Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಪೋಷಕರೇ ಎಚ್ಚರ! ಹೆತ್ತವರ ಲಾಲನೆ-ಪಾಲನೆ ಇಲ್ಲದಿದ್ರೆ ಮಕ್ಕಳು ಹೀಗೂ ಆಗ್ತಾರೆ.. ಕಣ್ಣೀರು ತರಿಸುತ್ತೆ ಈ ಸ್ಟೋರಿ..!

editor tv by editor tv
July 4, 2025
in ವಿದೇಶ
0
ಪೋಷಕರೇ ಎಚ್ಚರ! ಹೆತ್ತವರ ಲಾಲನೆ-ಪಾಲನೆ ಇಲ್ಲದಿದ್ರೆ ಮಕ್ಕಳು ಹೀಗೂ ಆಗ್ತಾರೆ.. ಕಣ್ಣೀರು ತರಿಸುತ್ತೆ ಈ ಸ್ಟೋರಿ..!
1.9k
VIEWS
Share on FacebookShare on TwitterShare on Whatsapp

ಹೆತ್ತವರ ಲಾಲನೆ-ಪೋಷಣೆ ಇಲ್ಲದಿದ್ರೆ ಮಕ್ಕಳು ಹಾದಿ ತಪ್ಪುತ್ತಾರೆ ಅಂತಾರೆ. ಆದ್ರೆ ಇಲ್ಲಿ ತಾಯಿ-ಹಾಗೂ ಸಹೋದರ ಡ್ರಗ್ಸ್​ ನಶೆಯಲ್ಲಿ ತೇಲಿದ್ರೆ ಚಿಕ್ಕ ಮಗ ನಾಯಿಗಳ ಜೊತೆಯೇ ಬೆಳೆದಿದ್ದಾನೆ. ಕೊನೆಗೆ ನಾಯಿಯಂತೆಯೇ ಬೊಗಳುವ ಮೂಲಕ ಮಾತನ್ನೇ ಮರೆತಿದ್ದಾನೆ.

ಮೊಗ್ಲಿ.. ಕಾಡುಮನುಷ್ಯ.. ಕಾಡಲ್ಲಿ ಪ್ರಾಣಿ-ಪಕ್ಷಿಗಳ ಜೊತೆ ಬೆಳೆದು ಅವುಗಳಂತೆ ಮಾತನಾಡುವ, ವರ್ತಿಸುವ ಕಾಲ್ಪನಿಕ ವ್ಯಕ್ತಿ.. ಇದನ್ನೇ ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಬಂದಿದ್ದು ಎಲ್ಲರ ಗಮನ ಸೆಳೆದಿದೆ. ಮಾತ್ರವಲ್ಲದೇ ಇಂತಹ ನೈಜ ಘಟನೆಗಳೂ ಬೆಳಕಿಗೆ ಬಂದಿವೆ. ಇದೇ ರೀತಿಯ ಹೃದಯ ವಿದ್ರಾವಕ ಘಟನೆಯೊಂದು ಜನರ ಕಣ್ಣಂಚನ್ನ ತೇವ ಮಾಡಿದೆ.

ತಾಯಿ ಹಾಗೂ ಸಹೋದರನಿಗೆ ಡ್ರಗ್ಸ್​ ನಶೆ

ಅಂದಾಗೆ ಈ ಕರುಣಾಜನಕ ಘಟನೆ ನಡೆದಿದ್ದು ದೂರದ ಥಾಯ್ಲೆಂಡ್​ನಲ್ಲಿ. ಆಧುನಿಕ ಕಾಲಘಟ್ಟ ಬಿಟ್ಟಾಕಿ ಕನಿಷ್ಟ ಪಕ್ಷ ಮಾನವನ ಸಾಮಾನ್ಯ ಪ್ರಪಂಚದ ಅರಿವೇ ಇಲ್ಲದೇ ನಾಯಿಗಳ ಜೊತೆಯೇ ಬೆಳೆದು ಮಾತನ್ನೇ ಬಾಲಕನೊಬ್ಬ ಮರೆತಿದ್ದಾನೆ. ಯಾರಾದ್ರೂ ಮಾತಾಡಿಸಿದ್ರೆ ಅವರ ಜೊತೆ ನಾಯಿಯಂತೆಯೇ ಬೊಗಳುತ್ತಾ ಮಾತನಾಡುವ ಬಾಲಕನೊಬ್ಬನನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.


ಬಾಲಕನ ತಾಯಿ ಹಾಗೂ ಆತನ ಅಣ್ಣ ಡ್ರಗ್ಸ್ ನಶೆಗೆ ದಾಸರಾಗಿದ್ದರು. ಇದರಿಂದ ಬಾಲಕನ ಲಾಲನೆ-ಪಾಲನೆಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದರು. ಸಮಾಜದಲ್ಲಿ ಆತನನ್ನು ಬೆರೆಯಲು ಬಿಡದೇ ಮನೆಯಲ್ಲಿದ್ದ 6 ನಾಯಿಗಳ ಜೊತೆ ಬಿಟ್ಟಿದ್ದರು. ಪರಿಣಾಮ ಬಾಲಕ ಮನುಷ್ಯನಂತೆ ಮಾತನಾಡುವುದನ್ನೇ ಕಲಿತಿಲ್ಲ. ನಾಯಿಗಳೊಂದಿಗೆ ಬೆಳೆಯುತ್ತಾ ಅವುಗಳಂತೆ ಬೊಗಳುತ್ತಿದ್ದಾನೆ. ಸ್ಥಳೀಯ ಶಾಲೆಯೊಂದರ ಪ್ರಾಂಶುಪಾಲರು ಮತ್ತು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಬಾಲಕನ ಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವತ್ತರಾದ ಅಧಿಕಾರಿಗಳು ಜೂನ್ 30 ರಂದು ಥಾಯ್ಲೆಂಡ್‍ನ ಉತ್ತರಾದಿತ್ ಪ್ರಾಂತ್ಯದ ಲ್ಯಾಪ್ಲೇ ಜಿಲ್ಲೆಯಲ್ಲಿದ್ದ ಬಾಲಕನನ್ನು ರಕ್ಷಿಸಿದ್ದಾರೆ. ರಕ್ಷಣೆ ವೇಳೆ ಆತ ಮಾತನಾಡದೇ ನಾಯಿಯಂತೆಯೇ ಬೊಗಳುತ್ತಿದ್ದ ಎಂದು ಪವಿನಾ ಹಾಂಗ್‌ಸಕುಲ್ ಫೌಂಡೇಶನ್ ಫಾರ್ ಚಿಲ್ಡ್ರನ್ & ವುಮೆನ್‌ನ ಅಧ್ಯಕ್ಷೆ ಪವಿನಾ ಹೇಳಿದ್ದಾರೆ.

ನಾಯಿಯಂತೆ ಬೊಗಳುವ ಬಾಲಕ!

  • ಬಾಲಕನ ತಾಯಿ 6 ನಾಯಿಗಳ ಜೊತೆ ಮಗನನ್ನು ಬಿಟ್ಟು ನಶೆಯಲ್ಲಿ ತೇಲಾಟ
  • ನೆರೆಹೊರೆಯವರು ತಮ್ಮ ಮಕ್ಕಳನ್ನೂ ಬಾಲಕನ ಜೊತೆ ಆಟವಾಡುವುದಕ್ಕೆ ತಡೆ
  • ಒಂಟಿ ಬಾಲಕ ಸಾಮಾಜಿಕವಾಗಿ ಬೆರೆಯದೇ ಮಾತನಾಡುವುದನ್ನೇ ಕಲಿಯಲಿಲ್ಲ
  • ನಾಯಿಗಳ ಜೊತೆಗಿದ್ದು ಅವುಗಳಂತೆ ವರ್ತಿಸಲು ಶುರುಮಾಡಿದ್ದ ಬಾಲಕ
  • ರಕ್ಷಣೆಯಾದ ಬಾಲಕನಿಗೆ ʻಬಾಯ್‌ ಎʼ ಎಂದು ಹೆಸರಿಟ್ಟಿರುವ ಅಧಿಕಾರಿಗಳು
  • ತಾಯಿ, ಸಹೋದರ ಇಬ್ಬರೂ ಮಾದಕ ದ್ರವ್ಯ ಸೇವಿಸುವುದು ಪರೀಕ್ಷೆಯಲ್ಲಿ ದೃಢ
  • ಶಿಕ್ಷಣಕ್ಕಾಗಿ ಸರ್ಕಾರ ನೆರವು ನೀಡಿದ್ರೂ ಮಗನನ್ನು ಶಾಲೆಗೆ ಸೇರಿಸದ ತಾಯಿ
  • 1 ದಿನ ಮಾತ್ರ ಶಾಲೆಗೆ ಹೋಗಿ ಮತ್ತೆಂದೂ ಶಾಲೆ ಕಡೆ ಮುಖ ಮಾಡದ ಬಾಲಕ

ಸದ್ಯ ಬಾಲಕನನ್ನು ಮಕ್ಕಳ ಆಶ್ರಯ ಶಿಬಿರದಲ್ಲಿ ಬಿಡಲಾಗಿದ್ದು ಅಲ್ಲಿಯೇ ಆತನನ್ನು ನೋಡಿಕೊಳ್ಳಲಾಗುತ್ತಿದೆ. ಅವನಿಗೆ ಮುಂದೆ ಉತ್ತಮ ಜೀವನ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ತಾಯಿ ಹಾಗೂ ಅಣ್ಣನ ನಶೆಯ ದಾಸ್ಯದಿಂದ ಚಿಕ್ಕ ಮಗ ನಾಗರಿಕ ಸಮಾಜವನ್ನೇ ಮರೆತಿದ್ದು ದುರಂತ.

Previous Post

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿ; 94 ಮಂದಿ ಮೃತ್ಯು

Next Post

ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?

Next Post
ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?

ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.