Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮೂಡಿಗೆರೆಯಲ್ಲಿ ಭಗವಧ್ವಜಕ್ಕೆ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಗುದ್ದಲಿ ಪೂಜೆ

editor tv by editor tv
July 29, 2025
in ರಾಜ್ಯ
0
ಮೂಡಿಗೆರೆಯಲ್ಲಿ ಭಗವಧ್ವಜಕ್ಕೆ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಗುದ್ದಲಿ ಪೂಜೆ
1.9k
VIEWS
Share on FacebookShare on TwitterShare on Whatsapp

ಮೂಡಿಗೆರೆಯಲ್ಲಿ ನಡೆಯಲಿರುವ ಹಿಂದೂ ಸಂಗಮ ಮತ್ತು ಭಗವಧ್ವಜ ಕಟ್ಟೆಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಭಾಗವಹಿಸುವುದು ಅಚ್ಚರಿ ಮೂಡಿಸಿದೆ. ಹಿಂದೂ ಭಗವಧ್ವಜಗಳ ತೆರವು ವಿವಾದದ ಹಿನ್ನೆಲೆಯಲ್ಲಿ ಈ ಭಾಗವಹಿಸುವಿಕೆ ಕುತೂಹಲ ಕೆರಳಿಸಿದೆ.

ಬೆಂಗಳೂರು (ಜು.29): ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಭಗವಧ್ವಜವನ್ನು ಎರಡ್ಮೂರು ಕಡೆಗಳಲ್ಲಿ ತೆರವು ಮಾಡಿದ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಕರೆದಿದ್ದೂ ಉಂಟು. ಆದರೆ, ಇದೀಗ ಮೂಡಿಗೆರೆಯಲ್ಲಿ ನಡೆಯುತ್ತಿರುವ ಹಿಂದು ಸಂಗಮ ಮಹಾರ್ಯಾಲಿ ಮತ್ತು ನೂತನ ಭಗವಧ್ವಜ ಕಟ್ಟೆ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅತಿಥಿಯಾಗಿದ್ದಾರೆ.


ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹರಿದಾಡುತ್ತಿದೆ. ಇದರಲ್ಲಿ ಮೂಡಿಗೆರೆ ಜನತೆ ನಯನ ಮೋಟಮ್ಮ ಹಾದಿಯಾಗಿ ಚಿಕ್ಕಮಗಳೂರಿನ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಹಾಗೂ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಹಿಸಲಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರದ ಶಾಸಕಿ ನಯನ ಮೋಟಮ್ಮ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಅನೇಕರಿಗೆ ಆಶ್ಚರ್ಯಕರ ವಿಚಾರವಾಗಿದೆ.

ನಯನ ಮೋಟಮ್ಮ ಭಾಗವಹಿಸಿದರೆ ಆಶ್ವರ್ಯವೇಕೆ?


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಭಗವದ್ವಜಗಳ ವಿವಾದ ಮುನ್ನೆಲೆಗೆ ಬಂದಿದೆ. ಜಿಲ್ಲೆಯಲ್ಲಿ ಭಗವದ್ವಜ ತೆರವು ಮಾಡಿದ ಘಟನೆ ನಡೆದಿತ್ತು. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೊನೆಗೆ ಅಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಭಗವಧ್ವಜ ಕಟ್ಟೆಯೇ ಇಲ್ಲದಂತೆ ಮಾಡಲಾಯಿತು. ಇದಾದ ನಂತರ ಕಳೆದ ವರ್ಷದಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೃಹತ್ ಭಗವಧ್ವಜವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ, ಈ ಬಗ್ಗೆ ಅಲ್ಲಿನ ಕೆಲವರಿಂದ ವಿರೋಧ ವ್ಯಕ್ತವಾಯಿತು.

ಸರ್ಕಾರದ ಜಾಗದಲ್ಲಿ ದೊಡ್ಡ ಧ್ವಜಸ್ಥಂಬವನ್ನು ನಿರ್ಮಾಣ ಮಾಡಿ ಅಲ್ಲಿ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಹನುಮಾನ್ ಧ್ವಜ ಕೆಳಗಿಳಿಸಲು ಸೂಚನೆ ನೀಡಿತು. ಇದಕ್ಕೆ ಜನರು ಒಪ್ಪದಿದ್ದಾಗ ಅಲ್ಲಿಗೆ ಪೊಲೀಸ್ ಪಡೆಯನ್ನು ಕಳಿಸಿ ಹನುಮಧ್ವಜ ಕೆಳಗಿಳಿಸಲು ಮುಂದಾಯಿತು. ಆಗ ಸ್ಥಳೀಯ ಗ್ರಾಮಸ್ಥರು ಹಾಗೂ ಜಿಲ್ಲೆಯ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ದೌಡಾಯಿಸಿ ಬಂದು ಪ್ರತಿಭಟನೆ ಹಮ್ಮಿಕೊಂಡರು. ಸರ್ಕಾರದ ಯಾವುದೇ ವ್ಯಕ್ತಿ ಹನುಮ ಧ್ವಜ ಕೆಳಗಿಳಿಸಲು ಸಾಧ್ಯವಾಗದಂತೆ ಮಹಿಳೆಯರ ಹಾದಿಯಾಗಿ ಸಾವಿರಾರು ಜನರು ಧ್ವಜಸ್ತಂಭವನ್ನು ಸುತ್ತುವರಿದು ನಿಂತು ಪ್ರತಿಭಟಿಸಿದರು.

ಸರ್ಕಾರ ಮಾತ್ರ ಮೊಂಡು ಹಠಕ್ಕೆ ಬಿದ್ದಂತೆ ಕಾಣಿಸುತ್ತಿತ್ತು. ಹನುಮಾನ್ ಧ್ವಜವನ್ನು ತೆರವು ಮಾಡಲೇಬೇಕೆಂದು ಗ್ರಾಮ ಪಂಚಾಯಿತಿ ಆದೇಶಗಳನ್ನೆಲ್ಲಾ ರದ್ದುಗೊಳಿಸಿ, ನೇರವಾಗಿ ಜಿಲ್ಲಾಡಳಿತವೇ ಈ ತೆರವು ಕಾರ್ಯದಲ್ಲಿ ಭಾಗವಹಿಸುವಂತೆ ಮಾಡಿತು. ಅಲ್ಲಿ ಪ್ರತಿಭಟನೆ ಹತ್ತಿಕ್ಕಲು ಎಷ್ಟು ಬೇಕೋ ಅಷ್ಟು ಹೆಚ್ಚುವರಿ ಪೊಲೀಸ್ ಪಡೆಯನ್ನು ಕಳಿಸಲಾಯಿತು. ಅಲ್ಲಿ ನೆರೆದಿದದ ಜನರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಕೊನೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹನುಮಧ್ವಜ ತೆರವುಗೊಳಿಸಿ ಅಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಯಿತು.





























Previous Post

BREAKING : ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಆರಂಭ.!

Next Post

ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಟೆಕ್ಕಿಗಳು ಬಸ್‌ ಸಹಿತ ಅರೆಸ್ಟ್

Next Post
ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಟೆಕ್ಕಿಗಳು ಬಸ್‌ ಸಹಿತ ಅರೆಸ್ಟ್

ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಟೆಕ್ಕಿಗಳು ಬಸ್‌ ಸಹಿತ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.