Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ, ತಂದೆ-ಮಗನ ಕತ್ತು ಸೀಳಿ ಹತ್ಯೆ

editor tv by editor tv
July 23, 2025
in ರಾಜ್ಯ
0
ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ, ತಂದೆ-ಮಗನ ಕತ್ತು ಸೀಳಿ ಹತ್ಯೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ತಂದೆ-ಮಗನನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಲು ತೆರಳಿದ್ದ ತಂದೆ, ಮಗನನ್ನು ಅಪಹರಿಸಿ ಬಳಿಕ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆಯಾದ ತಂದೆ ಮಗ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

ಬೆಂಗಳೂರು, (ಜುಲೈ 23): ಬೆಂಗಳೂರು (Bengaluru) ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ (Andra Pradesh) ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಇಂದು (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ ಆಗಿದ್ದು, ರಿಯಲ್ ಎಸ್ಟೇಟ್ ಸಂಬಂದಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದಾಗ ಇಬ್ಬರನ್ನೂ ಅಪಹರಿಸಿ ಕೊಲೆ ಬರ್ಬರವಾಗಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ ಪ್ರಶಾಂತರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಕೊಲೆಯಾದ ತಂದೆ ಮಕ್ಕಳು ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು.

ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಇಬ್ಬರೂ ಬೆಂಗಳೂರಿನ ಕಾಡುಗುಡಿ ಮೂಲದ ಉದ್ಯಮಿಗಳು ಆಗಿದ್ದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಆಪ್ತ ಮೂಲಗಳಲ್ಲಿ ಇವರು ಗುರುತಿಸಿಕೊಂಡಿದ್ದರು. ಕಾಡುಗೋಡಿಯ ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಇನ್ನು ಪುತ್ರ ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದರು.

ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಇಬ್ಬರೂ ಮಾರ್ವಲ್ ಬಿಲ್ಡರ್ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಆಂಧ್ರ ಮೂಲದ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಅಪ್ಪ- ಮಗನ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು. ನಿನ್ನೆ (ಜುಲೈ 22) ವಿಮಾನದ ಮೂಲಕ ಅಪ್ಪ-ಮಗ ಕೋರ್ಟ್ ಕೇಸ್ ಗೆ ತೆರಳಿದ್ದು, ಇಂದು ಬೆಳ್ಳಗ್ಗೆಯಿಂದ ಮದ್ಯಾಹ್ನ 12ಗಂಟೆವರೆಗೂ ಅಪ್ಪ-ಮಗ ಇಬ್ಬರೂ ಕೋರ್ಟ್ ಬಳಿಯೇ ಇದ್ದರು. ಆದರೆ, 12 ಗಂಟೆ ಸುಮಾರಿಗೆ ಕೋರ್ಟ್ ಬಳಿಯೇ ತಂದೆ-ಮಗ ಇಬ್ಬರನ್ನೂ ಮಾತುಕತೆಗೆ ಕರೆದ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ರಾಜಿಯಾಗೋಣವೆಂದು ಮಾತನಾಡುತ್ತಲೇ, ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕೂರಿಸಿಕೊಂಡ ಕಿಡ್ನ್ಯಾಪ್ ಮಾಡಿದ್ದಾರೆ. ಇದಾದ ಬಳಿಕ 12.20ಕ್ಕೆ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಹೆದ್ದಾರಿಯಲ್ಲೇ ಬೀಸಾಡಿ ಹೋಗಿದ್ದಾರೆ.

Previous Post

‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ‘ಬ್ಲಾಕ್’ ಮಧ್ಯಂತರ ಆದೇಶ ತೆರವು

Next Post

ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ

Next Post

ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.