Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಯತ್ನಾಳ್

editor tv by editor tv
June 28, 2025
in ರಾಜ್ಯ
0
ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಯತ್ನಾಳ್
1.9k
VIEWS
Share on FacebookShare on TwitterShare on Whatsapp

ಮಗನನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಿ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಬೇಕು ಎಂದ ಶಾಸಕ

ವಿಜಯಪುರ: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ (Vijayendra) ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೇಳಿದ್ದಾರೆ

ಯಡಿಯೂರಪ್ಪ (Yadiyurappa) ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ. ಮಗನನ್ನ ಅಧ್ಯಕ್ಷ ಸ್ಥಾನದಿಂದ ಇಳಿಸಿ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಬೇಕು. ವಿಜಯೇಂದ್ರ ಹಾಗೂ ಯಡಿಯೂರಪ್ಪ ಮೇಲೆ ಹಲವು ಕೇಸ್ ಇವೆ. ಇ.ಡಿ ವಿಚಾರಣೆಗೂ ಹಾಜರಾಗಿದ್ದಾರೆ. ಇಂದಿಲ್ಲ ನಾಳೆ ಜೈಲಿಗೆ ಹೋಗ್ತಾರೆ ಎಂದರು. 

ಪೊಲೀಸ್ ಇಲಾಖೆಯಲ್ಲಿ ಸಲೀಂ, ಮುಶ್ರಫ್‌ರಂತಹವರನ್ನ ತಂದ್ರೆ ನಮ್ಮ ಮೇಲೆ ಕೇಸ್ ಆಗ್ತಾವೆ‌. ಮೊನ್ನೆ ವಿಜಯಪುರದಲ್ಲಿ ನನ್ನ ಮೇಲೆ ಕೇಸ್ ಹಾಕಿಸಿದ್ರು. ಸಲೀಂ ಪೊಲೀಸ್ ಇಲಾಖೆಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಯತ್ನಾಳ್ ಮೇಲೆ ಎಷ್ಟು ಕೇಸ್ ಆಗಿವೆ ಎಂದು ಮಾಹಿತಿ ಪಡೆದಿದ್ದಾರೆ. ರಾಜ್ಯದಲ್ಲಿ ಸೂಲಿಬೆಲೆ, ಪ್ರತಾಪ್ ಸಿಂಹ, ಮುತಾಲಿಕ್ ಟಾರ್ಗೆಟ್ ಆಗಿದ್ದಾರೆ ಎಂದು ದೂರಿದರು.

ಮತ್ತೆ ಬಿಜೆಪಿ ಭಿನ್ನಮತೀಯರ ಸಭೆ ಆಗಲಿದೆ. ನಮ್ಮ ಟೀಂ ದೊಡ್ಡದಿದೆ. ತಟಸ್ಥ ಟೀಂ ಸಹ ವಿಜಯೇಂದ್ರ ವಿರುದ್ಧ ಇದೆ. ವಾರದಲ್ಲಿ ಬೆಳಗಾವಿಯಲ್ಲಿ ಸೇರ್ತಿದ್ದೇವೆ. ಅತೃಪ್ತ ಬಣದಿಂದ ಮತ್ತೊಂದು ಸಭೆ ಎಂದು ತಿಳಿಸಿದರು.

ದತ್ತಾತ್ರೇಯ ಹೊಸಬಾಳೆ ಹೇಳಿದ್ದು ಸತ್ಯ. ನಾವು ಅವರ ಬೆಂಬಲಕ್ಕೆ ಇದ್ದೇವೆ. ಡಾ. ಅಂಬೇಡ್ಕರ್ ಬರೆದದ್ದನ್ನ ನೂರಾರು ಸಲ ಕಾಂಗ್ರೆಸ್ ತಿದ್ದಿದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅಪಮಾನಿಸಿದೆ. ಹೆಚ್ಚು ಅಪಮಾನ ಮಾಡಿದ್ದೆ ಕಾಂಗ್ರೆಸ್. ಮೂಲ ಸಂವಿಧಾನದಲ್ಲಿ ಅಂಬೇಡ್ಕರ್ ಬರೆದ ಮೂಲ ಬರಹಗಳೇ ಇರಬೇಕು ಎಂದು RSSನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯನ್ನ ಸಮರ್ಥಿಸಿಕೊಂಡರು.

Previous Post

ಕೊಳೆತು ನಾರುತ್ತಿದ್ದ ನಾಯಿ ಜತೆ ಮಹಿಳೆ ವಾಸ.. ಪ್ರಾಣಿ ಪ್ರಿಯರಿಗೆ ನಡುಕ ಹುಟ್ಟಿಸುವ ಸ್ಟೋರಿ ಇದು!

Next Post

ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

Next Post
ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.