Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಉಡುಪಿ ಮೂಲಕ ನಡೀತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲ ಬಯಲು: 8 ಮಂದಿ ಸೆರೆ

editor tv by editor tv
July 3, 2025
in ರಾಜ್ಯ
0
ಉಡುಪಿ ಮೂಲಕ ನಡೀತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲ ಬಯಲು: 8 ಮಂದಿ ಸೆರೆ
1.9k
VIEWS
Share on FacebookShare on TwitterShare on Whatsapp

Ashraf kammaje hayath tv Kannada Published : Jul 03 2025, 10:02 AM

ಕರ್ನಾಟಕದ ಉಡುಪಿ ಸೇರಿ ದೇಶದ 4 ಊರುಗಳ ಮೂಲಕ ಈ ಕಾರ್ಯಾಚರಣೆ ನಡೆಯುತ್ತಿತ್ತು. ದೆಹಲಿ, ಜೈಪುರ, ಉಡುಪಿ, ರೂರ್ಕಿಯಲ್ಲಿ ಒಟ್ಟು 8 ಜನರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ನವದೆಹಲಿ (ಜು.03): ಬೃಹತ್‌ ಅಂತಾರಾಷ್ಟ್ರೀಯ ಡ್ರಗ್ಸ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಭಾರತದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ‘ಆಪರೇಷನ್ ಮೆಡ್ ಮ್ಯಾಕ್ಸ್‌’ ಹೆಸರಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಭಾರತ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳು ಮತ್ತು 4 ಖಂಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತ್ಯಾಧುನಿಕ ಡ್ರಗ್ ಸಿಂಡಿಕೇಟ್ ಅನ್ನು ಬಯಲಿಗೆಳೆದಿದೆ. ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಹಾಗೂ 5 ಡ್ರಗ್ಸ್‌ ಸರಕನ್ನು ವಶಪಡಿಸಿಕೊಳ್ಳಲಾಗಿದೆ.

ಗಮನಾರ್ಹವೆಂದರೆ ಕರ್ನಾಟಕದ ಉಡುಪಿ ಸೇರಿ ದೇಶದ 4 ಊರುಗಳ ಮೂಲಕ ಈ ಕಾರ್ಯಾಚರಣೆ ನಡೆಯುತ್ತಿತ್ತು. ದೆಹಲಿ, ಜೈಪುರ, ಉಡುಪಿ, ರೂರ್ಕಿಯಲ್ಲಿ ಒಟ್ಟು 8 ಜನರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಇದು ಡಿಜಿಟಲ್ ಡ್ರಗ್ ವ್ಯಾಪಾರ , ಕ್ರಿಪ್ಟೋ ಪಾವತಿಗಳು ಮತ್ತು ಡಾರ್ಕ್ ವೆಬ್ ಲಾಜಿಸ್ಟಿಕ್ಸ್‌ನ ಬೆಳೆಯುತ್ತಿರುವ ಸಂಬಂಧವನ್ನು ಬಹಿರಂಗಪಡಿಸಿದೆ. ಇದು ಮೋದಿ ಸರ್ಕಾರ ಡ್ರಗ್ಸ್‌ ನಿಗ್ರಹದ ಬಗ್ಗೆ ಹೊಂದಿರುವ ಬದ್ಧತೆ’ ಎಂದು ಶ್ಲಾಘಿಸಿದ್ದಾರೆ.

ಉಡುಪಿಯಲ್ಲಿ ಕಾಲ್‌ ಸೆಂಟರ್‌: ಮೇ 25ರಂದು ದಿಲ್ಲಿಯಲ್ಲಿ 3.7 ಕೇಜಿ ಡ್ರಗ್ಸ್ ವಶದೊಂದಿಗೆ ಇದರ ವಿರುದ್ಧ ಮೊದಲ ಬಾರಿ ಕಾರ್ಯಾಚರಣೆ ಆರಂಭವಾಯಿತು. ಅಲ್ಲಿ ಇಬ್ಬರನ್ನು ಬಂಧಿಸಿದಾಗ ಕರ್ನಾಟಕದ ಉಡುಪಿಯಲ್ಲಿನ ವ್ಯಕ್ತಿಯೊಬ್ಬರು ನೀಡಿರುವ ಸಂಪರ್ಕದ ಮೂಲಕ ಅಮೆರಿಕಕ್ಕೆ ಡ್ರಗ್ಸ್‌ ಸಾಗಿಸುವ ವಿಷಯ ಗೊತ್ತಾಯಿತು. ಉಡುಪಿಯಲ್ಲಿ ತನಿಖೆ ಮಾಡಿದಾಗ ಅಮೆರಿಕ, ಆಸ್ಟ್ರೇಲಿಯಾ, ಎಸ್ಟೋನಿಯಾ, ಸ್ಪೇನ್‌ ಹಾಗೂ ಸ್ವಿಜರ್ಲೆಂಡ್‌ಗೆ ಒಟ್ಟು 50 ಡ್ರಗ್ಸ್‌ ಸರಕುಗಳು ಸಾಗಣೆ ಆದ ಬಗ್ಗೆ ಗೊತ್ತಾಯಿತು. ಬಳಿಕ ಇಂಟರ್‌ಪೋಲ್‌ಗೆ ಭಾರತ ಸರ್ಕಾರ ಮಾಹಿತಿ ನೀಡಿತು.

ಆಗ ಈ ಡ್ರಗ್ಸ್‌ ಗ್ಯಾಂಗ್‌ ಉಡುಪಿಯಲ್ಲೇ ಕಾಲ್‌ ಸೆಂಟರ್‌ ಸ್ಥಾಪಿಸಿ ಆ ಮೂಲಕ ಡ್ರಗ್ಸ್‌ ವ್ಯವಹಾರದ ಕಾರ್ಯಾಚರಣೆ ನಡೆಸುತ್ತಿತ್ತು ಎಂಬ ವಿಷಯ ಗೊತ್ತಾಯಿತು. ಕಾಲ್‌ ಸೆಂಟರ್‌ನಲ್ಲಿ 10 ಜನರನ್ನು ನೇಮಿಸಿಕೊಂಡು ಆರ್ಡರ್‌ ಪಡೆಯುವುದು ಸೇರಿ ವಿವಿಧ ವ್ಯವಹಾರಗಳನ್ನು ಗ್ಯಾಂಗ್‌ ನಡೆಸುತ್ತಿತ್ತು. ಸ್ವತಃ ಕಾಲ್‌ಸೆಂಟರ್‌ ನೌಕರರಿಗೂ ಇದು ಯಾವ ವ್ಯವಹಾರ ಎಂದು ಅರಿವು ಇರುತ್ತಿರಲಿಲ್ಲ. ಆ ರೀತಿ ವ್ಯವಹಾರ ನಡೆಯುತ್ತಿತ್ತು ಎಂದು ಗೃಹ ಸಚಿವಾಲಯ ಹೇಳಿದೆ.

Previous Post

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ: ಮಧ್ಯವರ್ತಿಯಿಂದ ಲಕ್ಷಾಂತರ ರೂ ದೋಖಾ

Next Post

1,00,000 ಉದ್ಯೋಗಿಗಳನ್ನ ಮನೆಗೆ ಕಳುಹಿಸಿದ ಟೆಕ್ ಕಂಪನಿಗಳು.. ಇನ್ನೂ 3 ವರ್ಷ ಇದೇ ಕತೆ -ಎಚ್ಚರಿಕೆ..!

Next Post

1,00,000 ಉದ್ಯೋಗಿಗಳನ್ನ ಮನೆಗೆ ಕಳುಹಿಸಿದ ಟೆಕ್ ಕಂಪನಿಗಳು.. ಇನ್ನೂ 3 ವರ್ಷ ಇದೇ ಕತೆ -ಎಚ್ಚರಿಕೆ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.