Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು,ಕೊಲೆಯಲ್ಲಿ ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ? ಇಲ್ಲಿದೆ ಸಮಗ್ರ ಮಾಹಿತಿ

editor tv by editor tv
May 3, 2025
in ರಾಜ್ಯ
0
ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು,ಕೊಲೆಯಲ್ಲಿ ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ? ಇಲ್ಲಿದೆ ಸಮಗ್ರ ಮಾಹಿತಿ
1.9k
VIEWS
Share on FacebookShare on TwitterShare on Whatsapp

ಮಂಗಳೂರಿನ ರೌಡಿಶೀಟರ್, ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದೆ. ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಬಂಧಿಸಲಾಗಿರುವ 8 ಮಂದಿಯ ಪೈಕಿ ಇಬ್ಬರು ಹಿಂದುಗಳು ಎಂಬುದು ಗೊತ್ತಾಗಿದೆ. , ಹತ್ಯೆ ಪ್ರತೀಕಾರಕ್ಕೆ . ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಯಾರೆಲ್ಲಾ ಅರೆಸ್ಟ್​?

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ ಹೇಳಿರುವಂತೆ ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ. ಅವರ ವಿವರನ್ನು ನೀಡಿದ್ದಾರೆ. ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು.

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದೇನು?

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್​​ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್​ ತಮ್ಮ ಆದಿಲ್ ಮೆಹರೂಫ್​ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ

ಸುಹಾಸ್ ಕೊಲೆ ಮಾಡಲು ಸಫ್ವಾನ್​ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದ. ಈ 5 ಲಕ್ಷ ರೂಪಾಯಿಗಾಗಿ ಆದಿಲ್ ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

ಚೂರಿ ಇರಿತಕ್ಕೆ ಪ್ರತೀಕಾರ ತೀರಿಸಿಕೊಂಡಿತಾ ಸಫ್ವಾನ್ ಗ್ಯಾಂಗ್?

ತನಿಖೆ ಆರಂಭಿಸಿದ ಪೊಲೀಸರಿಗೆ 2023ರ ಪ್ರಕರಣವೊಂದರ ಲಿಂಕ್ ಇರುವುದು ಗೊತ್ತಾಗಿತ್ತು. ಅದುವೇ ಸಫ್ವಾನ್ ಹಾಗೂ ಸುಹಾಸ್ ಶೆಟ್ಟಿಯ ಆಪ್ತನ ನಡುವಿನ ಗಲಾಟೆ. ಸಫ್ವಾನ್ ಎಂಬಾತನ ಜತೆಗೆ ಸುಹಾಸ್ ಶೆಟ್ಟಿ ಆಪ್ತ ಪ್ರಶಾಂತ್ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವಿಚಾರಕ್ಕೆ ಮಾತುಕತೆ ನಡೆಸೋದಕ್ಕೆ ಸಫ್ವಾನ್​ನನ್ನು ಕರೆದಿದ್ದ. ಮಾತಾನಾಡುವುದಕ್ಕೆ ಎಂದು ಕರೆದ ಪ್ರಶಾಂತ್ ಹಾಗೂ ಗ್ಯಾಂಗ್ 2023ರ ಸೆಪ್ಟೆಂಬರ್​​ನಲ್ಲಿ ಸಫ್ವಾನ್​ಗೆ ಡ್ರ್ಯಾಗನರ್​ನಿಂದ ಇರಿದಿತ್ತು. ಬಳಿಕ ಚೂರಿ ಇರಿತಕ್ಕೆ ಒಳಗಾದ ಸಫ್ವಾನ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ಚೂರಿ ಇರಿತ ಪ್ರಕರಣ ಬಳಿಕ ಸಫ್ವಾನ್ ಹಾಗೂ ಪ್ರಶಾಂತ್ ನಡುವೆ ದ್ವೇಷ ಹುಟ್ಟಿಸಿತ್ತು

ಸುಹಾಸ್ ಕೊಲೆಯಲ್ಲಿ ಇಬ್ಬರು ಹಿಂದೂ ಯುವಕರು!

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕೇವಲ ಮುಸ್ಲಿಮರು ಅಷ್ಟೇ ಅಲ್ಲ, ಬ್ಬರು ಹಿಂದೂ ಯುವಕರು ಕೂಡ ಶಾಮೀಲಾಗಿದ್ದಾರೆ. ಆ ಪೈಕಿ ಮೊದಲನೆಯವನು ರಂಜಿತ್. ಮತ್ತೊಬ್ಬ ನಾಗರಾಜ್.

ಯಾರು ಈ ರಂಜಿತ್?

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಯಾರು ಈ ನಾಗರಾಜ್?

ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮಾವಿನಕೆರೆ ನಿವಾಸಿ.

ಸದ್ಯ ಸುಹಾಸ್ ಹತ್ಯೆಯ ನೈಜ ಕಾರಣ ಖಾಕಿ ತನಿಖೆಯಲ್ಲಿ ಹೊರಬಿದ್ದಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮತ್ತಷ್ಟು ವಿಚಾರಗಳನ್ನು ಬಯಲಿಗೆಳೆಯಲು ತನಿಖೆ ಮುಂದುವರಿಸಿದ್ದಾರೆ.

Previous Post

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ: ಪರಮೇಶ್ವರ್

Next Post

ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

Next Post
ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.