Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಶಾಲೆಯಲ್ಲಿ ಏಕಾಏಕಿ ಗುಂಡಿನ ದಾಳಿ.. ಆಸ್ಟ್ರಿಯಾದಲ್ಲಿ ವಿದ್ಯಾರ್ಥಿಗಳು ಸೇರಿ 9 ಮಂದಿ ಬಲಿ

editor tv by editor tv
June 10, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/Graz.jpg

ಹಳೆಯ ವಿದ್ಯಾರ್ಥಿಯಿಂದ ಶಾಲೆಯಲ್ಲಿ ಏಕಾಏಕಿ ಫೈರಿಂಗ್ ಮಾಡಿದ್ದರಿಂದ 8 ವಿದ್ಯಾರ್ಥಿಗಳು ಹಾಗೂ ಓರ್ವ ಸೇರಿ 9 ಮಂದಿ ಜೀವ ಕಳೆದುಕೊಂಡಿದ್ದಾರೆ. 28ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಸ್ಟ್ರಿಯಾದ ಗ್ರಾಜ್ ನಗರದ ಶಾಲೆಯೊಂದರಲ್ಲಿ ನಡೆದಿದೆ.

ಗ್ರಾಜ್ ನಗರದ ಡ್ರೀಯರ್‌ಸ್ಚುಯೆಟ್‌ಜೆಂಗಾಸ್ಸೆ ಬೀದಿಯ ಬಿಒಆರ್‌ಜಿ ಪ್ರೌಢಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ ಹಳೆಯ ವಿದ್ಯಾರ್ಥಿಯೇ ಈ ಕೃತ್ಯ ಎಸಗಿದ್ದಾನೆ. ಮಕ್ಕಳು ಇರುವಾಗಲೇ ಶಾಲೆಯಲ್ಲಿ ಏಕಾಏಕಿ ಎರಡು ಗನ್​ಗಳಿಂದ ಗುಂಡಿನ ದಾಳಿ ಮಾಡಿದ್ದರಿಂದ 8 ವಿದ್ಯಾರ್ಥಿಗಳು ಸೇರಿ ಓರ್ವ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಘಟನೆಯಲ್ಲಿ 28ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ಶಾಲೆಯ ಶಿಕ್ಷಕರು ಕೂಡ ಸೇರಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಂಡಿನ ದಾಳಿ ನಡೆಸಿದವನು ತನಗೆ ತಾನೇ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.

ಆಸ್ಪತ್ರೆಗೆ ದಾಖಲು ಮಾಡಿದವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶಾಲೆಯ ಹಳೆಯ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು ಪಿಸ್ತೂಲ್ ಹಾಗೂ ಶಾಟ್​ಗನ್​ನಿಂದ ಎಲ್ಲರ ಮೇಲೆ ಗುಂಡಿನ ಸುರಿಮಳೆಗೈದಿದ್ದಾನೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು, ಸೆರೆ ಹಿಡಿಯಲು ಹೋದಾಗ ಆರೋಪಿಯೂ ಶೂಟ್ ಮಾಡಿಕೊಂಡು ಉಸಿರು ಚೆಲ್ಲಿದ್ದಾನೆ ಎಂದು ಹೇಳಲಾಗಿದೆ.

Previous Post

ನಿಮ್ಮಲ್ಲಿ ತಾಕತ್ತಿದೆ, ನಮ್ಮಲ್ಲಿ ಪೊಟ್ಟು ವಾಟ್ಸಪ್ ಚರ್ಚೆಗಳಿವೆ’: ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಕಾಮೆಂಟ್ ವೈರಲ್

Next Post

ಬಿಜೆಪಿ ನಾಯಕರಿಂದ ಅರಾಜಕತೆ‌ ಸೃಷ್ಟಿಗೆ ಹುನ್ನಾರ: ಭಂಡಾರಿ

Next Post
ಬಿಜೆಪಿ ನಾಯಕರಿಂದ ಅರಾಜಕತೆ‌ ಸೃಷ್ಟಿಗೆ ಹುನ್ನಾರ: ಭಂಡಾರಿ

ಬಿಜೆಪಿ ನಾಯಕರಿಂದ ಅರಾಜಕತೆ‌ ಸೃಷ್ಟಿಗೆ ಹುನ್ನಾರ: ಭಂಡಾರಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.