Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಪ್ರಜ್ವಲ್ ರೇವಣ್ಣಗೆ ಮಾಜಿ ಕಾರು ಚಾಲಕನಿಂದ ಮತ್ತೆ ಸಂಕಷ್ಟ.. ಕೋರ್ಟ್​ಗೆ ನೀಡಿದ ಹೇಳಿಕೆಯಲ್ಲಿ ಏನೇನಿದೆ..?

editor tv by editor tv
May 27, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/05/PRAJWAL-REVANNA.jpg

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸದ್ಯ ಜೈಲಿನಲ್ಲಿದ್ದಾರೆ. ಕೋರ್ಟ್​​ನಲ್ಲಿ ಡ್ರೈವರ್ ಕಾರ್ತಿಕ್ ಸಾಕ್ಷ್ಯ ಹೇಳಿರೋ ವಿಚಾರ ತಿಳಿದು ಒಂದರ ನಂತರ ಒಂದು ಕಷ್ಟಗಳು ಬರ್ತಾನೇ ಇದೆ ಅಂತ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

ಮಾಜಿ ಸಂಸದನಿಗೆ ಮಾಜಿ ಕಾರು ಚಾಲಕನಿಂದ ಮತ್ತೆ ಸಂಕಷ್ಟ

ಪ್ರಜ್ವಲ್ ರೇವಣ್ಣ ಮಾಜಿ ಚಾಲಕ ಕಾರ್ತಿಕ್ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿಕೆ ದಾಖಲಿಸುವಾಗ ಅದೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ವಿಚಾರ ತಿಳಿದು ಪ್ರಜ್ವಲ್​ಗೆ ಹಳೇ ನೆನಪುಗಳು ಕಾಡ್ತಿದ್ದು, ಭಯ ಹೆಚ್ಚಾಗಿ ನಿದ್ದೆಗೆಡುವಂತಾಗಿದೆ. ಮೊಬೈಲ್‌ನಲ್ಲಿ 200 ಹುಡುಗಿಯರ ಅಶ್ಲೀಲ ಫೋಟೋಗಳು ಮತ್ತು 40-50 ವಿಡಿಯೋಗಳಿದ್ದವು ಎಂದು ಕಾರ್ತಿಕ್ ನ್ಯಾಯಾಲಯದ ಮುಂದೆ ತಿಳಿಸಿದ್ದಾರಂತೆ. ಪ್ರಜ್ವಲ್​ ಅಶ್ಲೀಲ ಆಟಗಳ ಬಗ್ಗೆ ಭವಾನಿ ರೇವಣ್ಣಗೂ ಮಾಹಿತಿ ಇತ್ತಂತೆ. ಇದರಿಂದ ತಾಯಿ-ಮಗನ ನಡುವೆ ಮಾತು ಮುರಿದಿತ್ತಂತೆ. ಅಷ್ಟಕ್ಕೂ ಆ ಡ್ರೈವರ್​ ಕಾರ್ತಿಕ್​ ಕೋರ್ಟ್​ ಮುಂದೆ ಏನ್​ ಹೇಳಿದ್ದಾರೆ ಅನ್ನೋ ವಿವರ ಇಲ್ಲಿದೆ.

ಡ್ರೈವರ್​ ನುಡಿದ ಸಾಕ್ಷ್ಯ

2009ರಿಂದ ಹೆಚ್‌.ಡಿ.ರೇವಣ್ಣ, ರೇವಣ್ಣರ ಪತ್ನಿ ಭವಾನಿ ಮತ್ತು ಮಗ ಸೂರಜ್‌ ಅವರ ಕಾರಿಗೆ ಚಾಲಕನಾಗಿದ್ದೆ. ನಂತರ 2018ರಿಂದ ಮಾಜಿ ಸಂಸದ ಪ್ರಜ್ವಲ್‌ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಪ್ರಜ್ವಲ್‌ ಸಂಚಾರ ಮಾಡುತ್ತಿದ್ದಾಗ ಕಾರಿನಲ್ಲೇ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನ ವೀಕ್ಷಿಸ್ತಿದ್ರು. ನಾನು ಆ ಕಡೆ ನೋಡಿದರೆ ಮೊಬೈಲ್‌ ತಿರುಗಿಸಿಕೊಳ್ಳುತ್ತಿದ್ದ. ಅದೊಂದು ದಿನ ಪ್ರಜ್ವಲ್​ ಜಯನಗರದಲ್ಲಿನ ಫ್ರೆಂಡ್​ ಮನೆಗೆ ಹೋದಾಗ ಕಾರಿನಲ್ಲೇ ಮೊಬೈಲ್‌ ಬಿಟ್ಟಿದ್ದರು.

ಮೊಬೈಲ್‌ ತೆಗೆದು ನೋಡಿದಾಗ ಸುಮಾರು 200 ಹುಡುಗಿರ ಅಶ್ಲೀಲ ಫೋಟೋ ಪತ್ತೆಯಾಯ್ತು. 30 ರಿಂದ 40 ಹುಡುಗಿಯರ ಅಶ್ಲೀಲ ವಿಡಿಯೋಗಳು ಇದ್ವು. ಈ ವಿಚಾರವನ್ನ ಭವಾನಿ ರೇವಣ್ಣಗೆ ತಿಳಿಸಲು ನನ್ನ ಮೊಬೈಲ್​ಗೆ ವರ್ಗಾಯಿಸಿಕೊಂಡೆ. ಬಳಿಕ ನಾನು ಭವಾನಿ ರೇವಣ್ಣಗೆ ಈ ಬಗ್ಗೆ ವಿಷಯ ತಿಳಿಸಿದೆ. ಭವಾನಿ ಅವರು ಆ ಫೋಟೋ, ವಿಡಿಯೋಗಳನ್ನು ತಮಗೆ ಕಳುಹಿಸುವಂತೆ ಹಾಗೂ ಎಲ್ಲಿಯೂ ಬಹಿರಂಗಪಡಿಸದಂತೆ ಸೂಚಿಸಿದ್ದರು.

ಬಳಿಕ ವಿಡಿಯೋ, ಫೋಟೋಗಳನ್ನ ಭವಾನಿ ರೇವಣ್ಣರಿಗೆ ಕಳುಹಿಸಿದೆ. ಈ ವಿಚಾರದ ನಂತರ ಭವಾನಿ ರೇವಣ್ಣ, ಪ್ರಜ್ವಲ್ ಜೊತೆ ಮಾತು ಬಿಟ್ಟರು. ವಿಡಿಯೋ, ಫೋಟೋಗಳ ವಿಚಾರ ಬಗ್ಗೆ ಹೇಳಿದ್ದು ಯಾರು ಅಂತ ಪ್ರಜ್ವಲ್ ಕೇಳಿದಕ್ಕೆ, ಚಾಲಕ ಕಾರ್ತಿಕ್ ಹೇಳಿದ್ದು ಅಂತ ಭವಾನಿ ಹೇಳಿದ್ದರು. ಆ ಬಳಿಕ ಪ್ರಜ್ವಲ್ ರೇವಣ್ಣ ಫೋನ್ ಮಾಡಿ ನನಗೆ ಬೈದ. 2022ರಲ್ಲಿ ನಾನು ಪ್ರಜ್ವಲ್ ರೇವಣ್ಣ ಬಳಿ ಕೆಲಸ ಬಿಟ್ಟೆ ಎಂದು ಕಾರ್ತಿಕ್​ ಸಾಕ್ಷಿ ನುಡಿದಿದ್ದಾರೆ ಎಂದು ತಿಳಿದುಬಂದಿದೆ.

ಇಷ್ಟೇ ಅಲ್ಲದೆ ಹೆಚ್​.ಡಿ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್​ನಲ್ಲೂ ಡ್ರೈವರ್ ಕಾರ್ತಿಕ್ ಕೋರ್ಟ್​​ಗೆ ಸಾಕ್ಷ್ಯ ಹೇಳಿದ್ದಾರೆ. ಒಟ್ನಲ್ಲಿ, ಒಂದೇ ದಿನ ಮಗ ಪ್ರಜ್ವಲ್​ಗೆ, ತಂದೆ ರೇವಣ್ಣಗೆ ಮಾಜಿ ಡ್ರೈವರ್​ ಹೇಳಿಕೆ ಸಂಕಷ್ಟ ತೊಂದೊಡ್ಡಿದೆ.

Previous Post

ಕೊರೊನಾ ಆತಂಕ.. ಜ್ವರ ಇದ್ದರೆ ಮಕ್ಕಳನ್ನು ಶಾಲೆಗೆ ಕಳಿಸದಂತೆ ಮಾರ್ಗಸೂಚಿ..!

Next Post

ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

Next Post
ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.