Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

editor tv by editor tv
August 7, 2025
in ರಾಜ್ಯ
0
ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ(SIT) ಕಗ್ಗಂಟಾಗಿದ್ದು ಇಂದು ಶೋಧ ನಡೆಯಲಿದೆ.

ದೂರುದಾರ ತೋರಿಸಿದ 13 ಕಡೆಗಳಲ್ಲೂ ಭೂಮಿ ಅಗೆದು ಹುಡುಕಿದರೂ ಪಾಯಿಂಟ್‌ ಸಂಖ್ಯೆ 6 ಮತ್ತು 11 ಹೊರತು ಪಡಿಸಿ ಬೇರೆ ಕಡೆ ಏನೂ ಸಿಗಲಿಲ್ಲ. ನೂರಾರು ಶವ ಹೂತಿಟ್ಟಿದ್ದೇನೆ ಎಂದಿದ್ದ ದೂರುದಾರನೂ ಇದೀಗ ಪಾಯಿಂಟ್ ನಂಬರ್ 13ರಲ್ಲಿ ರಾಶಿ ರಾಶಿ ಹೆಣಗಳಿದೆ ಎಂದು ಹೇಳಿದ್ದಾನೆ. ಈ ಕಾರಣಕ್ಕೆ ಸಾಕಷ್ಟು ಉದ್ದ ಅಗಲಕ್ಕೆ ಮಾರ್ಕ್ ಮಾಡಲಾಗಿದೆ. ಅದರೆ ಈ ಪಾಯಿಂಟ್ ಎಸ್‌ಐಟಿ ಅಧಿಕಾರಿಗಳಿಗೆ ಕಗ್ಗಂಟಾಗಿದೆ.

ಬುಧವಾರ ಉತ್ಖನನ ಮಾಡಿ ಮುಗಿಸಬೇಕಿದ್ದ ಈ 13ನೇ ಪಾಯಿಂಟ್ ಅಗೆಯದೇ 14 ನೇ ಪಾಯಿಂಟ್ ಉತ್ಖನನ ನಡೆಸಿದ್ದರು. ಈ 13ನೇ ಪಾಯಿಂಟ್‌ನ ಮಧ್ಯಭಾಗದಲ್ಲೇ ಎರಡು ವಿದ್ಯುತ್ ಕಂಬಗಳಿದೆ. ಅಷ್ಟೇ ಅಲ್ಲದೇ ಪಕ್ಕದಲ್ಲೇ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾದ ಸಣ್ಣ ಅಣೆಕಟ್ಟು ಇದೆ. ಪಾಯಿಂಟ್ ಪಕ್ಕದಲ್ಲೇ ಸಾರ್ವಜನಿಕ ರಸ್ತೆ ಇದೆ. ಹೀಗಾಗಿ ಈ ಎಲ್ಲಾ ಸವಾಲು ಸರಿಪಡಿಸಲು ಒಂದು ದಿನ ಉತ್ಖನನವನ್ನು ಮುಂದೂಡಿದ್ದರು. 

ಈ ಜಾಗವನ್ನು ಉತ್ಖನನ ಮಾಡಲು ಎಸ್‌ಐಟಿ ಸಿದ್ಧತೆ ಮಾಡಿದ್ದು, ಧರ್ಮಸ್ಥಳ ಗ್ರಾಮಪಂಚಾಯತ್, ನೀರಾವರಿ ಇಲಾಖೆ, ಮೆಸ್ಕಾಂ ಇಲಾಖೆ ಜೊತೆ ಸಭೆ ನಡೆಸಿದ್ದಾರೆ. ಕಿರು ಅಣೆಕಟ್ಟು ಪಕ್ಕದಲ್ಲಿ ನೆಲ ಅಗೆಯುವುದು ಹೇಗೆ? ವಿದ್ಯುತ್ ಕಂಬಗಳಿರುವ ಜಾಗದಲ್ಲಿ ಏನ್ ಮಾಡಬೇಕು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಈ ಹಿನ್ನಲೆಯಲ್ಲೇ ಇಂದು ಉತ್ಖನನ ನಡೆಸಲು ಎಸ್‌ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ನಡುವೆ 13 ಕಡೆ ಭೂಮಿ ಅಗೆದರೂ ಏನೂ ಸಿಗದೇ ಇರುವ ಕಾರಣ ಮುಸುಕುಧಾರಿ ಅನಾಮಿಕ ಹೇಳುತ್ತಿರುವುದು ಸುಳ್ಳಾ ಎಂಬ ಪ್ರಶ್ನೆಯೂ ಎದ್ದಿದೆ. ಆತ ಹೇಳಿದ ಯಾವ ಪಾಯಿಂಟ್‌ನಲ್ಲೂ ಕಳೇಬರಗಳೇ ಸಿಗದೇ ಇದ್ದು ಹೊಸ ದಿಕ್ಕಿನಲ್ಲೂ ಹುಡುಕಿದರೂ ಯಾವುದೇ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ ಮುಸುಕುಧಾರಿ ಅನಾಮಿಕನ ವಿರುದ್ಧವೇ ರಿವರ್ಸ್ ತನಿಖೆ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ದಿನದಿಂದ ದಿನಕ್ಕೆ ಕುತೂಹಲ ಹುಟ್ಟಿಸಿದ ಈ ತಲೆ ಬುರುಡೆ ಕಥೆಯನ್ನು ಅನಾಮಿಕ ವ್ಯಕ್ತಿ ಬುರುಡೆ ಬಿಟ್ಟಿದ್ದಾನಾ ಎಂಬ ಮಾತುಗಳು ಈಗ ಹರಿದಾಡಲು ಆರಂಭವಾಗಿದೆ. ಆತ ಎಸ್‌ಐಟಿ ಸೇರಿದಂತೆ ಎಲ್ಲರ ದಿಕ್ಕು ತಪ್ಪಿಸಿದ್ದಾನಾ ಎಂಬ ಅನುಮಾನವೂ ಹೆಚ್ಚಾಗಿದೆ. ಒಟ್ಟಿನಲ್ಲಿ ಇಂದು ಉತ್ಖನನ ಮಾಡುವ ಪಾಯಿಂಟ್‌ನಲ್ಲಿ ಏನಾಗುತ್ತದೆ ಎಂಬ ನಿರೀಕ್ಷೆ, ಕುತೂಹಲ ಎಲ್ಲರಲ್ಲಿದೆ.

Previous Post

ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

Next Post

ಮಳೆ ನಡುವೆ ಮುಂದುವರೆದ ರಕ್ಷಣಾ ಕಾರ್ಯಾಚರಣೆ.. ಯೋಧರು ಸೇರಿ 100ಕ್ಕೂ ಹೆಚ್ಚು ಮಂದಿ ನಾಪತ್ತೆ!

Next Post

ಮಳೆ ನಡುವೆ ಮುಂದುವರೆದ ರಕ್ಷಣಾ ಕಾರ್ಯಾಚರಣೆ.. ಯೋಧರು ಸೇರಿ 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.