Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕರಾವಳಿ ಬೆಚ್ಚಿಬೀಳಿಸಿದ ಅಶ್ಲೀಲ ವಿಡಿಯೋ, ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ!

editor tv by editor tv
July 5, 2025
in ರಾಜ್ಯ
0
ಮಂಗಳೂರು | ಹಿಂದೂ ಮುಖಂಡನ ಮೊಬೈಲ್‍ನಲ್ಲಿ ಕರಾವಳಿ ರಾಜಕಾರಣಿಯ 50 ಅಶ್ಲೀಲ ವಿಡಿಯೋ!
1.9k
VIEWS
Share on FacebookShare on TwitterShare on Whatsapp

ಕರಾವಳಿಯಲ್ಲಿ ಹಿಂದೂ ಮುಖಂಡನೊಬ್ಬನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ಪ್ರಕರಣವು ತನಿಖಾ ಹಂತದಲ್ಲಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿಡಿಯೋಗಳ ಮೂಲ ಮತ್ತು ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಜು.5): ಕರಾವಳಿಯಲ್ಲಿ ಹಿಂದೂ ಮುಖಂಡನ ಅಶ್ಲೀಲ ವಿಡಿಯೋ ಕೇಸ್‌ ಬೆಚ್ಚಿ ಬೀಳಿಸಿದೆ. ಪ್ರಕರಣದ ವಿಚಾರಣೆಯ ವೇಳೆ ಹಿಂದೂ ಮುಖಂಡನೊಬ್ಬನ ಮೊಬೈಲ್‌ನಲ್ಲಿ ಈ ಅಶ್ಲೀಕ ವಿಡಿಯೋಗಳು ಪತ್ತೆಯಾಗಿದ್ದು, ಗಂಡು-ಹೆಣ್ಣಿನ ನಗ್ನ ದೃಶ್ಯಗಳು, ಲೈಂಗಿಕ ಸಂಪರ್ಕದ ವಿಡಿಯೋ ಕ್ಲಿಪ್‌ಗಳು ಪತ್ತೆಯಾಗಿದೆ.

ತನಿಖೆಗೆ ಇಳಿದ ಮೂಡಬಿದಿರೆ ಪೊಲೀಸರಿಗೇ ಈ ವಿಡಿಯೋ ಶಾಕ್ ನೀಡಿದೆ. ತನಿಖೆ ವೇಳೆ ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಡಾಟಾ Extract ವೇಳೆ ಮೂಡಬಿದಿರೆ ಪೊಲೀಸರು ವಿಡಿಯೋ ಕಂಡು ಅಚ್ಚರಿ ಪಟ್ಟಿದ್ದಾರೆ.

ಹಿಂದೂ ಮುಖಂಡ ಸಮಿತ್​ ರಾಜ್​ ಮೊಬೈಲ್‌ನಲ್ಲಿ ಈ ವಿಡಿಯೋ ಪತ್ತೆಯಾಗಿದ್ದು, ಹಿಂದೂ ಜಾಗರಣಾ ವೇದಿಕೆ ದ.ಕ ಜಿಲ್ಲಾ ಸಹಸಂಯೋಜಕರಾಗಿ ಸಮಿತ್ ರಾಜ್‌ ಗುರುತಿಸಿಕೊಂಡಿದ್ದಾರೆ. ಖಾಸಗಿ ಬಸ್ ಗೆ ಕಲ್ಲು ತೂರಿದ್ದ ಪ್ರಕರಣದಲ್ಲಿ ಸಮಿತ್ ರಾಜ್‌ನನ್ನ ಮೂಡಬಿದಿರೆ ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಗಾಗಿ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಈ ಹಂತದಲ್ಲಿ ಡೇಟಾ Extract ಮಾಡಿಸಲು ಕೋರ್ಟ್‌ ಹಾಗೂ ಮೇಲಾಧಿಕಾರಿಗಳ ಅನುಮತಿ ಕೋರಿದ್ದರು. ಅನುಮತಿ ಸಿಕ್ಕ ಬಳಿಕ ಸೆನ್ ಲ್ಯಾಬ್ ನಲ್ಲಿ ಡಾಟಾ Extract ಮಾಡಲಾಗಿತ್ತು. ಈ ವೇಳೆ 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಇರುವುದು ಪತ್ತೆಯಾಗಿದೆ.

ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಅರೆಸ್ಟ್‌
ರಾಜಕಾರಣಿಯೊಬ್ಬರ ವಿಡಿಯೋ ಪತ್ತೆ ಬಗ್ಗೆ ಗುಸುಗುಸು ಇದೆ. ಈ ಬಗ್ಗೆ ಮಂಗಳೂರು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅದರೊಂದಿಗೆ ಮೊಬೈಲ್ ತನಿಖೆ ವೇಳೆ ಸಮಿತ್‌ ರಾಜ್‌ ತಗುಲುಹಾಕಿಕೊಂಡಿದ್ದಾರೆ. 2024ರ ನ.11 ರಂದು ಬಸ್ ಗೆ ಕಲ್ಲು ತೂರಿದ ಕೇಸ್‌ನಲ್ಲಿ ಸಮಿತ್ ಬಂಧಿತನಾಗಿದ್ದ. ಘಟನೆ ನಡೆದು ಆರು ತಿಂಗಳ ಬಳಿಕ ಸಮಿತ್ ರಾಜ್ ಬಂಧನವಾಗಿದೆ.

ಓವರ್ ಟೇಕ್ ಭರದಲ್ಲಿ ಮಹಿಳೆಗೆ ಖಾಸಗಿ ಬಸ್ ಡಿಕ್ಕಿಯಾಗಿತ್ತು. ಆಕ್ರೋಶಿತ ವಿದ್ಯಾರ್ಥಿಗಳು ಬಸ್ ಗಾಜು ಪುಡಿಗೈದು ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಮೂಡಬಿದಿರೆ ತಾಲೂಕಿನ ತೋಡಾರ್ ಬಳಿ ಘಟನೆ ನಡೆದಿತ್ತು. ಬಸ್ ಗಾಜು ಒಡೆದು ವಿದ್ಯಾರ್ಥಿಗಳು ಹಾನಿ ಮಾಡಿದ್ದರೆ, ಈ ಕೃತ್ಯದಲ್ಲಿ ಸಮಿತ್‌ ರಾಜ್‌ ಕೂಡ ಭಾಗಿಯಾಗಿದ್ದ. ಬಸ್ ಮಾಲೀಕ ರಫೀಕ್ ಠಾಣೆಗೆ ದೂರು ನೀಡಿದ್ದರು.

ನೋಟಿಸ್‌ ನೀಡಲು ಸಿದ್ಧತೆ: ಹಿಂದೂ ಮುಖಂಡನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನೋಟಿಸ್‌ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. BNS 2023ರ 294(2)(a) ಸೆಕ್ಷನ್ ನಡಿ ಎಫ್ಐಆರ್ ದಾಖಲಾಗಿದೆ.

ವಿಡಿಯೋ ಯಾರದ್ದು? ಯಾರು ಚಿತ್ರೀಕರಿಸಿದ್ದು? ಎಲ್ಲಿ ಚಿತ್ರೀಕರಿಸಿದ್ದು ಎಂಬ ಬಗ್ಗೆ ವಿಚಾರಣೆ ನಡೆಯಲಿದೆ. ಎಲ್ಲಿಂದಲೋ ಡೌನ್ ಲೋಡ್ ಮಾಡಿಕೊಂಡಿದ್ದಾ..? ಸ್ವತಃ ಚಿತ್ರೀಕರಿಸಿದ್ದಾ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ. ವಿಡಿಯೋ ಬೇರೆಯವರಿಗೆ ಕಳುಹಿಸಿದ ಬಗ್ಗೆಯೂ ತನಿಖೆ ಆಗಲಿದೆ. ಸದ್ಯ ಕಲ್ಲು ತೂರಿದ ಕೇಸ್ ನಲ್ಲಿ ಸಮಿತ್‌ ರಾಜ್‌ಗೆ ಜಾಮೀನು ಸಿಕ್ಕಿದ್ದು ಮತ್ತೆ ನೋಟಿಸ್‌ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

Previous Post

ಅತ್ಯಾಚಾರ ವಂಚನೆ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ,ಬಿಜೆಪಿ ನಾಯಕನ ಪುತ್ರನ ಬಂಧನ

Next Post

ಮಂಗಳೂರಿಗೆ ಸಂಬಂಧ ಹೊಂದಿರುವ ಇವರು ದೇಶದ ಶ್ರೀಮಂತ ವೈದ್ಯ, ಭಾರತೀಯ ಮೂಲದ ಫೇಮಸ್‌ ರೇಡಿಯಾಲಜಿಸ್ಟ್

Next Post
ಮಂಗಳೂರಿಗೆ ಸಂಬಂಧ ಹೊಂದಿರುವ ಇವರು ದೇಶದ ಶ್ರೀಮಂತ ವೈದ್ಯ, ಭಾರತೀಯ ಮೂಲದ ಫೇಮಸ್‌ ರೇಡಿಯಾಲಜಿಸ್ಟ್

ಮಂಗಳೂರಿಗೆ ಸಂಬಂಧ ಹೊಂದಿರುವ ಇವರು ದೇಶದ ಶ್ರೀಮಂತ ವೈದ್ಯ, ಭಾರತೀಯ ಮೂಲದ ಫೇಮಸ್‌ ರೇಡಿಯಾಲಜಿಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.