Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ವಿಚಾರಣೆ!

editor tv by editor tv
July 26, 2025
in ರಾಜ್ಯ
0
ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ವಿಚಾರಣೆ!
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅನಾಮಿಕ ವ್ಯಕ್ತಿಯ ವಿಚಾರಣೆ ಇಂದು ಎಸ್‌ಐಟಿ ಅಧಿಕಾರಿಗಳಿಂದ ನಡೆಸಲಾಗಿದೆ. ಶವಗಳನ್ನು ಹೂತಿಟ್ಟ ಸ್ಥಳಗಳನ್ನು ಬಹಿರಂಗಪಡಿಸಲು ದೂರುದಾರ ಸಿದ್ಧ ಎಂದು ಹೇಳಿದ್ದಾರೆ. ಲೈಂಗಿಕ ದೌರ್ಜನ್ಯದ ಬಗ್ಗೆಯೂ ಎಸ್‌ಐಟಿ ಪ್ರಶ್ನೆ ಮಾಡಲಿದೆ.

ಮಂಗಳೂರು/ಉಡುಪಿ (ಜು.26): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ಎಸ್‌ಐಟಿ ವಿಚಾರಣೆ  ತೀವ್ರಗೊಂಡಿದೆ. ಅನಾಮಿಕ ವ್ಯಕ್ತಿಯ (anonymous complainant) ಮುಸುಕು ತೆರವುಗೊಳಿಸಿ ಇಂದು ವಿಚಾರೆ ನಡೆಸಲಾಗಿದೆ. ಅನಾಮಿಕ ವ್ಯಕ್ತಿಯ ಜೊತೆ ಬಂದಿರುವ ಇಬ್ಬರು ವಕೀಲರು ಕೂಡ ಆಗಮಿಸಿದ್ದಾರೆ. ಓರ್ವ ಪುರುಷ ಹಾಗೂ ಮಹಿಳಾ ವಕೀಲೆ ಜೊತೆ ದೂರುದಾರ ವಿಚಾರಣೆಗೆ ಆಗಮಿಸಿದ್ದರು. ವಕೀಲರನ್ನು ಪ್ರತ್ಯೇಕವಾಗಿ ಕುಳ್ಳಿರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಕೋರ್ಟ್ ಮುಂದೆ ದೂರುದಾರ 164 ಹೇಳಿಕೆ ನೀಡಿದ್ದಾರೆ.

ಈಗ ಮೊದಲ ಬಾರಿಗೆ ಎಸ್‌ಐಟಿ ಪೊಲೀಸರ ಮುಂದೆ ಮಾಹಿತಿ ಬಹಿರಂಗ ಮಾಡಿದ್ದಾರೆ. ಎಲ್ಲೆಲ್ಲಿ ಶವ ಹೂತಿಟ್ಟಿದ್ದೇನೆ ಎನ್ನುವುದನ್ನು ಬಹಿರಂಗಪಡಿಸಲು ತಾನು ಸಿದ್ದ ಎಂದು ಹೇಳಿದ್ದಾನೆ. ಹೂತಿಟ್ಟ ಶವಗಳ ಮಹಜರಿಗೂ ಮುನ್ನ ಮಹತ್ವದ ತನಿಖೆ ನಡೆಯಲಿದೆ.

ಅನಾಮಿಕನ ಇತಿಹಾಸ ತಿಳಿಯಲು ಮುಂದಾದ ಎಸ್‌ಐಟಿ

ವಿಚಾರಣೆಯ ವೇಳೆ ಎಸ್ಐಟಿ ಅನಾಮಿಕನ ಇತಿಹಾಸ ತಿಳಿಯಲು ಕೂಡ ಮುಂದಾಗಿದೆ. ಅದರೊಂದಿಗೆ ಶವಗಳ ಮೇಲಿನ ಲೈಂಗಿಕ ಆಕ್ರಮಣದ ಬಗ್ಗೆ ಎಸ್ಐಟಿ ಪ್ರಶ್ನೆ ಮಾಡಲಿದೆ.

ಅನಾಮಿಕನಿಗೆ ಕೇಳಿರುವ ಪ್ರಶ್ನೆಗಳು: ಹೂತ ಶವಗಳು ಅನುಮಾನಸ್ಪದವಾಗಿಯೇ ಕಂಡಿದ್ದು ಯಾಕೆ? ಪತ್ತೆಯಾದ ಮೃತದೇಹಗಳು ಯಾವ ಸ್ಥಿತಿಯಲ್ಲಿತ್ತು? ಯಾವುದೇ ಪೊಲೀಸ್ ಪ್ರಕ್ರಿಯೆ ಮಾಡದೆ ಹೆಣ ಹೂಳಲಾಗಿತ್ತಾ? ಲೈಂಗಿಕ ಅಕ್ರಮಣವಾಗಿರೋದು ಸ್ಪಷ್ಟವಾಗಿ ಕಾಣಿಸುತ್ತಿತ್ತಾ? ನೀವು ಅವುಗಳ ಮೇಲೆ ಲೈಂಗಿಕ ಆಕ್ರಮಣ ನಡೆದಿದೆ ಎಂದು ಹೇಗೆ ಹೇಳುತ್ತೀರಿ? ಲೈಂಗಿಕ ಆಕ್ರಮಣ ಎಂದು ಹೇಳಲು ಯಾವ ಗುರುತುಗಳನ್ನು ಮೃತದೇಹದ ಮೇಲೆ ಗುರುತಿಸಿದ್ದೀರಿ? ಅನುಮಾನಾಸ್ಪದ ಶವಗಳ ಬಗ್ಗೆ ಪೊಲೀಸರಿಗೆ ಯಾಕೆ ಮಾಹಿತಿ ನೀಡಲಿಲ್ಲ? ಪೊಲೀಸರಿಗೆ ಮಾಹಿತಿ ಇದ್ದೂ ಸುಮ್ಮನಿದ್ರಾ? ಈ ರೀತಿ ಶವ ಹೂತು ಹಾಕಲು ಸೂಚನೆ ನೀಡಿದ್ದು ಯಾರು? ಎನ್ನುವ ಪ್ರಶ್ನೆಗಳನ್ನು ಕೇಳಲಿದೆ.

2010ರ ಘಟನೆಯ ಬಗ್ಗೆ ಪ್ರಶ್ನೆ: ಅದರೊಂದಿಗೆ ಧರ್ಮಸ್ಥಳ ಶವ ಹೂತ ಕೇಸ್ ನಲ್ಲಿ ದೂರುದಾರನಿಗೆ ಎಸ್ಐಟಿಯಿಂದ 2010ರ ಘಟನೆ ಬಗ್ಗೆ ಪ್ರಶ್ನೆ ಮಾಡಲಿದೆ. ದೂರಿನಲ್ಲಿ 2010ರ ಘಟನೆಯನ್ನೂ ಅನಾಮುಕ ಉಲ್ಲೇಖ ಮಾಡಿದ್ದ. ಶಾಲಾ ಸಮವಸ್ತ್ರದ ಹುಡುಗಿಯ ಮೇಲೆ ಲೈಂಗಿಕ ಆಕ್ರಮಣದ ಉಲ್ಲೇಖ ಮಾಡಿದ್ದ. ಇದೇ ಘಟನೆ ಬಗ್ಗೆ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಟೀಮ್‌ ಮುಂದಿಡಲಿದೆ.

ಆ ದಿನ ನಿಮಗೆ ಆ ಸ್ಥಳಕ್ಕೆ ಹೋಗುವ ಸೂಚನೆ ಯಾರಿಂದ ದೊರೆಯಿತು? ಆ ಮೇಲ್ವಿಚಾರಕರ ಹೆಸರು ಏನು? ಅವರು ಈಗ ಎಲ್ಲಿದ್ದಾರೆ, ಈ ಬಗ್ಗೆ ಮಾಹಿತಿ ಇದ್ಯಾ? ಆ ಹುಡುಗಿಯನ್ನು ನೀವು ಮೊದಲ ಬಾರಿ ಎಲ್ಲಿ ನೋಡಿದ್ದು? ದೇಹದ ಸ್ಥಿತಿ ಹೇಗಿತ್ತು? ಅವಳಲ್ಲಿ ಏನೇನು ಗಾಯದ ಗುರುತುಗಳು ಇತ್ಯಾದಿ ನೀವು ಗಮನಿಸಿದ್ದೀರಾ? ಆ ವೇಳೆ ಬೇರೆ ಯಾರಾದರೂ ಆ ಸ್ಥಳದಲ್ಲಿ ಇದ್ದರಾ? ಅವಳ ಶಾಲಾ ಬ್ಯಾಗ್ ಒಳಗೊಂಡಿದ್ದ ವಸ್ತುಗಳು ಏನೆಂದು ನೀವು ಗಮನಿಸಿದ್ದೀರಾ? ಬ್ಯಾಗಿನಲ್ಲಿ ಶಾಲಾ ಐಡಿ ಅಥವಾ ಹೆಸರು ಇತ್ತೇ? ಹುಡುಗಿಯನ್ನು ಹೂತ ಸ್ಥಳ ಯಾವ ರೀತಿಯ ಭೂಮಿ ಅಂದರೆ ಅರಣ್ಯವೇ ಅಥವಾ ಸಾಮಾನ್ಯ ಪ್ರದೇಶವೇ? ಮೃತದೇಹ ಹೂತ ನಂತರ ಈ ಘಟನೆ ಬಗ್ಗೆ ನೀವು ಯಾವುದೇ ವ್ಯಕ್ತಿಗೆ ಮಾಹಿತಿ ನೀಡಿದ್ದೀರಾ? ಈ ಬಗ್ಗೆ FIR ಅಥವಾ ಪೊಲೀಸ್ ದೂರು ದಾಖಲಾದ ಬಗ್ಗೆ ಮಾಹಿತಿ ಇದ್ಯಾ? ಈ ಘಟನೆ ಯಾವ ತಿಂಗಳು, ದಿನದ ಯಾವ ಸಮಯ? ನಡೆದಿತ್ತು ಎನ್ನುವ ಪ್ರಶ್ನೆಗಳನ್ನು ಕೇಳಲಿದೆ.

Previous Post

ಆಟಿಕೆ ಗನ್ ತೋರಿಸಿ.. ಜಸ್ಟ್​ 18 ಸೆಕೆಂಡ್​ನಲ್ಲೇ ₹18 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್

Next Post

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ಸತತ 5 ಗಂಟೆಯಿಂದ ಮುಸುಕುಧಾರಿಯ ವಿಚಾರಣೆ

Next Post
ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ವಿಚಾರಣೆ!

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ಸತತ 5 ಗಂಟೆಯಿಂದ ಮುಸುಕುಧಾರಿಯ ವಿಚಾರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.