Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಏರ್ ಇಂಡಿಯಾ ವಿಮಾನದ ಇಂಧನ ಸ್ವಿಚ್ ಕಟ್ ಆಫ್ ಮಾಡಿದ್ದು ಇವರೇನಾ? ಸ್ಫೋಟಕ ಸತ್ಯ ರಿವೀಲ್​!

editor tv by editor tv
July 18, 2025
in ರಾಷ್ಟ್ರೀಯ
0
ಏರ್ ಇಂಡಿಯಾ ವಿಮಾನದ ಇಂಧನ ಸ್ವಿಚ್ ಕಟ್ ಆಫ್ ಮಾಡಿದ್ದು ಇವರೇನಾ? ಸ್ಫೋಟಕ ಸತ್ಯ ರಿವೀಲ್​!
1.9k
VIEWS
Share on FacebookShare on TwitterShare on Whatsapp

ಏರ್ ಇಂಡಿಯಾ ವಿಮಾನ ಪತನಕ್ಕೆ ಇಂಜಿನ್‌ಗೆ ಇಂಧನ ಪೂರೈಸುವ ಸ್ವಿಚ್​ಗಳನ್ನು ಕಟ್ ಆಫ್ ಮಾಡಿದ್ದೇ ಕಾರಣ ಅನ್ನೋದು ಏರ್ ಕ್ರಾಫ್ಟ್ ಆಕ್ಸಿಡೆಂಟ್ ಇನ್ ವೆಸ್ಟಿಗೇಷನ್ ಬ್ಯೂರೋ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಈಗ ಈ ಪ್ರಾಥಮಿಕ ವರದಿಯ ಮತ್ತಷ್ಟು ಅಂಶಗಳು ಅಮೆರಿಕಾದ ವಾಲ್ ಸ್ಟ್ರೀಟ್ ಜರ್ನಲ್​ನಲ್ಲಿ ಪ್ರಕಟವಾಗಿವೆ.

ವಾಲ್ ಸ್ಟ್ರೀಲ್ ಜರ್ನಲ್ ವರದಿಯ ಪ್ರಕಾರ, ವಿಮಾನಕ್ಕೆ ಇಂಧನ ಪೂರೈಸುವ ಸ್ವಿಚ್ ಗಳನ್ನು ಕಟ್ ಆಫ್ ಮಾಡಿದ್ದು ಕ್ಯಾಪ್ಟನ್ ಸುಮಿತ್ ಸಬರವಾಲ್. ಇಬ್ಬರು ಪೈಲಟ್​ಗಳ ಪೈಕಿ, ಇಂಧನ ಪೂರೈಸುವ ಸ್ವಿಚ್ ಅನ್ನು ಕಟ್ ಆಫ್ ಮಾಡಿದ್ದು ಯಾರು ಎಂಬುದೇ ಚರ್ಚೆಯಾಗುತ್ತಿತ್ತು. ಈಗ ವಾಲ್ ಸ್ಟ್ರೀಟ್ ಜರ್ನಲ್ ವರದಿ ಪ್ರಕಾರ, ಇಂಧನ ಪೂರೈಸುವ ಸ್ವಿಚ್ ಕಟ್ ಆಫ್ ಮಾಡಿದ್ದೇ ಸುಮಿತ್ ಸಬರವಾಲ್ ಎಂದು ಹೇಳಲಾಗುತ್ತಿದೆ.

ವಿಮಾನದ ಫಸ್ಟ್ ಪ್ಲೈಯಿಂಗ್ ಆಫೀಸರ್ ಕ್ಲೈವ್ ಕುಂದರ್, ನೀವು ಏಕೆ ವಿಮಾನದ ಇಂಜಿನ್‌ಗೆ ಇಂಧನ ಪೂರೈಸುವ ಸ್ವಿಚ್​ಗಳನ್ನು ಕಟ್ ಆಫ್ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆಗ, ಫಸ್ಟ್ ಫ್ಲೈಯಿಂಗ್ ಆಫೀಸರ್ ಕ್ಲೈವ್ ಕುಂದರ್, ಗಾಬರಿಯಾಗಿದ್ದರು. ಆದ್ರೆ, ವಿಮಾನದ ಕ್ಯಾಪ್ಟನ್ ಸುಮೀತ್ ಸಬರವಾಲ್, ಶಾಂತವಾಗಿದ್ದರು ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ವಿಮಾನ ಟೇಕಾಫ್ ಆದ ತಕ್ಷಣವೇ ಇಂಜಿನ್​ಗೆ ಇಂಧನ ಪೂರೈಸುವ ಸ್ವಿಚ್​ಗಳನ್ನು ಕಟ್ ಆಫ್ ಮಾಡಲಾಗಿತ್ತು. ವಿಮಾನದ ಟೇಕಾಫ್ ಮತ್ತು ಪತನದ ಮಧ್ಯೆ ಬರೀ 32 ಸೆಕೆಂಡ್ ಅಂತರ ಮಾತ್ರ ಇದೆ.

ಪ್ರಾಥಮಿಕ ವರದಿಯ ಪ್ರಕಾರ, ವಿಮಾನದ ಕ್ಯಾಪ್ಟನ್ ಸುಮಿತ್ ಸಬರವಾಲ್ ಅವರೇ, ಇಂಧನ ಸ್ವಿಚ್ ಗಳನ್ನು ರನ್​ನಿಂದ ಕಟ್ ಆಫ್ ಸ್ಥಿತಿಗೆ ತೆಗೆದುಕೊಂಡು ಹೋಗಿದ್ದರು ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ತನಿಖೆಯ ವಿಷಯದ ಬಗ್ಗೆ ಗೊತ್ತಿರುವವರಿಂದ ಮಾಹಿತಿ ಸಂಗ್ರಹಿಸಿ ಈ ವರದಿ ಮಾಡಿರುವುದಾಗಿ ವಾಲ್ ಸ್ಟ್ರೀಟ್ ಜರ್ನಲ್ ಹೇಳಿದೆ. ಆದ್ರೆ, ವಿಮಾನದ ಇಂಧನ ಸ್ವಿಚ್​ಗಳನ್ನು ಕಟ್ ಆಫ್ ಮಾಡಿದ್ದು, ಆಕಸ್ಮಿಕವೋ ಅಥವಾ ಉದ್ದೇಶ ಪೂರ್ವಕವೋ ಎಂಬ ಬಗ್ಗೆ ಪ್ರಾಥಮಿಕ ವರದಿಯಲ್ಲಿ ಏನ್ನನ್ನೂ ಹೇಳಿಲ್ಲ ಎಂದು ವಾಲ್ ಸ್ಟ್ರೀಟ್ ಜರ್ನಲ್ ಹೇಳಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಗೆ ಭಾರತದ ಪೈಲಟ್ ಅಸೋಸಿಯೇಷನ್ ತೀವ್ರವಾಗಿ ಕಿಡಿಕಾರಿದೆ. ಕ್ಯಾಪ್ಟನ್ ಸುಮಿತ್ ಸಬರವಾಲ್ ಅವರನ್ನ ವಿಮಾನ ಪತನಕ್ಕೆ ಹೊಣೆ ಮಾಡಿದ್ದು ಸರಿಯಲ್ಲ ಎಂದಿದೆ. ತನಿಖೆಯ ಪ್ರಾಥಮಿಕ ವರದಿಯ ಆಧಾರದ ಮೇಲೆ ಪೈಲಟ್​ಗಳನ್ನು ವಿಮಾನ ಪತನಕ್ಕೆ ಹೊಣೆ ಮಾಡಲಾಗುತ್ತಿದೆ. ಇದು ಸರಿಯಲ್ಲ. ವಾಲ್ ಸ್ಟ್ರೀಟ್ ಜರ್ನಲ್ ವಿರುದ್ಧ ಕೇಸ್ ಹಾಕುತ್ತೇವೆ. ವಾಲ್ ಸ್ಟ್ರೀಟ್ ಜರ್ನಲ್​ಗೆ ಲೀಗಲ್ ನೋಟೀಸ್ ನೀಡುತ್ತೇವೆ ಎಂದು ಭಾರತದ ಪೈಲಟ್ ಅಸೋಸಿಯೇಷನ್ ಹೇಳಿದೆ. ಇನ್ನೂ ಭಾರತ ಸರ್ಕಾರವು ಕೂಡ ವಾಲ್ ಸ್ಟ್ರೀಟ್ ಜರ್ನಲ್ ವರದಿಯನ್ನು ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದ ವರದಿ ಎಂದು ಹೇಳಿದೆ.

https://chat.whatsapp.com/LdH8PReZsDKBwgM9X5XMzp?mode=r_t

Previous Post

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ ಅರೆಸ್ಟ್

Next Post

ಸಾಂಗ್ಲಿಯ `ಇಸ್ಲಾಮ್‌ಪುರ’ ಈಗ `ಈಶ್ವರಪುರ’ – ಮರುನಾಮಕರಣಕ್ಕೆ `ಮಹಾ’ ಸರ್ಕಾರ ನಿರ್ಧಾರ

Next Post
ಸಾಂಗ್ಲಿಯ `ಇಸ್ಲಾಮ್‌ಪುರ’ ಈಗ `ಈಶ್ವರಪುರ’ – ಮರುನಾಮಕರಣಕ್ಕೆ `ಮಹಾ’ ಸರ್ಕಾರ ನಿರ್ಧಾರ

ಸಾಂಗ್ಲಿಯ `ಇಸ್ಲಾಮ್‌ಪುರ’ ಈಗ `ಈಶ್ವರಪುರ’ – ಮರುನಾಮಕರಣಕ್ಕೆ `ಮಹಾ’ ಸರ್ಕಾರ ನಿರ್ಧಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.