Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಅಮೆರಿಕ ಮೇಲೂ ಪ್ರತೀಕಾರ ಆಗಿದೆ.. ಟ್ರಂಪ್ ಕದನ ವಿರಾಮ ‘ಬರೀ ಸುಳ್ಳು’ ಎಂದ ಇರಾನ್..!

editor tv by editor tv
June 24, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/TRUMP-9.jpg

ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದೆ. ನಾವು ಕದನ‌ ವಿರಾಮ‌ ಘೋಷಿಸಿಲ್ಲ. ಟ್ರಂಪ್ ಹೇಳಿಕೆ ಸತ್ಯವಲ್ಲ ಅಂತಾ ಇರಾನ್ ವಿದೇಶಾಂಗ ಸಚಿವ ಮೊಹಮ್ಮದ್ ಅಗರ್ಚಿ‌ ಸ್ಪಷ್ಟಪಡಿಸಿದ್ದಾರೆ.

ಕದನ ವಿರಾಮ ಪ್ರಸ್ತಾಪವನ್ನು ಇರಾನ್ ಸ್ವೀಕರಿಸಲು ನಿರಾಕರಿಸಿದೆ ಅಂತಾ ಅಮೆರಿಕದ ಮಾಧ್ಯಮಗಳೂ ವರದಿ ಮಾಡಿವೆ. ಟ್ರಂಪ್ ಘೋಷಣೆ ಬೆನ್ನಲ್ಲೇ ವ್ಯತಿರಿಕ್ತ ಹೇಳಿಕೆ ನೀಡಿರುವ ಇರಾನ್, ನಾವು ಪ್ರತೀಕಾರದ ದಾಳಿಯನ್ನು ತೀವ್ರಗೊಳಿಸುತ್ತೇವೆ ಎಂದಿದೆ.

ಅಮೆರಿಕಕ್ಕೆ ತಿರುಗೇಟು ನೀಡಿದ ಇರಾನ್..!

ಟ್ರಂಪ್ ಕದನ ವಿರಾಮ ಘೋಷಿಸುವ ಮುನ್ನವೇ ಇರಾನ್, ಸೋಮವಾರ ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅಮೆರಿಕ ನೆಲಗಳ ಮೇಲಿನ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ನಾವು ಅಮೆರಿಕಗೆ ಪ್ರತ್ಯುತ್ತರ ನೀಡಿದ್ದೇವೆ ಎಂದು ಅದು ಹೇಳಿಕೊಂಡಿದೆ.

ಟ್ರಂಪ್ ಹೇಳಿದ್ದೇನು..?

ಎಲ್ಲರಿಗೂ ಅಭಿನಂದನೆಗಳು! ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ. ಇರಾನ್ ಮೊದಲು ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 12 ಗಂಟೆಗಳ ನಂತರ ಇಸ್ರೇಲ್ ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 24 ಗಂಟೆಗಳ ನಂತರ, 12 ದಿನಗಳ ಯುದ್ಧವು ಅಧಿಕೃತವಾಗಿ ಕೊನೆಗೊಳ್ಳುತ್ತದೆ. ಜಗತ್ತು ಇದನ್ನು ಸ್ವಾಗತಿಸುತ್ತದೆ. ಪ್ರತಿ ಕದನ ವಿರಾಮದ ಸಮಯದಲ್ಲಿ, ಎರಡೂ ಕಡೆಯವರು ಶಾಂತವಾಗಿ ಮತ್ತು ಗೌರವದಿಂದ ಇರುತ್ತಾರೆ.

ಎಲ್ಲವೂ ಸರಿಯಾಗಿ ನಡೆದರೆ, ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳು ಈ ಯುದ್ಧವನ್ನು ಕೊನೆಗೊಳಿಸಲು ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ತೋರಿಸಿವೆ. ಈ ಯುದ್ಧವು ವರ್ಷಗಳವರೆಗೆ ಮುಂದುವರಿಯಬಹುದಿತ್ತು. ಇಡೀ ಮಧ್ಯಪ್ರಾಚ್ಯವನ್ನು ನಾಶಮಾಡಬಹುದಿತ್ತು. ಆದರೆ ಅದು ಆಗಲಿಲ್ಲ. ಮುಂದೆ ಎಂದಿಗೂ ಆಗುವುದಿಲ್ಲ! ದೇವರು ಇಸ್ರೇಲ್ ಅನ್ನು ಆಶೀರ್ವದಿಸಲಿ, ದೇವರು ಇರಾನ್ ಅನ್ನು ಆಶೀರ್ವದಿಸಲಿ, ದೇವರು ಮಧ್ಯಪ್ರಾಚ್ಯವನ್ನು ಆಶೀರ್ವದಿಸಲಿ, ದೇವರು ಅಮೆರಿಕವನ್ನು ಆಶೀರ್ವದಿಸಲಿ, ಮತ್ತು ದೇವರು ಇಡೀ ಜಗತ್ತನ್ನು ಆಶೀರ್ವದಿಸಲಿ– ಡೊನಾಲ್ಡ್​ ಟ್ರಂಪ್, ಅಮೆರಿಕಾ ಅಧ್ಯಕ್ಷ

Previous Post

ಅಮೆರಿಕದ ಎಲ್ಲಾ ಸೇನಾ ನೆಲೆ ಸುತ್ತ ತೆರವು ಶುರು – ಇರಾನ್‌ ದಾಳಿ ಬೆನ್ನಲ್ಲಿ ಮುನ್ನೆಚ್ಚರಿಕೆ ಕ್ರಮ

Next Post

ಹೆಗಡೆ ಬೆಂಬಲಿಗರ ಹಲ್ಲೆಯಿಂದ ಹಲ್ಲು ಮುರಿತ ಆರೋಪ -ನಡು ರಸ್ತೆಯಲ್ಲಿ ಆಗಿದ್ದೇನು..?

Next Post

ಹೆಗಡೆ ಬೆಂಬಲಿಗರ ಹಲ್ಲೆಯಿಂದ ಹಲ್ಲು ಮುರಿತ ಆರೋಪ -ನಡು ರಸ್ತೆಯಲ್ಲಿ ಆಗಿದ್ದೇನು..?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.