Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

editor tv by editor tv
July 4, 2025
in ರಾಷ್ಟ್ರೀಯ
0
ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್
1.9k
VIEWS
Share on FacebookShare on TwitterShare on Whatsapp

ನವದೆಹಲಿ: ವಾಯುಮಾಲಿನ್ಯ ನಿಯಂತ್ರಣ ಉದ್ದೇಶದಿಂದ ದೆಹಲಿಯಲ್ಲಿ (Delhi) ಅವಧಿ ಮೀರಿದ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸುವ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದೆಹಲಿಯ ಬಿಜೆಪಿ ಸರ್ಕಾರ (BJP Government) ಯೂಟರ್ನ್ ಹೊಡೆದಿದೆ. ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧ ಆದೇಶವನ್ನು ವಾಪಸ್ ಪಡೆದಿದೆ.

ಸರ್ಕಾರ ಜನಾಕ್ರೋಶದ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿತ್ತು.

ಪತ್ರದಲ್ಲಿ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ (ANPR) ಕ್ಯಾಮೆರಾಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದೆ ಹಾಗೂ ಸ್ಪೀಕರ್ ಕಾರ್ಯನಿರ್ವಹಿಸದಿರುವಂತಹ ಮುಂತಾದ ಸಮಸ್ಯೆಗಳಿವೆ. ಇನ್ನೂ ನೆರೆಯ ರಾಜ್ಯಗಳ ಪೆಟ್ರೋಲ್ ಪಂಪ್‌ಗಳಲ್ಲಿ ಎಎನ್‌ಪಿಆರ್ ವ್ಯವಸ್ಥೆಯನ್ನು ಜಾರಿಗೆ ತಂದಿಲ್ಲ. ಹೀಗಾಗಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಗಳಿಂದ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕಲು ಪತ್ರ ಬರೆದಿತ್ತು. ಸರ್ಕಾರದ ಪತ್ರದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿದೆ.

ಸರ್ಕಾರದ ಬದಲಾದ ನಿರ್ಧಾರದಿಂದಾಗಿ 10 ವರ್ಷಕ್ಕಿಂತ ಹಳೆಯದಾದ (ಡೀಸೆಲ್) ಮತ್ತು 15 ವರ್ಷ ಹಳೆಯದಾದ (ಪೆಟ್ರೋಲ್) ವಾಹನಗಳಿಗೆ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಹಾಕಿಸಬಹುದು. ಪೆಟ್ರೋಲ್ ಪಂಪ್‌ಗಳು ಇನ್ನು ಮುಂದೆ ಹಳೆಯ ವಾಹನಗಳನ್ನು ಅವುಗಳ ವರ್ಷದ ಆಧಾರದ ಮೇಲೆ ಸೇವೆಯನ್ನು ನಿರಾಕರಿಸುವಂತಿಲ್ಲ. ಪಂಪ್‌ಗಳಲ್ಲಿರುವ ಕ್ಯಾಮೆರಾಗಳು ದಾಖಲೆಗಾಗಿ ಕಾರ್ಯನಿರ್ವಹಿಸಿದರೂ, ಈ ಹಿಂದೆ ಘೋಷಿಸಲಾಗಿದ್ದ ಇಂಧನ ನಿಷೇಧವನ್ನು ಜಾರಿಗೊಳಿಸುವಂತಿಲ್ಲ ಎಂದು ತಿಳಿಸಿದೆ.

ಈ ಕುರಿತು ಪರಿಸರ ಕಾರ್ಯಕರ್ತರು, ಸರ್ಕಾರವು ವಾಹನವನ್ನು ಅದರ ವರ್ಷಗಳ ಆಧಾರದ ಮೇಲೆ ಗುರುತಿಸುವುದಕ್ಕಿಂತ ಹೆಚ್ಚಾಗಿ ಎಲೆಕ್ಟ್ರಿಕ್‌ ವಾಹನಗಳನ್ನು ಉತ್ತೇಜಿಸುವುದು ಒಳ್ಳೆಯದು ಹಾಗೂ ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Previous Post

ಮಂಗಳೂರು,: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ : ಆರೋಪಿ ಸೆರೆ

Next Post

ಮಥುರಾ ಈದ್ಗಾ ಮಸೀದಿ ವಿವಾದಿತ ಪ್ರದೇಶ : ಷೋಷಣೆಗೆ ಕೋರ್ಟ್‌ ನಕಾರ

Next Post
ಮಥುರಾ ಈದ್ಗಾ ಮಸೀದಿ ವಿವಾದಿತ ಪ್ರದೇಶ : ಷೋಷಣೆಗೆ ಕೋರ್ಟ್‌ ನಕಾರ

ಮಥುರಾ ಈದ್ಗಾ ಮಸೀದಿ ವಿವಾದಿತ ಪ್ರದೇಶ : ಷೋಷಣೆಗೆ ಕೋರ್ಟ್‌ ನಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.