Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?

editor tv by editor tv
July 4, 2025
in ಕರಾವಳಿ
0
ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?
1.9k
VIEWS
Share on FacebookShare on TwitterShare on Whatsapp

ಮಕ್ಕಳು ಡ್ರಗ್ಸ್ ಅಡಿಕ್ಷನ್​ಗೆ ಒಳಗಾಗಿದ್ದಾರೆ ಎಂದು ಪೋಷಕರೇ ಎಲ್ಲಿಯಾದರೂ ಪೊಲೀಸರಿಗೆ ದೂರು ನೀಡುತ್ತಾರೆಯೇ? ಹೌದು ಎಂದರೆ ನೀವು ನಂಬಲೇಬೇಕು. ಮಂಗಳೂರಿನ ಸೆನ್ ಕ್ರೈಮ್ ಠಾಣೆಗೆ ಇಂಥದ್ದೊಂದು ದೂರು ಬಂದಿದೆ. ಇದರ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆಯನ್ನೂ ನಡೆಸಿದ್ದಾರೆ. ಆಮೇಲೇನಾಯ್ತು? ತಿಳಿಯಲು ಮುಂದೆ ಓದಿ.

ಮಂಗಳೂರು, ಜುಲೈ 4: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangalore) ನಡೆದಿದೆ. ಆದರೆ, ಇದರ ಪರಿಣಾಮ ಮಾತ್ರ ಒಳಿತೇ ಆಗಿದೆ. ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೇ ಪೊಲೀಸ್ ಬಲೆಗೆ ಬಿದ್ದಿದೆ. ಪೋಷಕರ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಸೆನ್ ಕ್ರೈಮ್ ಠಾಣೆ ಪೊಲೀಸರು ಡ್ರಗ್ಸ್ ಜಾಲವೊಂದನ್ನು ಬಯಲಿಗಳೆದಿದ್ದಾರೆ.

ಪೋಷಕರ ದೂರು ಆಧರಿಸಿ ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, 200ಕ್ಕೂ ಹೆಚ್ಚು ವಿದ್ಯಾರ್ಥಿ, ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತರು. ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಒಟ್ಟು 5.20 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೆಟ್ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಪ್ಯಾಕೆಟ್​​ಗೆ 1000 ರೂ.ನಂತೆ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಗಾಂಜಾ ಪೂರೈಕೆಯಾಗಿದ್ದು ಎಲ್ಲಿಂದ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಕ್ಕಳು ಮಾದಕವಸ್ತು ಜಾಲಕ್ಕೆ ಸಿಲುಕಿದ್ದರೆ ಮಾಹಿತಿ ನೀಡಿ: ಪೋಷಕರಿಗೆ ಪೊಲೀಸ್ ಆಯುಕ್ತರ ಮನವಿ

ಎರಡು ದಿನಗಳ ಹಿಂದೆ ಇಬ್ಬರು ಪೋಷಕರು ಬಂದು ತಮ್ಮ‌ ಮಕ್ಕಳು ಡ್ರಗ್ಸ್ ಅಡಿಕ್ಟ್ ಆಗಿರುವ ಬಗ್ಗೆ ಹೇಳಿಕೊಂಡಿದ್ದು, ದೂರು ನೀಡಿದ್ದರು. ದೂರಿನ‌ ಬಗ್ಗೆ ಕೂಲಂಕಷ ತನಿಖೆಗೆ ತಂಡ ರಚಿಸಿದ್ದೆವು. ಅದರಂತೆ, ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೂರೈಕೆ ಜಾಲದ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಮುಂದೆ ಅವರು ಡ್ರಗ್ಸ್ ಪೂರೈಕೆ ಮಾಡಲು ಆಗದು. ಒಬ್ಬರು ಪೋಷಕರು ಬಂದು ದೂರು ಕೊಟ್ಟಿದದರಿಂದ 200 ಜನರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದ್ದುದನ್ನು ತಡೆಯವುದು ಸಾಧ್ಯವಾಗಿದೆ. ಅದೇ ರೀತಿ ಹತ್ತು ಜನ ಬಂದು ದೂರು ಕೊಟ್ರೆ 2 ಸಾವಿರ ಜನರಿಗೆ ಗಾಂಜಾ ಪೂರೈಕೆ ಮಾಡದಂತೆ ಪೊಲೀಸರು ಕ್ರಮ ಕೈಗೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರು ಖಚಿತ ಮಾಹಿತಿ ಕೊಟ್ಟರೆ ಮಂಗಳೂರಿನಲ್ಲಿ ಎಲ್ಲಿಯೂ ಸಹ ಡ್ರಗ್ಸ್ ಸಿಗದಂತೆ ಮಾಡಬಹುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾರೇ ಡ್ರಗ್ಸ್ ಅಡಿಕ್ಟ್ ಆಗಿದದರ ಅವರನ್ನು ಸಂತ್ರಸ್ತರು ಎಂದು ಪರಿಗಣಿಸುತ್ತೇವೆ. ಅವರಿಗೆ ಪೂರೈಕೆ ಮಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ.

Previous Post

ಪೋಷಕರೇ ಎಚ್ಚರ! ಹೆತ್ತವರ ಲಾಲನೆ-ಪಾಲನೆ ಇಲ್ಲದಿದ್ರೆ ಮಕ್ಕಳು ಹೀಗೂ ಆಗ್ತಾರೆ.. ಕಣ್ಣೀರು ತರಿಸುತ್ತೆ ಈ ಸ್ಟೋರಿ..!

Next Post

ಸಿಟಿ ಗೋಲ್ಡ್: ಹಿಸ್ತಾರ ಶೋಕೇಸ್ ಪ್ರದರ್ಶನ ಪ್ರಯುಕ್ತ ಗ್ರಾಹಕರಿಗೆ, ಚಿನ್ನ ಮತ್ತು ವಜ್ರಾಭರಣ ಖರೀದಿಯಲ್ಲಿ ಬಾರಿ ರಿಯಾಯಿತಿ

Next Post
ಸಿಟಿ ಗೋಲ್ಡ್: ಹಿಸ್ತಾರ ಶೋಕೇಸ್ ಪ್ರದರ್ಶನ ಪ್ರಯುಕ್ತ ಗ್ರಾಹಕರಿಗೆ, ಚಿನ್ನ ಮತ್ತು ವಜ್ರಾಭರಣ ಖರೀದಿಯಲ್ಲಿ ಬಾರಿ ರಿಯಾಯಿತಿ

ಸಿಟಿ ಗೋಲ್ಡ್: ಹಿಸ್ತಾರ ಶೋಕೇಸ್ ಪ್ರದರ್ಶನ ಪ್ರಯುಕ್ತ ಗ್ರಾಹಕರಿಗೆ, ಚಿನ್ನ ಮತ್ತು ವಜ್ರಾಭರಣ ಖರೀದಿಯಲ್ಲಿ ಬಾರಿ ರಿಯಾಯಿತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.