Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಗೋಕರ್ಣದಲ್ಲಿ ಸೆಲ್ಫಿ ಹುಚ್ಚಿಗೆ ಸಮುದ್ರ ಪಾಲಾದ ಇಬ್ಬರು ಯುವತಿಯರು.. ಇನ್ನಿಬ್ಬರು ಗ್ರೇಟ್ ಎಸ್ಕೇಪ್

editor tv by editor tv
April 25, 2025
in ಕರಾವಳಿ
0
ಗೋಕರ್ಣದಲ್ಲಿ ಸೆಲ್ಫಿ ಹುಚ್ಚಿಗೆ ಸಮುದ್ರ ಪಾಲಾದ ಇಬ್ಬರು ಯುವತಿಯರು.. ಇನ್ನಿಬ್ಬರು ಗ್ರೇಟ್ ಎಸ್ಕೇಪ್
1.9k
VIEWS
Share on FacebookShare on TwitterShare on Whatsapp

ಸಮುದ್ರ ಒಮ್ಮೊಮ್ಮೆ ಶಾಂತ.. ಮತ್ತೊಮ್ಮೆ ರೌದ್ರ.. ಆದ್ರೆ, ಕಡಲಿನ ರೌದ್ರತೆಯ ಅರಿವಿಲ್ಲದೇ ಅದರ ಮಡಿಲಲ್ಲಿ ಇಳಿದ್ರೆ ಮಸಣ ಸೇರೋದು ಖಚಿತ. ಇದೀಗ ಕಡಲಿನ ಸೆಳೆತದ ಸುಳಿವೂ ಇಲ್ಲದೇ ತೀರದಲ್ಲಿ ಆಟವಾಡಲು ಹೋದ ಯುವತಿಯರು ಸಾವಿನ ಮನೆಯ ಕದ ತಟ್ಟಿದ್ದಾರೆ.


ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಚಾರಣಕ್ಕೆ ಅಂತ ತೆರಳಿದ್ದ ಯುವತಿಯರು ನೀರುಪಾಲಾಗಿದ್ದಾರೆ. ಸಮುದ್ರದ ಪಕ್ಕದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಹುಚ್ಚಿಗೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಗೋಕರ್ಣದ ಜಟಾಯು ತೀರ್ಥಕ್ಕೆ ತಮಿಳನಾಡು ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೊನೆಯ ವರ್ಷದ ಪರೀಕ್ಷೆ ಮುಗಿಸಿ ಬಂದ 23 ವಿದ್ಯಾರ್ಥಿಗಳ ತಂಡ ಚಾರಣಕ್ಕೆ ಅಂತ ಬಂದಿತ್ತು.

ಈ ತಂಡದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಜಟಾಯು ತೀರ್ಥದ ಸಮುದ್ರದ ಅಂಚಿನಲ್ಲಿರೋ ಬಂಡೆ ಮೇಲೆ ಕೂತಿದ್ದಾರೆ. ತಮ್ಮ ಸಾವು ಸಮೀಪದಲ್ಲೇ ಇದೆ ಎಂಬ ಪರಿವೂ ಇಲ್ಲದೇ ಕಡಲ ಅಲೆಗಳ ಆರ್ಭಟವನ್ನ ಎಂಜಾಯ್ ಮಾಡುತ್ತಿದ್ದರು. ಅಷ್ಟರಲ್ಲೇ ಸಂಭವಿಸಿದ್ದು ದುರಂತ.
ಸಮುದ್ರದ ಅಂಚಿನಲ್ಲಿ ಕೂತಿದ್ದ ನಾಲ್ವರು ವಿದ್ಯಾರ್ಥಿನಿಯರತ್ತ ಆಳೆತ್ತರದ ಅಲೆಗಳು ನುಗ್ಗಿ ಬಂದಿವೆ. ರಭಸವಾಗಿ ಬಂದು ಯುವತಿಯರು ಕೂತಿದ್ದ ಬಂಡೆಗೆ ಅಪ್ಪಳಿಸಿದೆ. ಇದೇ ವೇಳೆ ಬಂಡೆಗಳ ಮೇಲೆ ಕೂತಿದ್ದ ನಾಲ್ವರು ವಿದ್ಯಾರ್ಥಿನಿಯರು ನೀರಲ್ಲಿ ಕೊಚ್ಚಿ ಹೋಗಿದ್ದಾರೆ.

ಅದರಲ್ಲಿ ಸಿಂದುಜಾ ಮತ್ತು ಕನ್ನಿಮೊಳಿ ಎಂಬ ಇಬ್ಬರು ಯುವತಿಯರು ನೀರುಪಾಲಾಗಿದ್ದಾರೆ. ಸ್ಥಳದಲ್ಲೇ ಮುಳುಗಿ ದಾರುಣವಾಗಿ ಅಂತ್ಯಕಂಡಿದ್ದಾರೆ. ಇನ್ನೂ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ಹೋಗುತ್ತಿರುವಾಗ ಸ್ಥಳಕ್ಕೆ ರಕ್ಷಣಾ ಪಡೆಯ ಮಷಿನ್ ಬೋಟ್ ಬಂದು ಅವರನ್ನ ಕಾಪಾಡಿದೆ.

ಇನ್ನೂ ಮೃತರ ದೇಹವನ್ನ ಸ್ಥಳೀಯ ಆಸ್ಪತ್ರೆಗೆ ತರಲಾಗಿತ್ತು. ಅಲ್ಲದೇ ಗಾಯಗೊಂಡಿದ್ದ ಇಬ್ಬರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯ್ತು. ಈ ವೇಳೆ ತಮ್ಮ ಸ್ನೇಹಿತರನ್ನ ಕಳೆದುಕೊಂಡು ಆಸ್ಪತ್ರೆಯಲ್ಲಿ ಸಹಪಾಠಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಅಪಾಯದ ಅರಿವಿಲ್ಲದೇ ಸಮುದ್ರ ತೀರಕ್ಕೆ ಹೋಗುವ ಮುನ್ನ ಎಚ್ಚರದಿಂದ ಇರಬೇಕಿದೆ. ಅಪಾಯವನ್ನ ಲೆಕ್ಕಿಸದೇ ಹುಡುಗಾಟಿಕೆ ನೆಪದಲ್ಲಿ ಹೋದ್ರೆ ಇದೇ ರೀತಿಯ ಅನಾಹುತ ಕಟ್ಟಿಟ್ಟ ಬುತ್ತಿ.

Previous Post

ಗಡಿಯಲ್ಲಿ ಭಾರತ ಪಾಕ್‌ ಮಧ್ಯೆ ಗುಂಡಿನ ಚಕಮಕಿ

Next Post

BREAKING ಬಂಡಿಪೊರ ಎನ್‌ಕೌಂಟರ್‌, ಲಷ್ಕರ್ ಕಮಾಂಡರ್ ಅಲ್ತಾಫ್‌ಗೆ ಗುಂಡಿಕ್ಕಿದ ಭಾರತೀಯ ಸೇನೆ

Next Post

BREAKING ಬಂಡಿಪೊರ ಎನ್‌ಕೌಂಟರ್‌, ಲಷ್ಕರ್ ಕಮಾಂಡರ್ ಅಲ್ತಾಫ್‌ಗೆ ಗುಂಡಿಕ್ಕಿದ ಭಾರತೀಯ ಸೇನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.