರ್ಕಾರದ ಸೇವೆಗಳು, ಪ್ರಕ್ರಿಯೆಗಳು ಹೆಚ್ಚು ಪಾರದರ್ಶಕವಾಗಿರಲಿದೆ. ಇದರಿಂದ ದಕ್ಷ ಹಾಗೂ ಅಭಿವೃದ್ಧಿ ಆಡಳಿತಕ್ಕೆ ನೆರವಾಗಲಿದೆ

Previous Post

ಬಜಪೆ:16 ಕ್ಯಾಮೆರಾ, 8 ನಾಯಿಗಳಿದ್ದರೂ ಮನೆಯ ಲಾಕರಿನಲ್ಲಿಟ್ಟಿದ್ದ ಕೋಟಿ ಮೌಲ್ಯದ ಕೇಜಿಯಷ್ಟು ಚಿನ್ನಾಭರಣ ದೋಚಿದ ಖದೀಮರು!

Next Post

ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!

Next Post
ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!

ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.