Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಂಗಳೂರಿನಲ್ಲಿ ಗುಂಪು ಹತ್ಯೆ, ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಪ್ರಕರಣ: 15 ಮಂದಿಯ ಬಂಧನ

editor tv by editor tv
April 29, 2025
in ರಾಜ್ಯ
0
ಮಂಗಳೂರಿನಲ್ಲಿ ಗುಂಪು ಹತ್ಯೆ, ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಪ್ರಕರಣ: 15 ಮಂದಿಯ ಬಂಧನ
1.9k
VIEWS
Share on FacebookShare on TwitterShare on Whatsapp

ಮಂಗಳೂರು : ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ಬಂದಿಸಲಾಗಿದೆ.ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ಸಂದೀಪ್, ವಿವಿಯನ್ ಅಲ್ವಾರಿಸ್, ಶ್ರೀದತ್ತ, ರಾಹುಲ್, ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

Previous Post

ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಹಿಂದೂಗಳು ತಲ್ವಾರ್ ತೋರಿಸಿದ್ರೆ ಪಹಲ್ಗಾಮ್ ಕಥೆಯೇ ಬೇರೆಯಾಗ್ತಿತ್ತು ಎಂದ ಪ್ರಭಾಕರ ಭಟ್

Next Post

ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​

Next Post
ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​

ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.