Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ, ಕಮಿಷನರ್​ ದಯಾನಂದ್ ಎಚ್ಚರಿಕೆ

editor tv by editor tv
May 9, 2025
in ರಾಜ್ಯ
0
ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ, ಕಮಿಷನರ್​ ದಯಾನಂದ್ ಎಚ್ಚರಿಕೆ
1.9k
VIEWS
Share on FacebookShare on TwitterShare on Whatsapp

ಸದ್ಯ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಇತ್ತ ರಾಜ್ಯದಲ್ಲಿ ಕೂಡ ಪೊಲೀಸ್​ ಇಲಾಖೆ ಅಲರ್ಟ್ ಆಗಿದೆ. ಈ ಸಂದರ್ಭದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಎಲ್ಲಾ ಕಡೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಮೇ 09: ಪೆಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಮೂಲಕ ಈಗಾಗಲೇ ಪ್ರತ್ಯುತ್ತರ ನೀಡಲಾಗಿದೆ. ಸದ್ಯ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದೆ. ಹಾಗಾಗಿ ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಇತ್ತ ಕರ್ನಾಟದಲ್ಲೂ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿಬ್ಬಂದಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ (police Commissioner Dayanand)​ ಹಲವು ಸೂಚನೆ ನೀಡಿದ್ದಾರೆ.

ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ನಗರದಲ್ಲಿ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಅವಶ್ಯ ಸಾಮಾಗ್ರಿ ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲಾ ಕಡೆ ಸಾಮಾನ್ಯವಾದ ಭದ್ರತೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಎಲ್ಲಾ ಪೊಲೀಸರಿಗೂ ತಿಳಿದಿದೆ. ಪೊಲೀಸರು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನರು ಆತಂಕಕ್ಕೆ ಒಳಗಾಗದ ರೀತಿ ತಿಳಿವಳಿಕೆ ನೀಡಬೇಕು. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ

ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಬೆಂಗಳೂರಿನಲ್ಲಿ ಡಿಸಿಪಿಗಳು ಹಾಗೂ ಎಸಿಪಿಗಳು ನಿಗಾ ವಹಿಸಬೇಕು. ಕೇಂದ್ರ, ರಾಜ್ಯ ಸರ್ಕಾರದ ಸೂಚನೆ ಪಾಲಿಸಬೇಕು. ಮಾಕ್ ಡ್ರಿಲ್ ಬಗ್ಗೆ ಜನರಿಗೆ ಪೊಲೀಸರು ಅರಿವು ಮೂಡಿಸಬೇಕು ಎಂದು ಹಲವು ಸೂಚನೆಗಳನ್ನು ನೀಡಿದ್ದಾರೆ.

ರಾಜ್ಯದಲ್ಲಿ ಹೆಚ್ಚುವರಿ ಭದ್ರತೆ ಬಗ್ಗೆ ಸಿಎಂ ಜತೆ ಚರ್ಚೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಹೆಚ್ಚುವರಿ ಭದ್ರತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡುತ್ತೇನೆ. ಇಂದು ಸಂಪುಟ ಸಭೆಯಿದೆ. ಅಲ್ಲೂ ಭದ್ರತೆ ಬಗ್ಗೆ ಪ್ರಸ್ತಾಪ ಆಗಬಹುದು. ನಾವು ಎಲ್ಲಾ ಎಚ್ಚರಿಕೆ ಕ್ರಮ ತಗೊಂಡಿದ್ದೇವೆ. ಸ್ಥಳೀಯ ಪೋಲೀಸರಿಗೂ ಎಚ್ಚರಿಕೆ ವಹಿಸುವಂತೆ ಸೂಚನೆ ಕೊಡಲಾಗಿದೆ. ಜಲಾಶಯಗಳು, ಅಣೆಕಟ್ಟುಗಳು ಮತ್ತು ಪ್ರಮುಖ ಸ್ಥಳಿಗಳಿಗೆ ಭದ್ರತೆ ಕೊಟ್ಟಿದ್ದೇವೆ ಎಂದರು.

Previous Post

ಪಾಕಿಸ್ತಾನ ಮೂಲದ ಕಂಟೆಂಟ್ ಪ್ರಸಾರ ಮಾಡದಂತೆ ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ

Next Post

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

Next Post
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.