Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪಾಕ್​ ಬಂಧನದಲ್ಲಿರುವ ಭಾರತೀಯ ಯೋಧ: ಶೀಘ್ರ ಮರಳಿ ಕರೆತರುವಂತೆ ಪತ್ನಿ ಮನವಿ – JAWAN WIFE PLEADS FOR QUICK RETURN

editor tv by editor tv
April 25, 2025
in ರಾಷ್ಟ್ರೀಯ
0
ಪಾಕ್​ ಬಂಧನದಲ್ಲಿರುವ ಭಾರತೀಯ ಯೋಧ: ಶೀಘ್ರ ಮರಳಿ ಕರೆತರುವಂತೆ ಪತ್ನಿ ಮನವಿ – JAWAN WIFE PLEADS FOR QUICK RETURN
1.9k
VIEWS
Share on FacebookShare on TwitterShare on Whatsapp

ಆಕಸ್ಮಿಕವಾಗಿ ಪಂಜಾಬ್​ ಗಡಿ ದಾಟಿದ ಭಾರತೀಯ ಯೋಧನನ್ನು ಪಾಕ್​ ಸೆರೆ ಹಿಡಿದಿದ್ದು, ಶೀಘ್ರ ಅವರನ್ನು ಮರಳಿ ಕರೆತರುವಂತೆ ಯೋಧನ ಪತ್ನಿ ಮನವಿ ಮಾಡಿದ್ದಾರೆ.

ಹೂಗ್ಲಿ (ಪಶ್ಚಿಮ ಬಂಗಾಳ): ಎರಡು ದಿನಗಳ ಹಿಂದೆ ಆಕಸ್ಮಿಕವಾಗಿ ಪಂಜಾಬ್​ನ ಫಿರೋಜ್‌ಪುರ ಗಡಿಯನ್ನು​ ಗಡಿ ದಾಟಿದ ಬಿಎಸ್​ಎಫ್​​ ಯೋಧನನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದು, ಈ ವಿಚಾರ ತಿಳಿದು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿರುವ ಯೋಧನ ಕುಟುಂಬ ಆತಂಕಕ್ಕೀಡಾಗಿದೆ.

ಯೋಧ ಪಿ.ಕೆ. ಸಿಂಗ್ ಸದ್ಯ ಪಾಕಿಸ್ತಾನದ ವಶದಲ್ಲಿದ್ದಾರೆ. ಅವರ ಬಿಡುಗಡೆಗೆ ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ. ಪಿಕೆ ಸಿಂಗ್​ ಅವರು ಮನೆ ಹೂಗ್ಲಿಯ ರಿಶ್ರಾದ ಹರಿಶಭಾದವರು. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಯೋಧನ ಪತ್ನಿ ರಜನಿ, ನಿನ್ನೆ(ಗುರುವಾರ) ನನ್ನ ಪತಿಯ ಸ್ನೇಹಿತರೊಬ್ಬರು ನನಗೆ ಮಾಹಿತಿ ನೀಡಿದರು. ಪತಿ ನಮ್ಮ ಬಳಿ ಬುಧವಾರ ರಾತ್ರಿ ಫೋನ್‌ನಲ್ಲಿ ಕೊನೆಯದಾಗಿ ಮಾತನಾಡಿದ್ದರು. ಅವರು ಶೀಘ್ರದಲ್ಲೇ ಮನೆಗೆ ಮರಳಬೇಕೆಂದು ನಾನು ಬಯಸುತ್ತೇನೆ. ಸರ್ಕಾರ ಅವರನ್ನು ಶೀಘ್ರ ಮರಳಿ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

40 ವರ್ಷದ ಬಿಎಸ್‌ಎಫ್ ಯೋಧ ಪಿ.ಕೆ. ಸಿಂಗ್ ಬುಧವಾರ ಮರದ ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಹೋಗುತ್ತಿದ್ದರು. ಈ ವೇಳೆ ಪಾಕಿಸ್ತಾನದ ಸೇನೆ ಅವರನ್ನು ಬಂಧಿಸಿದೆ. ಅಧಿಕೃತ ಮೂಲಗಳ ಪ್ರಕಾರ, ಅವರ ರಕ್ಷಣೆಗೆ ಬಿಎಸ್ಎಫ್ ಪಾಕ್ ರೇಂಜರ್‌ಗಳೊಂದಿಗೆ ಫ್ಲ್ಯಾಗ್ ಮೀಟಿಂಗ್ ನಡೆಸುತ್ತಿದೆ. ಇಂತಹ ಘಟನೆಗಳು ಉಭಯ ದೇಶಗಳ ಗಡಿಯಲ್ಲಿ ಸಾಮಾನ್ಯವಾಗಿ ನಡೆಯುತ್ತವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆದರೆ ಪಹಲ್ಗಾಮ್​ನಲ್ಲಿ 26 ಪ್ರವಾಸಿಗರ ಹತ್ಯೆಯಿಂದಾಗಿ ಭಾರತ-ಪಾಕಿಸ್ತಾನ ನಡುವಿನ ಸಂಬಂಧವು ಮತ್ತಷ್ಟು ಹದಗೆಟ್ಟಿದ್ದು, ಈ ಸಂದರ್ಭದಲ್ಲಿ ಯೋಧ ಪಾಕ್​ನಲ್ಲಿ ಬಂಧಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಯೋಧನ ಕುಟುಂಬದಲ್ಲಿ ಪತ್ನಿ, ಏಳು ವರ್ಷದ ಮಗು ಸೇರಿದಂತೆ ಅವರ ತಂದೆ-ತಾಯಿ ಇದ್ದಾರೆ.

ಇದು ದುಃಖದ ವಿಷಯ. ಪಾಕಿಸ್ತಾನದವರು ನಮ್ಮ ದೇಶಕ್ಕೆ ನುಗ್ಗಿ ಭಯೋತ್ಪಾದಕ ಕೃತ್ಯ ಎಸಗುತ್ತಿದ್ದಾರೆ. ನಮ್ಮ ಸೈನಿಕನನ್ನೂ ಹಿಡಿದಿದ್ದಾರೆ. ಯೋಧ ಸಿಂಗ್ ಅವರನ್ನು ಬಿಡುಗಡೆ ಮಾಡಬೇಕು. ನಮ್ಮ ಯೋಧನನ್ನು ದೇಶಕ್ಕೆ ಕರೆತರುವಂತೆ ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಯೋಧ ಪಿ.ಕೆ. ಸಿಂಗ್​​ ಅವರ ನೆರೆಹೊರೆಯರು ಆಗ್ರಹಿಸಿದ್ದಾರೆ.

ಸ್ಥಳೀಯ ಮೂಲಗಳ ಪ್ರಕಾರ, ಬಿಎಸ್‌ಎಫ್ ಯೋಧ ಸಿಂಗ್ ಅವರು​ ಮಾರ್ಚ್ 31ರಂದು ರಜೆ ಮುಗಿಸಿ ಮನೆಯಿಂದ ಮರಳಿದ್ದು, ಪಂಜಾಬ್‌ನ ಫಿರೋಜ್‌ಪುರದ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು

Previous Post

BREAKING ಬಂಡಿಪೊರ ಎನ್‌ಕೌಂಟರ್‌, ಲಷ್ಕರ್ ಕಮಾಂಡರ್ ಅಲ್ತಾಫ್‌ಗೆ ಗುಂಡಿಕ್ಕಿದ ಭಾರತೀಯ ಸೇನೆ

Next Post

ಪ್ರವಾಸಿಗರ ಜೀವ ಉಳಿಸಲು ಬಂದೂಕಿಗೆ ಎದೆಯೊಡ್ಡಿದ ನನ್ನ ಮಗನ ಬಗ್ಗೆ ಹೆಮ್ಮೆ ಇದೆ: ಆದಿಲ್ ತಂದೆ ಹೈದರ್ ಷಾ

Next Post
ಪ್ರವಾಸಿಗರ ಜೀವ ಉಳಿಸಲು ಬಂದೂಕಿಗೆ ಎದೆಯೊಡ್ಡಿದ ನನ್ನ ಮಗನ ಬಗ್ಗೆ ಹೆಮ್ಮೆ ಇದೆ: ಆದಿಲ್ ತಂದೆ ಹೈದರ್ ಷಾ

ಪ್ರವಾಸಿಗರ ಜೀವ ಉಳಿಸಲು ಬಂದೂಕಿಗೆ ಎದೆಯೊಡ್ಡಿದ ನನ್ನ ಮಗನ ಬಗ್ಗೆ ಹೆಮ್ಮೆ ಇದೆ: ಆದಿಲ್ ತಂದೆ ಹೈದರ್ ಷಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.