Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ವಿಷಕಾರಿ ಯಾರು? ಮನುಷ್ಯನಿಗೆ ಕಚ್ಚಿದ ಐದೇ ನಿಮಿಷದಲ್ಲಿ ಪ್ರಾಣಬಿಟ್ಟ ವಿಷಕಾರಿ ಹಾವು

editor tv by editor tv
June 20, 2025
in ರಾಷ್ಟ್ರೀಯ
0
ವಿಷಕಾರಿ ಯಾರು? ಮನುಷ್ಯನಿಗೆ ಕಚ್ಚಿದ ಐದೇ ನಿಮಿಷದಲ್ಲಿ ಪ್ರಾಣಬಿಟ್ಟ ವಿಷಕಾರಿ ಹಾವು
1.9k
VIEWS
Share on FacebookShare on TwitterShare on Whatsapp

Ashraf Kammaje | Updated : Jun 20 2025, 10:03 AM

ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರಿಗೆ ಕಚ್ಚಿದ ವಿಷಕಾರಿ ಹಾವು ಐದೇ ನಿಮಿಷಗಳಲ್ಲಿ ಸಾವನ್ನಪ್ಪಿದೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಅಪರೂಪದಲ್ಲಿ ಅತೀ ಅಪರೂಪದಂತಹ ಪ್ರಕಣವೊಂದರಲ್ಲಿ ವಿಷಕಾರಿ ಹಾವೊಂದು ವ್ಯಕ್ತಿಗೆ ಕಚ್ಚಿದ ಐದೇ ನಿಮಿಷದಲ್ಲಿ ಸಾವನ್ನಪ್ಪಿದೆ. ಸಾಮಾನ್ಯವಾಗಿ ಹಾವು ಮನುಷ್ಯರಿಗೆ ಕಚ್ಚಿ ಮನುಷ್ಯರು ಸಾವನ್ನಪ್ಪಿದಂತಹ ಹಲವು ಘಟನೆಗಳು ನಡೆದಿವೆ. ಆದರೆ ಇಲ್ಲಿ ಮನುಷ್ಯನಿಗೆ ಕಚ್ಚಿದ ನಂತರ ವಿಷಪೂರಿತವಾಗಿದ್ದ ಹಾವೇ ಸಾವನ್ನಪ್ಪಿದೆ. ಮಧ್ಯಪ್ರದೇಶ ಬಾಲ್‌ಘಾಟ್‌ ಪ್ರದೇಶದ ಖುಡ್‌ಸೋದಿ ಗ್ರಾಮದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.

ಘಟನೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಅಪಾಯದಿಂದ ಪಾರಾಗಿದ್ದರೆ, ಅತ್ತ ಹಾವು ಸಾವನ್ನಪ್ಪಿದೆ. ಹಾವು ಕಚ್ಚಿದ ವ್ಯಕ್ತಿಯನ್ನು 25 ವರ್ಷದ ಸಚಿನ್ ನಾಗಪುರೆ ಎಂದು ಗುರುತಿಸಲಾಗಿದೆ. ಸಚಿನ್ ನಾಗಪುರೆ ಕಾರ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇವರು ಗುರುವಾರ ಮುಂಜಾನೆ 7 ಗಂಟೆ ಹೊತ್ತಿಗೆ ತಮ್ಮ ಜಮೀನಿಗೆ ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ಹಾವಿನ ಮೇಲೆ ಕಾಲಿಟ್ಟಿದ್ದು, ಇವರಿಗೆ ಹಾವು ಕಚ್ಚಿದೆ.

ಇದಾಗಿ 5ರಿಂದ 6 ನಿಮಿಷದಲ್ಲಿ ಅನೀರಿಕ್ಷಿತವಾಗಿ ಹಾವು ಕೂಡ ಸಾವನ್ನಪ್ಪಿದೆ. ಮನುಷ್ಯರಿಗೆ ಕಚ್ಚಿದ ನಂತರ ಹಾವು ಸಾವನ್ನಪ್ಪುವುದು ಅತ ಅಪರೂಪವಾಗಿದೆ. ಬಹುಶಃ ಇದಕ್ಕೆ ಬೇರೆನಾದರು ಕಾರಣ ಇರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ 7–8 ವರ್ಷಗಳಿಂದ ಸಚಿನ್ ಅವರು ಚಿಡ್ಚಿಡಿಯಾ, ಪಿಸುಂಡಿ, ಪಲ್ಸಾ, ಜಾಮೂನ್, ಮಾವು, ತುವಾರ್, ಆಜನ್, ಕಾರಂಜಿ ಮತ್ತು ಬೇವು ಸೇರಿದಂತೆ ವಿವಿಧ ಮರಗಳ ಕೊಂಬೆಗಳನ್ನು ಬಳಸಿ ಹಲ್ಲುಜ್ಜುತ್ತಿದ್ದೇನೆ ಎಂದು ಸಚಿನ್ ಮಾಹಿತಿ ನೀಡಿದ್ದಾರೆ. ಈ ಗಿಡಮೂಲಿಕೆಗಳ ಮಿಶ್ರಣವು ಹಾವಿನ ರಕ್ತಕ್ಕೆ ವಿಷಕಾರಿಯಾಗಿ ಪರಿಣಮಿಸಿ, ಅದರ ಸಾವಿಗೆ ಕಾರಣವಾಗಿರಬಹುದು ಎಂದು ಕೆಲವರು ಅಂದಾಜಿಸಿದ್ದಾರೆ.

ಅರಣ್ಯ ಇಲಾಖೆಯ ರೇಂಜರ್ ಧರ್ಮೇಂದ್ರ ಬಿಸೆನ್ ಅವರು ಇದನ್ನು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಕರೆದಿದ್ದಾರೆ. ಒಬ್ಬ ವ್ಯಕ್ತಿಯನ್ನು ಕಚ್ಚಿದ ತಕ್ಷಣ ಹಾವು ಸಾಯುವುದು ಅತ್ಯಂತ ಅಸಾಮಾನ್ಯ ಸಂದರ್ಭಗಳಲ್ಲಿ ಮಾತ್ರ. ಅಂತಹ ಒಂದು ಸಾಧ್ಯತೆಯೆಂದರೆ, ಹಾವು ಕಚ್ಚಿದ ನಂತರ ತೀವ್ರವಾಗಿ ತಿರುಚಿದರೆ ಅದರ ವಿಷ ಚೀಲವು ಛಿದ್ರವಾಗಬಹುದು, ಇದರಿಂದಾಗಿ ಅದು ಹಠಾತ್ ಸಾವಿಗೆ ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ.

ಘಟನೆಯ ನಂತರ, ಯುವಕ ತನ್ನ ಕುಟುಂಬಕ್ಕೆ ಈ ಬಗ್ಗೆ ತಿಳಿಸಿದ್ದು,. ಕುಟುಂಬ ಸದಸ್ಯರು ಸ್ಥಳಕ್ಕೆ ತಲುಪಿ ಹಾವು ಮತ್ತು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಲ್ಲಿ ಕುಟುಂಬ ಸದಸ್ಯರು ಕಚ್ಚಿದ ಹಾವು ಸಾಮಾನ್ಯ ಹಾವಲ್ಲ, ಬದಲಾಗಿ ಡೊಂಗರ್ಬೆಲಿಯಾ ಎಂಬ ಬಹಳ ವಿಷಕಾರಿ ಹಾವು ಎಂದು ಹೇಳಿದ್ದಾರೆ.

Previous Post

ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ,ಕಾಂಗ್ರೆಸ್‌ ಸತ್ಯ ಶೋಧನಾ ಸಮಿತಿ ವರದಿಯಲ್ಲಿ ಏನಿದೆ?

Next Post

ಸೋಶಿಯಲ್ ಮೀಡಿಯಾದಲ್ಲಿ ತನಿಖೆ ಮಾಡುವವರಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

Next Post
ಸೋಶಿಯಲ್ ಮೀಡಿಯಾದಲ್ಲಿ ತನಿಖೆ ಮಾಡುವವರಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

ಸೋಶಿಯಲ್ ಮೀಡಿಯಾದಲ್ಲಿ ತನಿಖೆ ಮಾಡುವವರಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.