Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್: ಇಬ್ಬರು ದುಷ್ಕರ್ಮಿಗಳಿಂದ ವ್ಯಕ್ತಿ ಮೇಲೆ ದಾಳಿಗೆ ಯತ್ನ

editor tv by editor tv
June 14, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಓರ್ವ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು, ಜೂನ್​ 14: ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ನಿನ್ನೆಯಷ್ಟೇ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಚಾಲನೆ ನೀಡಿದ್ದಾರೆ. ಈ ಮಧ್ಯೆ ನಗರದಲ್ಲಿ ಮತ್ತೆ ತಲವಾರು ಝಳಪಿಸಿದೆ. ಇಬ್ಬರು ದುಷ್ಕರ್ಮಿಗಳಿಂದ ವ್ಯಕ್ತಿ ಮೇಲೆ ತಲ್ವಾರ್ (talwar)​ ದಾಳಿಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11ರಂದು ನಡೆದಿದ್ದು, ತಡವಾಗಿ ಬೆಳಕಿಗೆ‌ ಬಂದಿದೆ.

ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಲಾಗಿದೆ. ಉಮರ್ ಫಾರೂಕ್ ಘಟನೆ ನಡೆದ ದಿನ ಮುಂಜಾನೆ ಮನೆಯಿಂದ ಜೀಪ್​ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ದಾಳಿಗೆ ಯತ್ನಿಸಲಾಗಿದೆ.

ತಲ್ವಾರ್ ತಗುಲಿ ಫಾರೂಕ್ ವಾಹನದ ಸೈಡ್ ಮಿರರ್​ಗೆ ಹಾನಿ ಆಗಿದೆ. ಘಟನೆ ಬಗ್ಗೆ ನಿನ್ನೆ ಪೊಲೀಸರಿಗೆ ದೂರು ಉಮರ್ ಫಾರೂಕ್ ನೀಡಿದ್ದು, ಬಿಎನ್ಎಸ್ 109, 324(4) ಜೊತೆಗೆ 3(5) BNSರಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Next Post

ಹೆರಿಗೆ ವಾರ್ಡ್​ನಲ್ಲಿ ಮಲಗಿ ಬೇರೆ ಮಗು ಕದ್ದು ತನ್ನದೆಂದ ಮಹಿಳೆ: ವೈದ್ಯರು ಪರಿಶೀಲಿಸಿದಾಗ ಬಯಲಾಯ್ತು ಅಸಲಿಯತ್ತು!

Next Post
ಹೆರಿಗೆ ವಾರ್ಡ್​ನಲ್ಲಿ ಮಲಗಿ ಬೇರೆ ಮಗು ಕದ್ದು ತನ್ನದೆಂದ ಮಹಿಳೆ: ವೈದ್ಯರು ಪರಿಶೀಲಿಸಿದಾಗ ಬಯಲಾಯ್ತು ಅಸಲಿಯತ್ತು!

ಹೆರಿಗೆ ವಾರ್ಡ್​ನಲ್ಲಿ ಮಲಗಿ ಬೇರೆ ಮಗು ಕದ್ದು ತನ್ನದೆಂದ ಮಹಿಳೆ: ವೈದ್ಯರು ಪರಿಶೀಲಿಸಿದಾಗ ಬಯಲಾಯ್ತು ಅಸಲಿಯತ್ತು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.