Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳ ಬುರುಡೆ ರಹಸ್ಯ ತಿಳಿಯಲು SIT ಒಂದು ದಿನಕ್ಕೆ ಎಷ್ಟು ಲಕ್ಷ ಖರ್ಚು ಮಾಡ್ತಿದೆ ಗೊತ್ತಾ..?

editor tv by editor tv
August 4, 2025
in ರಾಜ್ಯ
0
ಧರ್ಮಸ್ಥಳ ಬುರುಡೆ ರಹಸ್ಯ ತಿಳಿಯಲು SIT ಒಂದು ದಿನಕ್ಕೆ ಎಷ್ಟು ಲಕ್ಷ ಖರ್ಚು ಮಾಡ್ತಿದೆ ಗೊತ್ತಾ..?
1.9k
VIEWS
Share on FacebookShare on TwitterShare on Whatsapp

ಐದು ದಿನಗಳಿಂದ ನಡೆದ ಈ ಕಾರ್ಯಾಚರಣೆಗೆ ಎಸ್​ಐಟಿ ಎಷ್ಟು ರೂಪಾಯಿ ಖರ್ಚು ಮಾಡ್ತಿದೆ ಎಂಬ ಪ್ರಶ್ನೆ ಸದ್ಯ ಹುಟ್ಟಿಕೊಂಡಿದೆ. SIT ದಿನದ ಅಂದಾಜು ಖರ್ಚು ಬರೋಬ್ಬರಿ 1.50 ಲಕ್ಷ ರೂಪಾಯಿ ಆಗಿದೆ. ಅದರಲ್ಲಿ ಯಾವೆಲ್ಲ ಖರ್ಚುಗಳು ಸೇರಿವೆ ಅನ್ನೋದ್ರ ವಿವರ ಈ ಸ್ಟೋರಿಯಲ್ಲಿದೆ..

ಮಂಗಳೂರು: ಧರ್ಮಸ್ಥಳ ಪ್ರಕರಣ ಬೆನ್ನು ಹತ್ತಿರುವ ಎಸ್ಐಟಿ ಅಧಿಕಾರಿಗಳು ಮೃತದೇಹಗಳ ಮಣ್ಣು ಮಾಡಿದ ಸ್ಥಳವನ್ನು ಅಗೆದು ಅವಶೇಷಗಳಿಗಾಗಿ ಹುಡುಕಾಟ ನಡೆಸ್ತಿದ್ದಾರೆ. ಈಗಾಗಲೇ ಗುರುತಿಸಿರುವ 10 ಕಡೆಗಳಲ್ಲಿ ಅಗೆದು ಶೋಧ ನಡೆಸಿದ್ದಾರೆ. 

ಐದು ದಿನಗಳಿಂದ ನಡೆದ ಈ ಕಾರ್ಯಾಚರಣೆಗೆ ಎಸ್​ಐಟಿ ಎಷ್ಟು ರೂಪಾಯಿ ಖರ್ಚು ಮಾಡ್ತಿದೆ ಎಂಬ ಪ್ರಶ್ನೆ ಸದ್ಯ ಹುಟ್ಟಿಕೊಂಡಿದೆ. SIT ದಿನದ ಅಂದಾಜು ಖರ್ಚು ಬರೋಬ್ಬರಿ 1.50 ಲಕ್ಷ ರೂಪಾಯಿ ಆಗಿದೆ. ಅದರಲ್ಲಿ ಯಾವೆಲ್ಲ ಖರ್ಚುಗಳು ಸೇರಿವೆ ಅನ್ನೋದ್ರ ವಿವರ ಹೀಗಿದೆ. 

ಯಾವುದಕ್ಕೆ ಎಷ್ಟು ಖರ್ಚು..? 

  • ಅಧಿಕಾರಿಗಳ ಊಟ, ತಿಂಡಿ, ವಿಶ್ರಾಂತಿಗಾಗಿ ಲಾಡ್ಜ್ ವೆಚ್ಚ (ದಿನಕ್ಕೆ 10 ಸಾವಿರ)
  • ಗುಂಡಿ ಅಗೆಯುವವರಿಗೆ ಒಬ್ಬೊಬ್ಬರಿಗೂ ದಿನಗೂಲಿ 2 ಸಾವಿರ ರೂ. (15 ಜನ) ದಿನಕ್ಕೆ 30 ಸಾವಿರ 
  • ಪೊಲೀಸ್, ವೈದ್ಯರ ಓಡಾಟಕ್ಕೆ ವಾಹನ, ಪೆಟ್ರೋಲ್ ಬಳಕೆ ಖರ್ಚು (20 ಸಾವಿರ)
  • SIT ಕಚೇರಿಗೆ ಹೊಸ ಕಂಪ್ಯೂಟರ್, ಕುರ್ಚಿ, ಪ್ರಿಂಟರ್.. ಇತ್ಯಾದಿ ವೆಚ್ಚ 
    ( 3 ಪ್ರಿಂಟರ್, 5 ಕಂಪ್ಯೂಟರ್, 20 ಕುರ್ಚಿ, ಇತ್ಯಾದಿ ಸೇರಿ 40 ಸಾವಿರ)
  • ಫೊರೆನ್ಸಿಕ್ ವೈದ್ಯರ ತಂಡಕ್ಕಾಗಿ ವಿಶೇಷ ಉಪಕರಣಗಳ ಬಳಕೆ ವೆಚ್ಚ (ದಿನಕ್ಕೆ 3 ರಿಂದ 4 ಸಾವಿರ)
  • SIT ಟೀಂ ಜೊತೆ ಇರುವ ಒಟ್ಟಾರೆ ತಂಡಕ್ಕೆ 3 ಹೊತ್ತು ಊಟ, ತಿಂಡಿ (10 ಸಾವಿರ)
  • ಗುಂಡಿ ಸಿಕ್ಕ ಕಡೆ ನಿರ್ಮಿಸುವ ತಾತ್ಕಾಲಿಕ ಟೆಂಟ್​ಗಳ ವೆಚ್ಚ (ದಿನಕ್ಕೆ 3 ರಿಂದ 4 ಸಾವಿರ)
  • ಒಟ್ಟು ಅಂದಾಜು ದಿನದ ಖರ್ಚು ಒಂದು ಲಕ್ಷದ  ಐವತ್ತು ಸಾವಿರ ರೂಪಾಯಿ

ಎಸ್​ಐಟಿ ಅಧಿಕಾರಿಗಳು ಕೇಸ್​​ನ ತನಿಖೆಗಾಗಿ ಒಟ್ಟು 260 ಸಿಬ್ಬಂದಿಯನ್ನ ಬಳಸಿಕೊಳ್ತಿದೆ. ಎಸ್ಐಟಿ ಟೀಂನಲ್ಲಿ 26, FSL- 5, SOCO- 5, ಪೌರ ಕಾರ್ಮಿಕರು- 15, ಪೊಲೀಸ್ ಸಿಬ್ಬಂದಿ-200, ಎಸಿ-1, ತಹಶೀಲ್ದಾರ್-1, ಸ್ಥಳೀಯಾಡಳಿತ ಅಧಿಕಾರಿಗಳು-05 ಮಂದಿ ಇದ್ದಾರೆ. 

Previous Post

ಧರ್ಮಸ್ಥಳ ಬುರುಡೆ ರಹಸ್ಯ.. ಇಂದು 3 ಪಾಯಿಂಟ್​​ಗಳಲ್ಲಿ ಆಪರೇಷನ್, ಇಲ್ಲಿವರೆಗೆ ಸಿಕ್ಕಿದ್ದು ಏನೇನು?

Next Post

ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

Next Post
ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.